Chitradurga news|nammajana.com|04-06-2025
ನಮ್ಮಜನ.ಕಾಂ, ಚಿತ್ರದುರ್ಗ: RCB ಬೆಂಗಳೂರು ಗೆಲುವಿನ ಸಂಭ್ರಮಾಚರಣೆ ಆಚರಿಸುವ ಸಲುವಾಗಿ ವಿಧಾನ ಸೌಧ ಬಳಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಒಳ ಹೋಗುವ (IPL 2025) ಸಂದರ್ಭದಲ್ಲಿ ಕಾಲ್ತುಳಿತದಿಂದ ಇಬ್ಬರು ಅಭಿಮಾನಿಗಳು ಸಾವು ಮತ್ತು 10 ರಿಂದ 15 ಜನರು ಕಾಲು ಮುರಿತಕ್ಕೆ ಒಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: Adike rate | ಇಂದಿನ ಅಡಿಕೆ ರೇಟ್ | 04-06-2025

ಪಂಜಾಬ್ ತಂಡದ ವಿರುದ್ದ ಭರ್ಜರಿ ಗೆಲುವು ಪಡೆದಿದ್ದು (IPL 2025) ಕರ್ನಾಟಕ ಸರ್ಕಾರ ಆರ್ಸಿಬಿ ತಂಡಕ್ಕೆ ಸಿಎಂ ಮತ್ತು ಡಿಸಿಎಂ ಸನ್ಮಾನಿಸಲು ಎಲ್ಲಾರೂ ಸಿದ್ದತೆ ಮಾಡಿಕೊಂಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252