Chitradurga news|Nammajana.com|19-7-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದ ಪ್ರತಿಷ್ಠಿತ ದುರ್ಗದ (Ispeet) ಸಿರಿ ಹೋಟೆಲ್ ನಲ್ಲಿ ಅಕ್ರಮ ಇಸ್ಪೀಟ್ ದಂಧೆ ನಡೆಯುತ್ತಿದ್ದ ವೇಳೆ ದುರ್ಗದ ಸಿರಿ ಹೋಟೆಲ್ ಮೇಲೆ ಚಿತ್ರದುರ್ಗ ನಗರ ಪೊಲೀಸರ ದಾಳಿ ನಡೆಸಿದ್ದು ಜೂಜಾಟದಲ್ಲಿ ತೊಡಗಿದ್ದ 32 ಜನ ಜೂಜುಕೋರ ಬಂಧಿಸಲಾಗಿದೆ.
ಬಂಧಿತ ಜೂಜುಕೋರರಿಂದ 12 ಸಾವಿರ 160 ರೂಪಾಯಿಪೋಲಿಸರು ವಶಪಡಿಸಿಕೊಂಡಿದ್ದಾರೆ. ಕಾಂಗ್ರೇಸ್ ಮುಖಂಡ ಬಾಬು ರೆಡ್ಡಿಗೆ ಸೇರಿದ ದುರ್ಗದ ಸಿರಿ ಹೋಟೆಲ್ (Ispeet) ಆಗಿದ್ದು ಇವರು ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರು ಸಹ ಆಗಿದ್ದಾರೆ.

ಇದನ್ನೂ ಓದಿ: Today Gold Rate | ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
ಖಚಿತ ಮಾಹಿತಿ ಆಧರಿಸಿ ನಗರ ಠಾಣೆ PI ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಚಿತ್ರದುರ್ಗ ಎಸ್ಪಿ ರಂಜಿತ್ (Ispeet) ಬಂಡಾರು ಸೂಚನೆ ಹಿನ್ನಲೆ ಪೊಲೀಸರ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252