Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Hoysala Credit Cooperative Bank: ಹೊಯ್ಸಳ ಕ್ರೆಡಿಟ್ ಸಹಕಾರಿ ಬ್ಯಾಂಕ್ ನಿಂದ ಶತಕೋಟಿ ವ್ಯವಹಾರದ ದಾಖಲೆ: ಸಚಿವ ಡಿ.ಸುಧಾಕರ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Hoysala Credit Cooperative Bank: ಹೊಯ್ಸಳ ಕ್ರೆಡಿಟ್ ಸಹಕಾರಿ ಬ್ಯಾಂಕ್ ನಿಂದ ಶತಕೋಟಿ ವ್ಯವಹಾರದ ದಾಖಲೆ: ಸಚಿವ ಡಿ.ಸುಧಾಕರ್
ಇಂದಿನ ಸುದ್ದಿ

Hoysala Credit Cooperative Bank: ಹೊಯ್ಸಳ ಕ್ರೆಡಿಟ್ ಸಹಕಾರಿ ಬ್ಯಾಂಕ್ ನಿಂದ ಶತಕೋಟಿ ವ್ಯವಹಾರದ ದಾಖಲೆ: ಸಚಿವ ಡಿ.ಸುಧಾಕರ್

Editor Nammajana
Last updated: 21 July 2024 11:31 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|21-7-2024

ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆಯ ಸಹಕಾರಿ ಸೌಹಾರ್ಧ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ನಗರದ ಹೊಯ್ಸಳಕ್ರೆಡಿಟ್ ಸೌಹಾರ್ದ ,(Hoysala Credit Cooperative Bank) ಸಹಕಾರಿ ಸಂಘ ನಿರೀಕ್ಷೆಗೂ ಮೀರಿ ಉತ್ತಮ ಲಾಭವನ್ನು ಗಳಿಸಿದ್ದಲ್ಲದೆ, ಶೇರುದಾರರಿಗೂ ಸಮೃದ್ದ ಡಿವೈಡೆಂಡ್ ನೀಡಿ ತನ್ನ ವಹಿವಾಟನ್ನು ಶತಕೋಟಿಯತ್ತ ದಾಟಲು ಸಹಕರಿಸಿದ ಬ್ಯಾಂಕ್‌ನ ಎಲ್ಲಾ ಆಡಳಿತಮಂಡಳಿ ನಿರ್ದೇಶಕರು, ಸಿಬ್ಬಂದಿ ಹಾಗೂ ಶೇರುದಾರರನ್ನು ಅಭಿನಂದಿಸುವುದಾಗಿ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ, ಸಚಿವ ಡಿ.ಸುಧಾಕರ್ ತಿಳಿಸಿದರು.

ಅವರು, ಶನಿವಾರ ಬ್ಯಾಂಕ್‌ನ ಆವರಣದಲ್ಲಿ ಪ್ರಸ್ತುತ ವರ್ಷದ ಸರ್ವಸದಸ್ಯರ ಮಹಾಸಭೆಯ ನಂತರ ಪತ್ರಿಕೆಯೊಂದಿಗೆ ಮಾತನಾಡಿದರು‌.

ಶತಕೋಟಿ ವ್ತವಹಾರಕ್ಕೆ ತಲುಪಿದ ಬ್ಯಾಂಕ್, ನೌಕರರಿಗೆ ಅಭಿನಂದನೆ

ಕಳೆದ ೨೦೦೩ರಲ್ಲಿ ಆರಂಭವಾದ ನಮ್ಮ ಬ್ಯಾಂಕ್ ತನ್ನ ೨೧ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಕೇವಲ ಕೆಲವೇ (Hoysala Credit Cooperative Bank) ಲಕ್ಷಗಳಲ್ಲಿ ತನ್ನ ವಹಿವಾಟು ಆರಂಭಿಸಿದ ಬ್ಯಾಂಕ್ ಇಂದು ೧೦೦ ಕೋಟಿ ವ್ಯವಹಾರವನ್ನು ದಾಖಲಿಸಿದೆ. ಮುಂದಿನ ವರ್ಷ ೧೫೦ ಕೋಟಿ ವ್ಯವಹಾರ ಮಾಡುವ ಉದ್ದೇಶವನ್ನು ಬ್ಯಾಂಕ್ ಹೊಂದಿದೆ. ಚಿತ್ರದುರ್ಗ ಜಿಲ್ಲೆಯಷ್ಟೇಯಲ್ಲ, ರಾಜ್ಯದ ಸೌಹಾರ್ಧ ಸಹಕಾರಿ ಸಂಘದ ವ್ಯವಹಾರಗಳನ್ನು ಅವಲೋಕಿಸಿದಾಗ ಹೊಯ್ಸಳ ಕ್ರೆಡಿಟ್ ಸೌಹಾರ್ಧಬ್ಯಾಂಕ್‌ನ ವಹಿವಾಟು ಗುಣಾತ್ಮಕವಾಗಿದೆ ಎಂದರು.

ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಎಸ್.ಕೆ.ಮರಳಿ ಮಾಹಿತಿ ನೀಡಿ, ಪ್ರಸ್ತುತ ೨೦೨೩-೨೪ನೇ ಅವಧಿಯಲ್ಲಿ ನಮ್ಮ ಬ್ಯಾಂಕ್ ೫.೫೪ ಕೋಟಿ ಲಾಭವನ್ನು ಗಳಿಸಿದೆ. ಕಳೆದ ಸಾಲಿನಲ್ಲಿ ೪.೫೦ ಕೋಟಿ ಲಾಭವನ್ನು ಗಳಿಸಿತ್ತು. ಅಧ್ಯಕ್ಷರ ಸೂಚನೆಯಂತೆ (Hoysala Credit Cooperative Bank) ೨೦೨೪-೨೫ನೇ ಸಾಲಿನಲ್ಲಿ ೧೫೦ ಕೋಟಿ ವ್ಯವಹಾರವನ್ನು ನಮ್ಮ ಬ್ಯಾಂಕ್ ಮಾಡಲಿದೆ. ಸಮಾಜದ ಎಲ್ಲಾ ವರ್ಗಗಳಿಗೂ ಸಮಾನರೀತಿಯಲ್ಲಿ ಸೌಲಭ್ಯಗಳನ್ನು ವಿತರಿಸುತ್ತಾ ಬಂದಿದೆ. ಗ್ರಾಹಕರ ಅನುಕೂಲಕ್ಕಾಗಿ ಆರ್‌ಟಿಜಿಎಸ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ, ಸೇಫ್‌ಡಿಪಾಜಿಟ್ ಲಾಕರ್ ಸೌಲಭ್ಯವಿದೆ, ಕೃಷಿ ವಲಯವೂ ಸೇರಿದಂತೆ ವಿವಿಧ ವ್ಯಾಪಾರಸ್ಥರಿಗೆ ಸಾಲವನ್ನು ನೀಡುವುದಲ್ಲದೆ, ಕರಾರೂಒಕ್ಕಾಗಿ ಸಾಲವಸೂಲಿ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: wall collapsed: ಗೋಡೆ ಕುಸಿದು ವ್ಯಕ್ತಿ ಸಾವು

ಉಪಾಧ್ಯಕ್ಷ ಕೆ.ಅಶ್ವತ್ಥನಾರಾಯಣ, ನಿರ್ದೇಶಕರಾದ ಎಸ್.ವಿ.ಪ್ರಹ್ಲಾದ್, ಎಸ್.ಎಂ.ರವಿ, ಸಿ.ಸಿದ್ದಾರ್ಥ, (Hoysala Credit Cooperative Bank) ಜಿ.ಪದ್ಮಗೋವಿಂದರಾಜು, ಲೆಕ್ಕಪರಿಶೋಧಕ ಕೆ.ಸುಹಾಸ್, ವಾಣಿಜ್ಯೋದ್ಯಮಿ ಎಸ್.ರುದ್ರಮುನಿಯಪ್ಪ, ಗಂಗೋತ್ರಿಬ್ಯಾಂಕ್ ಅಧ್ಯಕ್ಷ ಎನ್.ನಾಗಭೂಷಣ್, ಚಿಂದನೂರು ಬ್ಯಾಂಕ್ ಅಧ್ಯಕ್ಷ ಸಿ.ಎಸ್.ಪ್ರಸಾದ್, ಡಿ.ಎಸ್.ಗೋವಿಂದರಾಜ್, ಸಿಬ್ಬಂದಿಯಾದ ಮಹಮ್ಮದ್‌ಮಜಾರ್‌ಆಲಿ, ಎಂ.ಲಕ್ಷ್ಮಿದೇವಿ, ಡಿ.ಎ.ಸವಿತಾ, ಪಿ.ಸೋಮಶೇಖರ್, ಕೆ.ಬಿಂದು, ಪಿಗ್ನಿ ಸಂಗ್ರಹಕಾರ ಜಿ.ಆಂಜನೇಯಲು, ಚೇತನ್‌ಕುಮಾರ್, ನಾಗಭೂಷಣ್‌ರಾವ್, ಕೊಟ್ರೇಶ್ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:billion turnoverChallakereChitradurga NewsD. SudhakarHoysala Credit Souharda Sahakari BankKannada Newskannada suddiNammajana.comSahakari Souharda Kshetra BankSatsaಚಳ್ಳಕೆರೆಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿ. ಸುಧಾಕರ್ನಮ್ಮಜನ.ಕಾಂಶತಕೋಟಿ ವಹಿವಾಟುಸಂತಸಸಹಕಾರಿ ಸೌಹಾರ್ದ ಕ್ಷೇತ್ರದ ಬ್ಯಾಂಕ್‌ಹೊಯ್ಸಳ ಕ್ರೆಡಿಟ್ ಸೌಹಾರ್ದ ಸಹಕಾರಿ ಬ್ಯಾಂಕ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article wall collapsed: ಗೋಡೆ ಕುಸಿದು ವ್ಯಕ್ತಿ ಸಾವು
Next Article Drive development work: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?