Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Illegal work | ಜಿಲ್ಲಾ ಕೇಂದ್ರದ ಪಕ್ಕದ ಇಂಗಳದಾಳ್ ಗ್ರಾ.ಪಂ ವ್ಯಾಪ್ತಿಯಲ್ಲಿ ದಲಿತರ ಹಣ ಲೂಟಿ, ಒಂದು ಕೋಟಿ ವೆಚ್ಚದ ಕಳಪೆ ಸೋಲರ್ ಲೈಟ್ ಅಳವಡಿಕೆ, ಲೈಟ್ ಗೆ ಹೆಸರಿಲ್ಲ, ಕುಲ, ಗೋತ್ರ ಏನಿಲ್ಲ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Illegal work | ಜಿಲ್ಲಾ ಕೇಂದ್ರದ ಪಕ್ಕದ ಇಂಗಳದಾಳ್ ಗ್ರಾ.ಪಂ ವ್ಯಾಪ್ತಿಯಲ್ಲಿ ದಲಿತರ ಹಣ ಲೂಟಿ, ಒಂದು ಕೋಟಿ ವೆಚ್ಚದ ಕಳಪೆ ಸೋಲರ್ ಲೈಟ್ ಅಳವಡಿಕೆ, ಲೈಟ್ ಗೆ ಹೆಸರಿಲ್ಲ, ಕುಲ, ಗೋತ್ರ ಏನಿಲ್ಲ
ಕ್ರೈಂ ಸುದ್ದಿ

Illegal work | ಜಿಲ್ಲಾ ಕೇಂದ್ರದ ಪಕ್ಕದ ಇಂಗಳದಾಳ್ ಗ್ರಾ.ಪಂ ವ್ಯಾಪ್ತಿಯಲ್ಲಿ ದಲಿತರ ಹಣ ಲೂಟಿ, ಒಂದು ಕೋಟಿ ವೆಚ್ಚದ ಕಳಪೆ ಸೋಲರ್ ಲೈಟ್ ಅಳವಡಿಕೆ, ಲೈಟ್ ಗೆ ಹೆಸರಿಲ್ಲ, ಕುಲ, ಗೋತ್ರ ಏನಿಲ್ಲ

Editor Nammajana
Last updated: 18 February 2025 05:33
By Editor Nammajana 2 Min Read
Share
SHARE

Chitradurga news|nammajana.com|18-02-2025

ನಮ್ಮಜನ.ಕಾಂ, ಚಿತ್ರದುರ್ಗ: ಇಂಗಳದಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವರ್ಕ್ ಅರ್ಡರ್ ಇಲ್ಲದೇ ಒಂದು ಕೋಟಿ ವೆಚ್ಚದ ಸೋಲಾರ್ ದೀಪ ಅಳವಡಿಸಿದ್ದು ಸಂಪೂರ್ಣ ಕಳಪೆ ಲೈಟ್ ಗಳಾಗಿದ್ದು ಸಂಬಂಧಿಸಿದ ಅಧಿಕಾರಿಗಳು (Illegal work) ಅನುದಾನ ಬಿಡುಗಡೆ ಮಾಡಬಾರದು ಮತ್ತು ಸೂಕ್ತ ತನಿಖೆಗೆ ಕ್ರಮ ವಹಿಸಿಬೇಕು ಎಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಘವೇಂದ್ರ ಆರೋಪಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಳೆದ ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ವೈ.ಎ.ನಾರಾಯಣಸ್ವಾಮಿ ಅವರು ಪರಿಶಿಷ್ಟ ಜಾತಿ ಕಾಲೋನಿಗಳ ಮೂಲಭೂತ ಸೌಕರ್ಯಕ್ಕೆ ಒಂದು ಕೋಟಿ ನೀಡಿದ್ದು ಆ ಅನುದಾನ ಸಂಪೂರ್ಣ ದುರ್ಬಳಕೆ ಆಗಿದೆ ಎಂದು ಆರೋಪಿದರು.
ಜಿಲ್ಲಾ ಕೇಂದ್ರಕ್ಕೆ ಕೂಗಳತೆ ದೂರವಿರುವ ಇಂಗಳದಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಕ್ರಮ ಕಾಮಗಾರಿಗಳ ಕಾರುಬಾರು ಜೋರಾಗಿದ್ದು ಅಧಿಕಾರಿಗಳು ಮಾತ್ರ ಸುಮ್ಮನೆ ಮೌನ (Illegal work) ವಹಿಸಿದ್ದಾರೆ. ಸ್ಥಳೀಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಹ ಕ್ರಮಕ್ಕೆ ಮುಂದಾಗದೇ ಕಣ್ಮುಚ್ಚಿ ಕುಳಿತಿದ್ದಾರೆ.
ಪಂಚಾಯತಿ ವ್ಯಾಪ್ತಿಯ  ಆರು ಹಳ್ಳಿಗಳ ಎಸ್ ಇಪಿ ಹಣ ನೀಡಿದ್ದರು. ಆ ಹಣ ಸಮಾಜ ಕಲ್ಯಾಣ ಇಲಾಖೆಯಿಂದ ಚಿತ್ರದುರ್ಗ ಕಾರ್ಯಪಾಲಕ ಪಂಚಾಯತ್ ರಾಜ್ ವಿಭಾಗದಿಂದ 1 ಕೋಟಿ ವೆಚ್ಚದ ಸೋಲರ್ ಲೈಟ್ ಅಳವಡಿಕೆಗೆ ತುಂಡು ಗುತ್ತಿಗೆ ಕರೆದಿದ್ದರು. ಪ್ರತಿ 5 ಲಕ್ಷ ಮೀರದಂತೆ ತುಂಡು ಗುತ್ತಿಗೆ ನೀಡಿದ್ದಾರೆ. ಇದರ ಭಾಗವಾಗಿ ಅನುಮೋದನೆಗಾಗಿ ಪಂಚಾತ್ ರಾಜ್ ಇಲಾಖೆ ಅವರು ಶಿವಮೊಗ್ಗ ಮುಖ್ಯ ಕಚೇರಿಗೆ ಕಳಸಿದ್ದರು ಆದರೆ ಕಾಮಗಾರಿ ಅನುಮೋದನೆ ಪ್ರತಿ ಮತ್ತು ಸ್ಥಳ ಪರಿಶೀಲನೆ ನಡೆಸುವುದಕ್ಕಿಂದ ಮೊದಲೇ ರಾತ್ರೋ ರಾತ್ರಿ ಯಾವುದೇ (Illegal work) ಸರ್ಕಾರ್ ಮಾರ್ಗಸೂಚಿ ಪಾಲನೆ ಮಾಡದೇ ಕಳಪೆ ಮಟ್ಟದ ಸೋಲರ್ ಲೈಟ್ ಹಾಕಿದ್ದಾರೆ ಎಂದು ಗುತ್ತಿಗೆದಾರನ ವಿರುದ್ದ ಗುಡುಗಿದರು.
ಸೋಲರ್ ಲೈಟ್ ಮೇಲೆ ಯಾವುದೇ ಕಂಪನಿಯ ಹೆಸರಿಲ್ಲ, ಐಎಸ್ಐ ಮಾರ್ಕ್ ಇಲ್ಲ, ಗುಣಮಟ್ಟ ಸಹ ಇಲ್ಲ,ದಲಿತ ಕಾಲೋನಿ‌ ಇಲ್ಲದ ಕಡೆ ಸಹ ಸೋಲರ್ ಲೈಟ್ ಅಳವಡಿಸಿದ್ದು ಹಣ ದುರುಪಯೋಗವಾಗಿದೆ. ಸೋಲರ್ ಲೈಟ್ ಗಳು ನೋಡಿದರೆ ಇದು ಹಣ ಒಡೆಯುವ ಸ್ಕೀಂ ನಂತೆ ಕಾಣುತ್ತಿದ್ದು ಎಲ್ಲಾ ಕಡೆಗಳಲ್ಲಿ ಹಾಕಿರುವ ಸೋಲರ್ ಅನುದಾನದ (Illegal work) ಮೊತ್ತವನ್ನು ರದ್ದುಗೊಳಿಸಿ ಹೊಸ ಟೆಂಡರ್ ಕರೆಯಬೇಕು. ಈಗ ಅನುಮೋದನೆ ನೀಡುತ್ತಿರುವ ಗುತ್ತಿಗೆದಾರನ ಲೈಸನ್ಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದರು‌.
 ಸಾಮಾಜಿಕ ಹೋರಟಗಾರ ನಾಗಭೂಷಣ್ ಮಾತನಾಡಿ  ಇಂಗಳದಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ. ಮಾಡಿರುವ ಕಡೆಗಳಲ್ಲಿ ಬಣ್ಣ ಮತ್ತು ಸುಣ್ಣ ಒಡೆದು ಹಣ ಮನಸ್ಸಿಗೆ ಬಂದಂತೆ ಬರೆದುಕೊಳ್ಳುತ್ತಿದ್ದು ಅಧಿಕಾರಿಗಳು ಯಾವುದೇ ಪರಿಶೀಲನೆ ಮಾಡದೇ ಅನುದಾನ ಒದಗಿಸುತ್ತಿದ್ದಾರೆ.

ರಾತ್ರೋ ರಾತ್ರಿ ಜೆಸಿಪಿ ಮೂಲಕ ಕಾಮಗಾರಿ ಮಾಡಿ ಬಿಲ್ ಬರೆದುಕೊಳ್ಳುತ್ತಿದ್ದು ಜೊತೆ ಜಿಪಿಎಸ್ ಫೋಟೋ ಗೆ ಮಾತ್ರ (Illegal work) ಜನರನ್ನು ಕರೆದುಕೊಂಡು ಹೋಗುತ್ತಿದ್ದಾರ ಎಂದು ನೇರವಾಗಿ ಅಧಿಕಾರಿಗಳ ಮೇಲೆ ಆರೋಪಿಸಿದರು.

ಇದನ್ನೂ ಓದಿ: ದಿನ ಭವಿಷ್ಯ | ಯಾವ್ಯಾವ ರಾಶಿಗೆ ಶುಭ, ಅಶುಭ? Dina Bhavishya
ಈ ಸಂದರ್ಭಸದಸ್ಯರಾಗಿದ್ದ. ಪಂಚಾಯತಿ ಸದಸ್ಯ ಮಹೇಶ್, ಮುಖಂಡರಾದ ಸಂತೋಷ್, ಮಹಲಿಂಗಪ್ಪ, ಬಾಬು ಇದ್ದರು.

You Might Also Like

Dina Bhavishya | ದಿನ ಭವಿಷ್ಯ 18-6-2025

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

TAGGED:ChitradurgaChitradurga NewsIllegal WorkIngaldalIngaldal Gram PanchayatInstallationKannada Newskannada suddiNammajana.comPanchayat Raj DepartmentPoor Solar Lightಅಕ್ರಮ ಕೆಲಸಅಳವಡಿಕೆಇಂಗಳದಾಳ್ಇಂಗಳದಾಳ್ ಗ್ರಾಮ ಪಂಚಾಯಿತಿಕನ್ನಡ ನ್ಯೂಸ್ಕನ್ನಡ ಸುದ್ದಿಕಳಪೆ ಸೋಲರ್ ಲೈಟ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಂಚಾಯತ್ ರಾಜ್ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ದಿನ ಭವಿಷ್ಯ | ಯಾವ್ಯಾವ ರಾಶಿಗೆ ಶುಭ, ಅಶುಭ? Dina Bhavishya
Next Article ಫಲಪುಷ್ಪ ಪ್ರದರ್ಶನ ರೈತರ ಬೆಳವಣಿಗೆಗೆ ಸಾಕಷ್ಟು ಸಹಕಾರಿ: ಟಿ.ರಘುಮೂರ್ತಿ | Fruit and flower display
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?