Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಒಳಮೀಸಲಾತಿ ಜಾರಿಗೆ ಸಮ್ಮತಿ: ಹೆಚ್.ಆಂಜನೇಯ | Internal Reservation
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಒಳಮೀಸಲಾತಿ ಜಾರಿಗೆ ಸಮ್ಮತಿ: ಹೆಚ್.ಆಂಜನೇಯ | Internal Reservation
ರಾಜಕೀಯ

ಒಳಮೀಸಲಾತಿ ಜಾರಿಗೆ ಸಮ್ಮತಿ: ಹೆಚ್.ಆಂಜನೇಯ | Internal Reservation

Editor Nammajana
Last updated: 29 October 2024 02:36
By Editor Nammajana 2 Min Read
Share
SHARE

Chitradurga news|nammajana.com|29-10-2024

ನಮ್ಮಜನ.ಕಾಂ, ಚಿತ್ರದುರ್ಗ: ಪರಿಶಿಷ್ಟ ಜಾತಿಯಲ್ಲಿ ನೂರಾರು ಸಮುದಾಯಗಳ ಮಧ್ಯೆ ಪೈಪೋಟಿ ನಡೆಸಿ ಮೀಸಲಾತಿ ಪಡೆಯುವಲ್ಲಿ ಮಾದಿಗ ಸಮುದಾಯ ವಿಫಲವಾಗಿದ್ದು, (Internal Reservation) ಒಳಮೀಸಲಾತಿ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂಬ ಸಮುದಾಯದ ಕೂಗಿಗೆ ಸಿಎಂ ಸಿದ್ದರಾಮಯ್ಯ ಧ್ವನಿಯಾಗಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದಾಶಿವ ಆಯೋಗ ರಚಿಸಿದ್ದ ಕಾಂಗ್ರೆಸ್ ಪಕ್ಷ, ಚುನಾವಣಾ ಪ್ರಣಾಳಿಕೆಯಲ್ಲೂ ಒಳಮೀಸಲಾತಿ ಜಾರಿಗೆ ಬದ್ಧ ಎಂದು ಘೋಷಿಸಿತ್ತು.

ಆದರೆ, ಕಾನೂನು ತೊಡಕು ಅಡ್ಡಿಯಾಗಿತ್ತು ಎಂದಿದ್ದಾರೆ. ಮೂರು ದಶಕಗಳ ಕಾಲ ಸಮುದಾಯದ ನಾಯಕರು, ಸಂಘಟನೆಗಳು ನಡೆಸಿದ ಹೋರಾಟದ ಫಲ ಸುಪ್ರೀಂ ಕೋರ್ಟ್ ತೀರ್ಪು ಮರುಜೀವ ನೀಡಿತ್ತು. ಅದನ್ನು (Internal Reservation) ಅನುಷ್ಠಾನಗೊಳಿಸುವಲ್ಲಿ ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸೋಮವಾರ ಸಮ್ಮತಿ ವ್ಯಕ್ತಪಡಿಸಿದ್ದು, ಈ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಲು ಸಿದ್ದರಾಮಯ್ಯ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳೊಳಗೆ ದತ್ತಾಂಶದ ವರದಿ ತರಿಸಿಕೊಂಡು (Internal Reservation) ಒಳಮೀಸಲಾತಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜತೆಗೆ ಸರ್ಕಾರಿ ಉದ್ಯೋಗ ನೇಮಕಾತಿಗೆ ತಡೆ ಹಾಕಿರುವುದು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ ಎಂದಿದ್ದಾರೆ.

ಕೆಪಿಎಸ್ಸಿ ಸೇರಿ ಎಲ್ಲ ರೀತಿಯ ನೇಮಕಾತಿಗಳ ಪ್ರಕ್ರಿಯೆಗೆ ತಡೆ ಹಾಕುವ ಜತೆಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಹಂಚಿಕೆಗೂ ತಡೆ ಹಾಕುವ ನಿರ್ಧಾರ ಕೈಗೊಳ್ಳಬೇಕು. ಮುಖ್ಯವಾಗಿ ಮೂರು ತಿಂಗಳೊಳಗೆ ವರದಿ ತರಿಸಿಕೊಂಡು, 4ನೇ ತಿಂಗಳಲ್ಲಿ ಒಳಮೀಸಲಾತಿಯನ್ನು ಪರಿಣಾಮಕಾರಿಯಾಗಿ (Internal Reservation) ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಆಗದಂತೆ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದಿನ ಭವಿಷ್ಯ 29-10-2024 | Kannada Dina Bhavishya

ಜತೆಗೆ ಈ ಅವಧಿಯಲ್ಲಿ ಯಾವುದೇ ಸರ್ಕಾರಿ ನೇಮಕಾತಿ ಆಗದ ಕಾರಣಕ್ಕೆ ವಯಸ್ಸಿನ ಮೀತಿಯನ್ನು ನಾಲ್ಕು ತಿಂಗಳು (Internal Reservation) ಸಡಿಲಗೊಳಿಸಿ, ಎಲ್ಲ ವರ್ಗದ ವಿದ್ಯಾವಂತರಿಗೆ ನ್ಯಾಯ ಕಲ್ಪಿಸಬೇಕು. ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ಸಹಸ್ರಾರು ಮಂದಿ, ಹತ್ತಾರು ಸಂಘಟನೆಗಳು ಹೋರಾಟ ನಡೆಸಿದ್ದು, ಅವರೆಲ್ಲರ ಆಶಯದಂತೆ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಕಲ್ಪಿಸಲು ಕ್ರಮಕೈಗೊಂಡಿರುವ ನಿರ್ಧಾರ ಸ್ವಾಗತರ್ಹ ಎಂದು ಹೇಳಿದ್ದಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:Caste CensusChitradurga NewsCMHopeInternal reservationKannada Newskannada suddiKarnataka GovernmentMadiga SamajNammajana.comSiddaramaiahState GovernmentSupreme Court Verdictಜಾತಿ ಗಣತಿಒಳ ಮೀಸಲಾತಿಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಸರ್ಕಾರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭರವಸೆಮಾದಿಗ ಸಮಾಜರಾಜ್ಯ ಸರ್ಕಾರಸಿಎಂಸಿದ್ದರಾಮಯ್ಯಸುಪ್ರೀಂ ಕೋರ್ಟ್ ತೀರ್ಪು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ 29-10-2024 | Kannada Dina Bhavishya
Next Article Dina Bhavishya: ಇಂದಿನ ದಿನ ಭವಿಷ್ಯ, ಯಾರಿಗೆ ಶುಭ, ಅಶುಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?