Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Kannada Dina Bhavishya: ದಿನ ಭವಿಷ್ಯ 14-7-2024
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Kannada Dina Bhavishya: ದಿನ ಭವಿಷ್ಯ 14-7-2024
ದಿನ ಭವಿಷ್ಯ

Kannada Dina Bhavishya: ದಿನ ಭವಿಷ್ಯ 14-7-2024

Editor Nammajana
Last updated: 14 July 2024 03:41
By Editor Nammajana 2 Min Read
Share
SHARE

Chitradurga news | nammajana.com |14-7-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸ ಕಾರ್ಯಗಳು ದಿನ ಭವಿಷ್ಯ (Kannada‌ Dina Bhavishya) ಶಾಸ್ತ್ರ ಸಂಪ್ರದಾಯದ ‌ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಶುಭ ಅಶುಭ ಎಂಬುದನ್ನು ನೋಡಿಕೊಂಡು ಕೆಲಸ ಆರಂಭಿಸುತ್ತಾರೆ. ಪ್ರತಿಯೊಂದು ರಾಶಿಗೂ ತನ್ನದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ

  • ಗುಳಿಕಕಾಲ – 09:15 ರಿಂದ 10:51
  • ಯಮಗಂಡಕಾಲ – 06:03 ರಿಂದ 07:39
  • ರಾಹುಕಾಲ – 02:03 ರಿಂದ 03:39

ಮೇಷ

ವಿದ್ಯಾರ್ಥಿಗಳಿಗೆ ಯಶಸ್ಸು, ತಾಯಿಯಿಂದ ಸಹಕಾರ, ಅವಿವಾಹಿತರಿಗೆ ವಿವಾಹ ಯೋಗ, ದೊಡ್ಡವರ ಮಾತಿಗೆ ಮನ್ನಣೆ ನೀಡಿ.

ವೃಷಭ

ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ಆಸ್ತಿಯ ವಿಚಾರವಾಗಿ ಘರ್ಷಣೆ, ಅನಾರೋಗ್ಯದ ಕಿರಿಕಿರಿ.

ಮಿಥುನ

ನೌಕರಿಯಲ್ಲಿ ಹಿತಶತ್ರುಗಳ ಕಾಟ, ಅನಿರೀಕ್ಷಿತ ಧನಸಹಾಯ, ಉದ್ಯೋಗದಲ್ಲಿ ಅನುಕೂಲ.

ಕಟಕ

ನ್ಯಾಯಾಲಯದ ತೀರ್ಪಿಗಾಗಿ ಪರದಾಟ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ, ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರವಿರಲಿ.

ಸಿಂಹ

ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ವಾದ ವಿವಾದಗಳಿಂದ ದೂರವಿರಿ, ವಿದ್ಯಾರ್ಥಿಗಳಿಗೆ ಲಾಭ.

ಕನ್ಯಾ

ರೈತರಿಗೆ ಉತ್ತಮ ಬೆಳೆ ಸಾಧ್ಯತೆ, ಬಂಧುಗಳಿಂದ ಕಿರಿಕಿರಿ ಉಂಟಾಗಬಹುದು, ಬ್ಯಾಂಕ್ ನೌಕರರಿಗೆ ಪ್ರಗತಿ.

ತುಲಾ

ಆಮದು ರಫ್ತು ಉದ್ಯಮಿಗಳಿಗೆ ಧನಲಾಭ, ಸಣ್ಣ ಕೈಗಾರಿಕೆಯವರಿಗೆ ಪ್ರೋತ್ಸಾಹ, ನಿರುದ್ಯೋಗಿಗಳಿಗೆ  ಉತ್ತಮ ಉದ್ಯೋಗ ದೊರೆಯುತ್ತದೆ.

ವೃಶ್ವಿಕ

ಮನೆಯಲ್ಲಿ  ಕಿರಿಕಿರಿ ಹೆಚ್ಚಾಗುತ್ತವೆ, ಔಷದ ವ್ಯಾಪಾರಿಗಳಿಗೆ ಲಾಭ, ಕಟ್ಟಡ ನಿರ್ಮಾಣ ಅರ್ಧಕ್ಕೆ ನಿಲ್ಲುವ ಸಾಧ್ಯತೆ.

ಧನಸ್ಸು

ಲೇವಾದೇವಿ ವ್ಯವಹಾರದಿಂದ ತೊಂದರೆ, ತಾಯಿ ಆರೋಗ್ಯದಲ್ಲಿ ಚೇತರಿಕೆ, ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಶ್ರಮ ಅಗತ್ಯ.

ಮಕರ

ತಾಯಿಯಿಂದ ಸಲಹೆ ಸಹಕಾರ, ಶತ್ರು ಕಾಟ ಹೆಚ್ಚಾಗುವ ಸಾಧ್ಯತೆ ಇದೆ, ವಿನಾಕಾರಣ ಅಪವಾದಕ್ಕೆ ಗುರಿಯಾಗುವಿರಿ.

ಕುಂಭ

ಉದ್ಯಮಿಗಳಿಗೆ ಆದಾಯ ದ್ವಿಗುಣ, ಮೂಳೆಯ ತಜ್ಞರಿಗೆ ಬೇಡಿಕೆ, ತಂದೆಯಿಂದ ಧನ ಸಹಾಯ.

ಮೀನ

ವೃತ್ತಿ ಕ್ಷೇತ್ರದಲ್ಲಿ ಹಿತಶತ್ರುಗಳು ಕಾಟ, ಸರ್ಕಾರದಿಂದ ಅನುದಾನ ಪ್ರಾಪ್ತಿ, ವಿದ್ಯುತ್ ಉಪಕರಣಗಳಿಂದ ತೊಂದರೆ.

ಇದನ್ನೂ ಓದಿ: Dengue test: ಖಾಸಗಿ ಲ್ಯಾಬ್‍ಗಳು ವಿಧಿಸುವ ದರ ಜನರಿಗೆ ಹೊರೆಯಾಗದಿರಲಿ: ಕೆ.ಸಿ.ವೀರೇಂದ್ರ ಪಪ್ಪಿ ಎಚ್ಚರಿಕೆ

ಈ ದಿನದ ದಿನ‌ ಭವಿಷ್ಯ (Kannada Dina Bhavishya) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Patrika dinacarane: ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ: ಸಚಿವ ಡಿ.ಸುಧಾಕರ್
Next Article Ravi Hegde:‌ ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು:‌ ಕನ್ನಡ ಪ್ರಭ ಪ್ರಧಾನ ಸಂಪಾದಕ‌ ರವಿ ಹೆಗಡೆ ಕರೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?