Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Madara Channaiah Sri: ಸಹೋದರ ಸಮುದಾಯದ ಕೆಲವು ನಾಯಕರಿಂದ ಗೊಂದಲ: ಮಾದಾರ ಚನ್ನಯ್ಯ ಶ್ರೀ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Madara Channaiah Sri: ಸಹೋದರ ಸಮುದಾಯದ ಕೆಲವು ನಾಯಕರಿಂದ ಗೊಂದಲ: ಮಾದಾರ ಚನ್ನಯ್ಯ ಶ್ರೀ
ಇಂದಿನ ಸುದ್ದಿ

Madara Channaiah Sri: ಸಹೋದರ ಸಮುದಾಯದ ಕೆಲವು ನಾಯಕರಿಂದ ಗೊಂದಲ: ಮಾದಾರ ಚನ್ನಯ್ಯ ಶ್ರೀ

Nammajana Sub Editor
Last updated: 15 August 2025 8:21 AM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 15-08-2025

ನಮ್ಮಜನ.ಕಾಂ, ಚಿತ್ರದುರ್ಗ: ಮೀಸಲಾತಿಯಿಂದ (Madara Channaiah Sri) ವಂಚಿತರಾದವರಿಗೆ ಸಾಮಾಜಿಕ ನ್ಯಾಯ ಸಿಗಬೇಕಾಗಿರುವುದರಿಂದ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಮಹಿಳೆಯರ ಪ್ರತಿಭಟನೆ

ಮಾದಾರ ಚನ್ನಯ್ಯ ಗುರುಪೀಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಗಮೋಹನ್‍ದಾಸ್ ಆಯೋಗ ದತ್ತಾಂಶ ಸಂಗ್ರಹಿಸಿ ಈಗಾಗಲೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ನ್ಯಾಯ ಸಿಗಬೇಕಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳನ್ನು ಭೇಟಿ ಮಾಡಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಮನವಿ ಮಾಡಿದ್ದೇವೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಹೋದರ ಸಮುದಾಯದ ಕೆಲವು ನಾಯಕರುಗಳಿಂದ ಗೊಂದಲಗಳು ಕೇಳಿ ಬರುತ್ತಿವೆ.

ಎಡಗೈ ಸಮುದಾಯಕ್ಕೆ ಸೇರಿದ ಕೆಲವರನ್ನು ಬಲಗೈ ಸಮುದಾಯಕ್ಕೆ, ಬಲಗೈ ಸಮುದಾಯಕ್ಕೆ ಸೇರಿದ ಕೆಲವರನ್ನು ಎಡಗೈ ಸಮುದಾಯಕ್ಕೆ ಸೇರಿಸಲಾಗಿದೆ. ಅದೇನೆ ಇದ್ದರೂ ಮೊದಲು ಮೀಸಲಾತಿಯನ್ನು ಜಾರಿಗೊಳಿಸಿ ನಂತರ ಗೊಂದಲಗಳನ್ನು ಸರಿಪಡಿಸಿಕೊಳ್ಳಲಿ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಕರೆದಿರುವ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಮುಂದೂಡಬಾರದು.

ಇದನ್ನೂ ಓದಿ: ಅಧಿವೇಶನ | ಬೆಳೆ ನಷ್ಟ ಪರಿಹಾರದಲ್ಲಿ 49 ಕೋಟಿ ಹಣ ದುರುಪಯೋಗ: ಟಿ.ರಘುಮೂರ್ತಿ

ಸರ್ಕಾರ ಮತ್ತೊಂದು ಉಪ(Madara Channaiah Sri) ಸಮಿತಿ ರಚಿಸುವುದಾಗಿ ಸಾರ್ವಜನಿಕರಿಂದ ಊಹಾಪೋಹಗಳು ಕೇಳಿ ಬರುತ್ತಿವೆ. ನಮ್ಮ ಮಠ 101 ಜಾತಿಗಳ ಹಿತವನ್ನು ಬಯಸುತ್ತದೆ. ಯಾರಿಗೂ ಅನ್ಯಾಯವಾಗುವುದು ಬೇಡ. ಆಯಾ ಜಾತಿಗನುಗುಣವಾಗಿ ಮೀಸಲಾತಿ ದೊರಕಲಿ ಎಂದು ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿಗಳು ಹೇಳಿದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChitradurgaChitradurga NewsFraternal CommunityInternal reservationKannada NewsMadara Channaiah SriNagamohandas CommissionNammajana.comSub-Committeeಉಪ ಸಮಿತಿಒಳ ಮೀಸಲಾತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂನಾಗಮೋಹನ್‍ದಾಸ್ ಆಯೋಗಮಾದಾರ ಚನ್ನಯ್ಯ ಶ್ರೀಸಹೋದರ ಸಮುದಾಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Vanivilasa sagara: ನವೆಂಬರ್ 1 ರಿಂದ ವಿವಿ ಸಾಗರದಲ್ಲಿ ಬೋಟಿಂಗ್ ಸೌಲಭ್ಯ: ಸಚಿವ
Next Article Gold Rate | ಇಂದಿನ ಚಿನ್ನದ ಬೆಲೆ ಎಷ್ಟಿದೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?