Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ 06-10-2024 | Kannada Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ 06-10-2024 | Kannada Dina Bhavishya
ದಿನ ಭವಿಷ್ಯ

ದಿನ ಭವಿಷ್ಯ 06-10-2024 | Kannada Dina Bhavishya

Editor Nammajana
Last updated: 6 October 2024 01:19
By Editor Nammajana 2 Min Read
Share
SHARE

Chitradurga news | nammajana.com|6-10-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Kannada Dina Bhavishya) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Kannada Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (kannada Dina Bhavishya)

ಮೇಷ

ನೀವು ಅಂದಿಕೊಂಡ ವಿಚಾರಗಳಲ್ಲಿ ಯಶಸ್ಸು, ಸಂಬಂಧಗಳು ಉತ್ತಮವಾಗಿರುತ್ತವೆ. ಹಣ ಹೂಡಿಕೆಗೆ ಸಕಾಲ, ವ್ಯಾಪರದಲ್ಲಿ ಅನುಕೂಲ.

ವೃಷಭ

ನಿಮ್ಮ ಕನಸಿನಂತೆ ಎಲ್ಲಾವೂ ಸಾಧ್ಯವಾಗುವ ದಿನವಾಗಿದೆ.ಶಕ್ತಿ, ಯುಕ್ತಿ ಬುದ್ದಿವಂತಿಕೆಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು.

ಮಿಥುನ

ನೀವು ಸಾಲ ಕೊಡುವುದು ಪಡೆಯುವುದು ಮಾಡಬೇಡಿ, ಎಚ್ಚರ ವಹಿಸಿ, ನಿಮ್ಮ ದೌರ್ಬಲ್ಯದಿಂದ ನಿಮ್ಮ ಮೇಲೆ ಸವಾರಿ ಮಾಡುತ್ತಾರೆ.

ಕಟಕ

ಇಂದು ನೀವು ಶುಭ ವಾರ್ತೆಯನ್ನು ನಿರೀಕ್ಷಿಸಬಹುದು. ಇಂದು ನಿಮ್ಮ ಮನಸ್ಸು ಬಹಳ ಸಂತೋಷದಿಂದ ಇರಲಿದೆ.

ಸಿಂಹ

ಕೆಲಸಗಳಲ್ಲಿ ಹಿನ್ನಡೆಯಾಗಿ ಮೇಲಧಿಕಾರಿಗಳಿಂದ‌ ಸೂಚನೆ ಬರಬಹುದು.

ಕನ್ಯಾ

ಎಲ್ಲವನ್ನು ನೀವು ಕಲ್ಪಿಸಿಕೊಂಡು ಅನಂತರ ಸಂಕಟಪಡುವಿರಿ. ಆರೋಗ್ಯವನ್ನು ಚೆನ್ನಾಗಿಟ್ಡುಕೊಳ್ಳಲು ವ್ಯಾಯಾಮಗಳನ್ನು ಆರಂಭಿಸಬಹುದು.

ತುಲಾ

ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ದಾಂಪತ್ಯದಲ್ಲಿ ಬಿರುಕು ಬರುವ ಸಾಧ್ಯತೆ ಇದೆ.

ವೃಶ್ವಿಕ

ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಕೆಲವು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಕುಟುಂಬದಲ್ಲಿ ನಿಮ್ಮ ಕುರಿತು ಬೇಸರ ಉಂಟಾಗಬಹುದು.

ಧನಸ್ಸು

ದಿನ ನಿತ್ಯದ ಜೀವನವು ಏರುಪೇರಾಗಬಹುದು. ಇದು ಆರೋಗ್ಯದ ಮೇಲೂ ಪರಿಣಾಮ ಬೀರಬಹುದು.

ಮಕರ

ಸಂಗಾತಿಯನ್ನು ಮನವೊಲಿಸುವುದು ನಿಮಗೆ ಕಷ್ಟವಾಗಿ, ಸಿಟ್ಟುಗೊಳ್ಳಬೇಕಾಗುವುದು.

ಕುಂಭ

ದಾಂಪತ್ಯದಲ್ಲಿ ವಿವಾದವಾಗಬಹುದು. ಬೆಳಗಿನ ಉತ್ಸಾಹವು ಸಂಜೆಯವರೆಗೂ ಇರಲಿದೆ

ಮೀನ

ಇಂದು ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ನೀಡಿದರೆ ಒಳ್ಳೆಯದು. ಆಗಬೇಕಾಗಿರುವ ಕೆಲಸದ ಬಗ್ಗೆ ಗಮನ ಹರಿಸಿ ಮುಗಿಸುವುದು ಒಳ್ಳೆಯದು.

ಇದನ್ನೂ ಓದಿ: ಒಂದೇ ರಾತ್ರಿ 426.18 ಎಂ.ಎಂ. ಮಳೆ : ಮನೆ, ಜಮೀನುಗೆ ಬೆಳೆಗೆ ಹಾನಿ | Challakere rain report

ಈ ದಿನದ ದಿನ‌ ಭವಿಷ್ಯ (Kannada Dina Bhavishya) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike Rate: ಚನ್ನಗಿರಿ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?
Next Article ಹಿರಿಯೂರು ತಾಲೂಕಾದ್ಯಂತ ಭಾರೀ ಮಳೆ; 10 ಕಿಲೋ ಮೀಟರ್ ಟ್ರಾಫಿಕ್ ಜಾಮ್ ಆಗಿದ್ದೇಕೆ, ಇಲ್ಲಿದೆ ಮಾಹಿತಿ | Hiriyur traffic jam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?