Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಇಂದು ವಿರಾಟ್ ಹಿಂದೂ ಗಣಪತಿಯ ಶೋಭಾಯಾತ್ರೆ | Hosadurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಇಂದು ವಿರಾಟ್ ಹಿಂದೂ ಗಣಪತಿಯ ಶೋಭಾಯಾತ್ರೆ | Hosadurga
ಇಂದಿನ ಸುದ್ದಿ

ಇಂದು ವಿರಾಟ್ ಹಿಂದೂ ಗಣಪತಿಯ ಶೋಭಾಯಾತ್ರೆ | Hosadurga

Editor Nammajana
Last updated: 19 September 2024 3:58 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now
Chitradurga news |nammajana.com|19-9-2024
ನಮ್ಮಜನ.ಕಾಂ, ಹೊಸದುರ್ಗ: ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದ ಹಿಂಭಾಗದ ಆವರಣದಲ್ಲಿ ಪ್ರತಿಷ್ಠಾಪನೆ (Hosadurga) ಮಾಡಿರುವ ವಿರಾಟ್ ಹಿಂದೂ ಮಹಾಸಾಗರ ಗಣಪತಿಯ ಬೃಹತ್ ಶೋಭಾಯಾತ್ರೆ ಗುರುವಾರ ನಡೆಯಲಿದ್ದು, ಇದರ ವಿಶೇಷವಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕೇಸರಿ ಬಾವುಟ, ಪ್ಲೇಕ್ಸ್ ಗಳು ರಾರಾಜಿಸುತ್ತಿವೆ.
ವಿರಾಟ್ ಹಿಂದೂ ಮಹಾಸಾಗರ ಗಣಪತಿ ಸೇವಾ ಟ್ರಸ್ಟ್ ವತಿಯಿಂದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, ಕಳೆದ 13 ದಿನಗಳಿಂದ ವಿಶೇಷ ಪೂಜೆ, ಪ್ರಸಾದ ವಿತರಣೆ ಮತ್ತು ನಿತ್ಯವೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆ ಯೋಜನೆ ಮಾಡಲಾಗಿತ್ತು. 12ನೇ ದಿನವಾದ ಬುಧವಾರದಂದು ಸ್ವಾಮಿಗೆ ಗಣ ಹೋಮ ಹಾಗೂ ಇನ್ನಿತರ ಪೂಜಾ ಕಾರ್ಯಗಳು ನೆರವೇರಿದವು. ಇದೇ ಸಂದರ್ಭದಲ್ಲಿ ಬಂದಂತಹ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
 ಈ ಬಾರಿ ವಿಶೇಷವಾದ ಅಲಂಕೃತ ವಾಹನದಲ್ಲಿ ಸ್ವಾಮಿಯನ್ನು ಕೂರಿಸಿ ಪ್ರತಿಷ್ಠಾಪನಾ ಸ್ಥಳದಿಂದ ಆರಂಭವಾದ ಶೋಭಾಯಾತ್ರೆ ಅಂಬೇಡ್ಕರ್ ಸರ್ಕಲ್, ಗಾಂಧಿ ಸರ್ಕಲ್, ಬಸವೇಶ್ವರ ಸರ್ಕಲ್, ಮದಕರಿ ಸರ್ಕಲ್ ಮತ್ತು ವೀರಭದ್ರೇಶ್ವರ ಸ್ವಾಮಿ (Hosadurga) ದೇವಾಲಯದ ಮೂಲಕ ಮಠದ ಬಾವಿ ಹತ್ತಿರ ತಲುಪಲಿದೆ. ರಾತ್ರಿ 9 ಗಂಟೆ ಸುಮಾರಿಗೆ ಸ್ವಾಮಿಗೆ ಪೂಜೆ ಸಲ್ಲಿಸಿ ವಿಸರ್ಜನಕಾರ್ಯ ಮಾಡಲಾಗುವುದು. ಮೆರವಣಿಗೆಯಲ್ಲಿ 10 ರಿಂದ 15 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ಸೇವಾ ಸಮಿತಿಯ ಅಧ್ಯಕ್ಷ ಪ್ರದೀಪ್ ತಿಳಿಸಿದ್ದಾರೆ.
ಇದನ್ನೂ ಓದಿ: Dina Bhavishya kannada: ದಿನ ಭವಿಷ್ಯ, ಯಾರಿಗೆ ಉದ್ಯೋಗ ಫಲ, ವ್ಯಾಪರದಲ್ಲಿ ಲಾಭ?
 ಶೋಭಾಯಾತ್ರೆಯ ವಿಶೇಷವಾಗಿ ಒಬ್ಬರು ಅಡಿಷನಲ್ ಎಸ್ಪಿ, ಒಬ್ಬರು ಡಿವೈಎಸ್ಪಿ, 4 ಸಿಪಿಐ, 12 ಪಿಎಸ್ಐ, 250 ಪೊಲೀಸ್ ಸಿಬ್ಬಂದಿ, ಒಂದು ಕೆ ಎಸ್ ಆರ್ ಪಿ, 4 ವಿಶೇಷ ಪೊಲೀಸ್ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಣ್ಣ ಮಾಹಿತಿ ನೀಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:Chitradurga NewsGrand ProcessionHosdurgaInduKannada Newskannada suddiNammajana.comShobhayatraVirat Hindu Mahaganapatiಇಂದುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭರ್ಜರಿ ಮೆರವಣಿಗೆವಿರಾಟ್ ಹಿಂದೂ ಮಹಾಗಣಪತಿಶೋಭಯಾತ್ರೆಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya kannada: ದಿನ ಭವಿಷ್ಯ, ಯಾರಿಗೆ ಉದ್ಯೋಗ ಫಲ, ವ್ಯಾಪರದಲ್ಲಿ ಲಾಭ?
Next Article Power Cut Hiriyur: ಹಿರಿಯೂರು ತಾಲೂಕಿನಲ್ಲಿ ಇಂದು ವಿದ್ಯುತ್ ವ್ಯತ್ಯಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?