Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಮಾಜದಲ್ಲಿ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು: ಮಂಜುನಾಥ್ | Hosadurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಸಮಾಜದಲ್ಲಿ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು: ಮಂಜುನಾಥ್ | Hosadurga
Blog

ಸಮಾಜದಲ್ಲಿ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು: ಮಂಜುನಾಥ್ | Hosadurga

Editor Nammajana
Last updated: 1 September 2024 3:09 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now
Chitradurga news | nammajana.com | 1-9-2024

ನಮ್ಮಜನ.ಕಾಂ, ಹೊಸದುರ್ಗ: ನಮ್ಮ 31 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು  ಅಧ್ಯಯನ ಮಾಡಿ, ಸಮಾಜದಲ್ಲಿ ಉತ್ತಮ ಸ್ಥಾನಗಳಲ್ಲಿ (Hosadurga) ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನಿವೃತ್ತಿ ಹೊಂದಿದ ಶಿಕ್ಷಕ ಕೆ.ಮಂಜುನಾಥ್ ಹೇಳಿದರು.

ತಾಲೂಕಿನ ಅತ್ತಿಮಗೆ ಭೋವಿಹಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲೆ ಮತ್ತು ಗ್ರಾಮಸ್ಥರ ವತಿಯಿಂದ ತಮಗೆ ಶುಕ್ರವಾರ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, (Hosadurga) ನನ್ನ 31 ವರ್ಷಗಳ ಸುದೀರ್ಘ ಸೇವಾ ಅವಧಿಯಲ್ಲಿ ಹಲವಾರು ಗ್ರಾಮಗಳ ಶಾಲೆಗಳಲ್ಲಿ ಕೆಲಸ ಮಾಡಿದ್ದೇನೆ.

ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಾಥಮಿಕ ಶಾಲೆಯಲ್ಲಿ ನಾವು ಕಲಿಸಿದ ಮೌಲ್ಯಯುತ ಶಿಕ್ಷಣವನ್ನು ಎಂದಿಗೂ ಮರೆಯುವುದಿಲ್ಲ. ಮಗುವಿಗೆ ಅಕ್ಷರಭ್ಯಾಸದ ಮೂಲಕ ಸಂಸ್ಕಾರಯುತ ಶಿಕ್ಷಣ ನೀಡುವ ವ್ಯಕ್ತಿಯೇ ಶಿಕ್ಷಕ. ಈ ವೃತ್ತಿ ಸಮಾಜದಲ್ಲಿ ಬಹಳ ಪವಿತ್ರವಾದದ್ದಾಗಿದೆ.

 

ಎಲ್ಲಾ ಕಡೆಗಳಲ್ಲಿಯೂ ಉತ್ತಮ ಸ್ಪಂದನೆ ದೊರೆತಿದೆ. ಇಷ್ಟು ದಿನಗಳ ಕಾಲ ಮಕ್ಕಳು ಹಾಗೂ ಸಹೋದ್ಯೋಗಿಗಳೊಂದಿಗೆ ಸದಾ ಬೆರೆತು ನನ್ನನ್ನೇ ನಾನು ತೊಡಗಿಸಿಕೊಳ್ಳುತ್ತಿದ್ದೆ. ಇದೀಗ, ನಿವೃತ್ತ ಗೊಳ್ಳುತ್ತಿರುವುದು ಬೇಸರ ತರಿಸಿದೆ. ಆದರೂ, ನನಗೆ ಇಲ್ಲಿಯವರೆಗೂ ಸಹಕರಿಸಿ, ಗೌರವಿಸಿದ ನನ್ನೆಲ್ಲಾ ವಿದ್ಯಾರ್ಥಿಗಳನ್ನು, ಸಹೋದ್ಯೋಗಿ ಶಿಕ್ಷಕರನ್ನು, ಶಾಲೆಗಳ ಸಿಬ್ಬಂದಿಗಳನ್ನು ಜೀವನದಲ್ಲಿಯೇ ಮರೆಯಲು (Hosadurga) ಸಾಧ್ಯವಿಲ್ಲವೆಂದು ಬಾವುಕರಾಗಿ ಮಾತನಾಡಿದರು.

ಇದನ್ನೂ ಓದಿ: ಚಿತ್ರದುರ್ಗ | ಕಬ್ಬಿಣದ ರಾಡಿನಿಂದ ATM ಒಡೆದು ಕಳ್ಳತನಕ್ಕೆ ಯತ್ನ, ಮುಂದೆ ಆಗಿದ್ದೇನು? | Atm Money Theft

ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಯಲ್ಲಪ್ಪ ವಹಿಸಿದ್ದರು. ಬಡ್ತಿ ಮುಖ್ಯ ಶಿಕ್ಷಕ ಪರಮೇಶ್ವರಪ್ಪ ಅತಿಥಿಗಳನ್ನ ಸ್ವಾಗತಿಸಿದರು. ಮಹಾಂತೇಶ್ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಈಸಿಓಗಳಾದ ಕೆಂಚಪ್ಪ, ಶಶಿಧರ್, ಸಿಆರ್ ಪಿ ರವಿಶಂಕರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಮತ್ತು ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗುರುಮೂರ್ತಿ ಸೇರಿದಂತೆ ಉಪನ್ಯಾಸಕರು, ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

V V Sagara | ವಿ ವಿ ಸಾಗರದ ನೀರಿನ ಮಟ್ಟದಲ್ಲಿ ಭರ್ಜರಿ ಹೆಚ್ಚಳ | ಇಂದು ಬಂದಿದ್ದು ಎಷ್ಟು ಕ್ಯೂಸೆಕ್ಸ್ ನೀರು?

Car accident | ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದ ಐದು ಜನರಿಗೆ ಮಂದೆ ಆಗಿದ್ದೇನು?

Pratibha puraskara: ವಾಲ್ಮೀಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ST ನೌಕರರ ಸಮ್ಮೇಳನಕ್ಕೆ‌ ಸಿದ್ದತೆ

Today Dina Bhavishya | ದಿನ ಭವಿಷ್ಯ | ಯಾವ್ಯಾವ ರಾಶಿಗೆ ಶುಭ!

TAGGED:Chitradurga Newsfelicitation ceremonyHosadurgaಶಿಕ್ಷಕKannada Newskannada suddiNammajana.comretirementTeacherಅಭಿನಂದನೆ ಸಮಾರಂಭಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಿವೃತ್ತಿಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ಕಬ್ಬಿಣದ ರಾಡಿನಿಂದ ATM ಒಡೆದು ಕಳ್ಳತನಕ್ಕೆ ಯತ್ನ, ಮುಂದೆ ಆಗಿದ್ದೇನು? | Atm Money Theft
Next Article ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಶ್ರೀಕೃಷ್ಣ ಜಯಂತಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ‌ | Sri Krishna Jayanti
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Rain damage: ಸೋಮವಾರ ಸುರಿದ ಮಳೆಗೆ ಮುಳುಗಿದ ಈರುಳ್ಳಿ, ಸೂರ್ಯಕಾಂತಿ ಬೆಳೆ
ಇಂದಿನ ಸುದ್ದಿ
Rain | ಸೋಮವಾರ ರಾತ್ರಿ ಸುರಿದ ಮಳೆಗೆ ಎಲ್ಲೆಲ್ಲಿ ಏನೆಲ್ಲ ಹಾನಿಯಾಗಿದೆ | ಇಲ್ಲಿನ ರಿಪೋರ್ಟ್
ಇಂದಿನ ಸುದ್ದಿ
ಆಗಸ್ಟ್ 10ರಂದು ಟಿಬೇಟಿಯನ್ ಧರ್ಮ ಗುರು ದಲೈಲಾಮರವರ ಹುಟ್ಟುಹಬ್ಬ ಆಚರಣೆ | Madara Channaiah Swamiji
ಇಂದಿನ ಸುದ್ದಿ
Today Adike Rate | ಆಗಸ್ಟ್ 05| ಇಂದಿನ ಅಡಿಕೆ ರೇಟ್ ಎಷ್ಟಿದೆ?
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?