Chitradurga news | nammajana.com | 22-07-2025
ನಮ್ಮಜನ.ಕಾಂ, ಹೊಸದುರ್ಗ: ಬೆಸ್ಕಾಂನ ಶ್ರೀರಾಂಪುರ ಉಪವಿಭಾಗದ ಗರಗ ಗ್ರಾಮದ(Power outage) ವ್ಯಾಪ್ತಿಯಲ್ಲಿ ಹೊಸದಾಗಿ ಸ್ಥಾಪಿಸಿರುವ ಸೋಲಾರ್ಪವರ್ಪ್ಲಾಂಟ್ಗೆ ಕಾಮಗಾರಿಯನ್ನು ನಿರ್ವಹಿಸಲು ಉಪಕೇಂದ್ರದಲ್ಲಿ ಬಸ್ ಬಾರ್ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುತ್ತದೆ.
ಇದನ್ನೂ ಓದಿ: ಚಿತ್ರದುರ್ಗದ ಟೇಕ್ವಾಂಡೋ ಅಮೆಚೂರ್ ಸೆಂಟರ್ ನಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಆದ್ದರಿಂದ 66/11ಕೆವಿ ಗರಗ ವಿದ್ಯುತ್ ವಿತರಣಾ ಕೇಂದ್ರದ ಐಪಿ ಹಾಗೂ ನಿರಂತರ ಜ್ಯೋತಿ ಮಾರ್ಗಗಳಲ್ಲಿ ಜು.24ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಶ್ರೀರಾಂಪುರ ಕುರುಬರಹಳ್ಳಿ((Power outage) ಹೆಗ್ಗೆರೆ ತಂಡಗ ಬೆಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಎಇಇ ಅನಿಲ್ಕುಮಾರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ನಿವೃತ ಆಡಿಷನಲ್ ಎಸ್ಪಿ ವಿಜಯ್ ಕುಮಾರ್ ಎಂ. ಸಂತೋಷ್ ಅವರಿಗೆ ಸನ್ಮಾನ ಸಮಾರಂಭ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252