Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ಮೆಡಿಕಲ್ ಕಾಲೇಜು | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | JOB NEWS
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ಮೆಡಿಕಲ್ ಕಾಲೇಜು | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | JOB NEWS
ಇಂದಿನ ಸುದ್ದಿ

ಚಿತ್ರದುರ್ಗ ಮೆಡಿಕಲ್ ಕಾಲೇಜು | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | JOB NEWS

Editor Nammajana
Last updated: 13 December 2024 13:38
By Editor Nammajana 1 Min Read
Share
SHARE

Chitradurga news|nammajana.com |13-12-2024 

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ (JOB NEWS)  ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು 2024ರ ಡಿಸೆಂಬರ್ 14 ರೊಳಗೆ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸಲು ಸೂಚಿಸಿದೆ. (JOB NEWS)ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಅರ್ಹತೆ, ಮೀಸಲಾತಿ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ http://cmcrichitrdurga.karnataka.gov.in ನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಇಂದು ಹನುಮ‌ ಜಯಂತಿ, ನಾಳೆ ಕಾರ್ತಿಕ ಮಹೋತ್ಸವ | Valley Anjaneya

ಹುದ್ದೆಗಳ ವಿವರ

ಪೋರೆನ್ಸಿಕ್ ಮೆಡಿಸಿನ್, ಮೈಕ್ರೋಬಯಾಲಜಿ, ಪೆಥಾಲಜಿ, ಫಾರ್ಮಕೋಲಜಿ, ಕಮ್ಯೂನಿಟಿ ಮೆಡಿಸಿನ್ ವಿಭಾಗದಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ, ಡೆರ್ಮೆಟಾಲಜಿ, ಫಾರ್ಮಕೋಲಜಿ, ಕಮ್ಯೂನಿಟಿ ಮೆಡಿಸಿನ್, ಸೈಕಿಯಾಟ್ರಿ ವಿಭಾಗದಲ್ಲಿ ಸಹ (JOB NEWS)  ಪ್ರಾಧ್ಯಾಪಕರ ಹುದ್ದೆಗಳಿಗೆ ಹಾಗೂ ಕಮ್ಯೂನಿಟಿ ಮೆಡಿಸಿನ್, ಮೈಕ್ರೋಬಯಾಲಜಿ, ಪೆಥಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga NewsJob NewsJobsKannada Newskannada suddiMedical CollegeNammajana.comOutsourcingVacancyಅರ್ಜಿ ಆಹ್ವಾನಉದ್ಯೋಗ ಸುದ್ದಿಉದ್ಯೋಗಗಳುಕನ್ನಡ ನ್ಯೂಸ್ಕನ್ನಡ ಸುದ್ದಿಖಾಲಿ ಹುದ್ದೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂವೈದ್ಯಕೀಯ ಕಾಲೇಜುಹೊರಗುತ್ತಿಗೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy4
Sleepy0
Angry0
Dead0
Wink3
Previous Article ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಇಂದು ಹನುಮ‌ ಜಯಂತಿ, ನಾಳೆ ಕಾರ್ತಿಕ ಮಹೋತ್ಸವ | Valley Anjaneya
Next Article ಅಪರಾಧ ತಡೆಗಾಗಿ 112 ಅಥವಾ 1930 ಸಂಖ್ಯೆಗೆ ಕರೆ ಮಾಡಿ: ಡಿಸಿ ಟಿ.ವೆಂಕಟೇಶ್ | Criminal Case
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?