Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿರಾಟ್ ಹಿಂದೂ ಗಣಪತಿ ಶೋಭ ಯಾತ್ರೆಯಲ್ಲಿ ಡಿಜೆ ಸದ್ದು | ಕೇಸರಿಮಯವಾದ ಹೊಸದುರ್ಗ | Hosdurga Shobhayatra
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ವಿರಾಟ್ ಹಿಂದೂ ಗಣಪತಿ ಶೋಭ ಯಾತ್ರೆಯಲ್ಲಿ ಡಿಜೆ ಸದ್ದು | ಕೇಸರಿಮಯವಾದ ಹೊಸದುರ್ಗ | Hosdurga Shobhayatra
ವಿಶೇಷ ಸುದ್ದಿ

ವಿರಾಟ್ ಹಿಂದೂ ಗಣಪತಿ ಶೋಭ ಯಾತ್ರೆಯಲ್ಲಿ ಡಿಜೆ ಸದ್ದು | ಕೇಸರಿಮಯವಾದ ಹೊಸದುರ್ಗ | Hosdurga Shobhayatra

Editor Nammajana
Last updated: 19 September 2024 3:58 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|19-9-2024

ನಮ್ಮಜನ.ಕಾಂ, ಹೊಸದುರ್ಗ: ಪಟ್ಟಣದ ಅಂಬೇಡ್ಕರ್ ಸರ್ಕಲ್ ಸಮೀಪದಲ್ಲಿ ಪ್ರತಿಷ್ಠಾಪಿಸಲಾಗಿದ್ದ ವಿರಾಟ್ ಹಿಂದೂ ಮಹಾಸಾಗರ ಗಣಪತಿಯ 11 ನೇ ವರ್ಷದ ಬೃಹತ್ (Hosdurga Shobhayatra)  ಶೋಭಾಯಾತ್ರೆ ಗುರುವಾರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಿಜೃಂಭಣೆಯಿಂದ ಜರುಗಿತು.

ವಿಶೇಷ ಅಲಂಕೃತ ವಾಹನದಲ್ಲಿ ಸ್ವಾಮಿಯನ್ನು ಕೂರಿಸಿ, ರಾಜಬೀದಿ ಉತ್ಸವ ನಡೆಸಿದ್ದು, ಈ ಬಾರಿಯ ವಿಶೇಷವಾಗಿತ್ತು. ಶೋಭಾಯಾತ್ರೆ ಸಾಗುವ ಮುಖ್ಯ ರಸ್ತೆಗಳನ್ನು ಕೇಸರಿ ಬಣ್ಣದ (Hosdurga Shobhayatra)  ಬಟ್ಟೆಗಳು ಹಾಗೂ ಬಾವುಟಗಳಿಂದ ಸಿಂಗಾರ ಗೊಳಿಸಲಾಗಿತ್ತು.

ರಾಜಕೀಯ ನಾಯಕರು, ಸಮಾಜ ಸೇವಕರು, ಗಣಪತಿ ಸೇವಾ ಸಮಿತಿಯ ಸದಸ್ಯರ ಪ್ಲೆಕ್ಸ್ ಗಳಂತೂ ರಸ್ತೆಯೂದ್ದಕ್ಕೂ ರಾರಾಜಿಸುತ್ತಿದ್ದವು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೃಹತ್ ಶೋಭಾಯಾತ್ರೆಗೆ ಬೆಲಗೂರು ಮಾರುತಿ ಗುರುಪೀಠದ ಶ್ರೀ ಬಿಂಧು ಮಾಧವ ಶರ್ಮ ಸ್ವಾಮೀಜಿ ಚಾಲನೆ ನೀಡಿದರು. ಗಣಪತಿ ಮಂಟಪದಿಂದ ಹೊರಟ ಮೆರವಣಿಗೆ ಅಂಬೇಡ್ಕರ್ ಸರ್ಕಲ್, ಗಾಂಧಿ ಸರ್ಕಲ್, ಬಸವೇಶ್ವರ ಸರ್ಕಲ್, ಮದಕರಿ ಸರ್ಕಲ್, ವೀರಭದ್ರೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಮೂಲಕ ಮಠದ ಬಾವಿ ಹತ್ತಿರ ತಲುಪಿತು. ನಂತರ ಸ್ವಾಮಿಗೆ ಪೂಜೆ ಸಲ್ಲಿಸಿ, ವಿಸರ್ಜನೆ ಮಾಡಲಾಯಿತು.

*ಬಿಗಿ ಪೊಲೀಸ್ ಬಂದೋ ಬಸ್ತ್*

ಶೋಭಾಯಾತ್ರೆಯ ವಿಶೇಷವಾಗಿ ಒಬ್ಬರು ಅಡಿಷನಲ್ ಎಸ್ಪಿ, ಒಬ್ಬರು ಡಿವೈಎಸ್ಪಿ, 4 ಸಿಪಿಐ, 12 ಪಿಎಸ್ಐ, 250 ಪೊಲೀಸ್ (Hosdurga Shobhayatra)  ಸಿಬ್ಬಂದಿ, ಒಂದು ಕೆ ಎಸ್ ಆರ್ ಪಿ, 4 ವಿಶೇಷ ಪೊಲೀಸ್ ( ಪಡೆಗಳನ್ನು ನಿಯೋಜನೆ ಮಾಡಲಾಗಿತ್ತು. ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋ ಬಸ್ತ್ ಮಾಡಲಾಗಿತ್ತು.

*ಕುಣಿದು ಕುಪ್ಪಳಿಸಿದ ಯುವಕರು:*

ಮೆರವಣಿಗೆಯೂದ್ಧಕ್ಕೂ ಸಾವಿರಾರು ಯುವಕರು ಮತ್ತು ಯುವತಿಯರು ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಭಗವಧ್ವಜ, ಶ್ರೀರಾಮ, ಹನುಮಂತ, ಶಿವಾಜಿ ಇನ್ನಿತರ ಮಹಾನ್ ನಾಯಕರ ಬಾವುಟಗಳನ್ನು ಹಿಡಿದಿದ್ದ ಯುವಕರು ಅತ್ತಿಂದಿತ್ತ ತಿರುಗಿಸುತ್ತ ಕುಣಿದರು. ಬಹುತೇಕರು ಕೇಸರಿ ಶಾಲು, ರುಮಾಲು ಧರಿಸಿ ಗಮನ ಸೆಳೆದರು. ಒಬ್ಬರನ್ನೊಬ್ಬರು ಕೈಗಳನ್ನು ಹಿಡಿಯುತ್ತಾ ‘ಕುಚಿಕು ಕುಚಿಕು’ ಹಾಗೂ ಇನ್ನಿತರ ಡಿಜೆ ಹಾಡುಗಳಿಗೆ ಒಂದಾಗಿ ಹೆಜ್ಜೆ ಹಾಕಿ ಸಂಭ್ರಮಿಸಿದರು.

*ಮೆರವಣಿಗೆಯುದ್ದಕ್ಕೂ ತಿಂಡಿ, ನೀರಿನ ವ್ಯವಸ್ಥೆ:*

ಮೆರವಣಿಗೆ ಸಾಗಿ ಬಂದ ದಾರಿಯುದ್ದಕ್ಕೂ ವಿವಿಧ ಸಂಘ-ಸಂಸ್ಥೆ, ರೇಷನ್ ಅಂಗಡಿಯವರು, ಹೋಟೆಲ್ ಮಾಲೀಕರು, ಬಸ್ ಏಜೆಂಟ್ ಸಂಘ ಹಲವರು ಪಲಾವ್, ಮೊಸರನ್ನ, ಚಿತ್ರಾನ್ನ (Hosdurga Shobhayatra)  ಇನ್ನಿತರ ತಿಂಡಿಗಳನ್ನು ನೀಡಿದರು. ನೀರು ಮತ್ತು ಮಜ್ಜಿಗೆಯನ್ನು ದಾರಿ ಉದ್ದಕ್ಕೂ ವಿತರಿಸಲಾಯಿತು.

ಇದನ್ನೂ ಓದಿ: ಅಪಘಾತ | ಅಂಗನವಾಡಿ ಕಾರ್ಯಕರ್ತೆಯರ ಕ್ರೂಸರ್ ವಾಹನ ಪಲ್ಟಿ | Accident Challakere

ನಟರ ಭಾವಚಿತ್ರ ಪ್ರದರ್ಶನ

ಸುದೀಪ್, ದರ್ಶನ್, ಪುನೀತ್ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಇನ್ನಿತರ ನಟರ ಭಾವಚಿತ್ರವುಳ್ಳ ಬಾವುಟಗಳು ಮೆರವಣಿಗೆಯುದ್ದಕ್ಕೂ ರಾರಾಜಿಸಿ, ಗಮನ ಸೆಳೆದವು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:Chitradurga NewsGanapatiHosadurgaHosdurga ShobhayatraKannada Newskannada suddiKesarimayaNammajana.comprocessionVirat Hindu Ganapatiಕನ್ನಡ ನ್ಯೂಸ್ಕನ್ನಡ ಸುದ್ದಿಕೇಸರಿಮಯಗಣಪತಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮೆರವಣಿಗೆವಿರಾಟ್ ಹಿಂದೂ ಗಣಪತಿಹೊಸದುರ್ಗಹೊಸದುರ್ಗ ಶೋಭಯಾತ್ರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಪಘಾತ | ಅಂಗನವಾಡಿ ಕಾರ್ಯಕರ್ತೆಯರ ಕ್ರೂಸರ್ ವಾಹನ ಪಲ್ಟಿ | Accident Challakere
Next Article Dina Bhavishya: ಇಂದಿನ ರಾಶಿ ಭವಿಷ್ಯದಲ್ಲಿ ಈ ರಾಶಿಗೆ ಬಂಗಾರ ಖರೀದಿ ಯೋಗ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?