Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Kannada‌ Dina Bhavishya: ದಿನ ಭವಿಷ್ಯ ಯಾರಿಗೆ ಶುಭ | 3-7-2024
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Kannada‌ Dina Bhavishya: ದಿನ ಭವಿಷ್ಯ ಯಾರಿಗೆ ಶುಭ | 3-7-2024
ದಿನ ಭವಿಷ್ಯ

Kannada‌ Dina Bhavishya: ದಿನ ಭವಿಷ್ಯ ಯಾರಿಗೆ ಶುಭ | 3-7-2024

Editor Nammajana
Last updated: 3 August 2024 03:22
By Editor Nammajana 2 Min Read
Share
SHARE

Chitradurga news | nammajana.com |3-8-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸ ಕಾರ್ಯಗಳು ದಿನ ಭವಿಷ್ಯ (Kannada‌ Dina Bhavishya) ಶಾಸ್ತ್ರ ಸಂಪ್ರದಾಯದ ‌ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಶುಭ ಅಶುಭ ಎಂಬುದನ್ನು ನೋಡಿಕೊಂಡು ಕೆಲಸ ಆರಂಭಿಸುತ್ತಾರೆ. ಪ್ರತಿಯೊಂದು ರಾಶಿಗೂ ತನ್ನದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ

  • ರಾಹುಕಾಲ – 09:19 ರಿಂದ 10:54
    ಗುಳಿಕಕಾಲ – 06:10 ರಿಂದ 07:44

ಮೇಷ (Kannada‌ Dina Bhavishya)

ಮಾನಸ್ಸಿಗೆ ಕಿರಿಕಿರಿ ಮತ್ತು ಗಲಾಟೆ, ಕೆಲಸಕಾರ್ಯಗಳಲ್ಲಿ ಹಿನ್ನಡೆ, ನೀರು ಮತ್ತು ವಾಹನಗಳ ಬಗ್ಗೆ ಎಚ್ಚರಿಕೆ.

ವೃಷಭ

ಸಂಬಂಧಿಕರಿಂದ ತೊಂದರೆ, ದೇಹಕ್ಕೆ ನೋವು ಆಗುವ ಸಾಧ್ಯತೆ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ

ಹಣಕಾಸು ವಿಚಾರದಲ್ಲಿ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಗಲಾಟೆ, ಸ್ತ್ರೀ ವರ್ಗದಿಂದ ಅನುಕೂಲ.

ಕಟಕ (Kannada‌ Dina Bhavishya)

ಪಾಲುದಾರಿಕೆ ವಿಚಾರದಲ್ಲಿ  ಬೆಂಬಲ, ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಮಕ್ಕಳ ಆರೋಗ್ಯದಲ್ಲಿ ಏರುಪೇರು.

ಸಿಂಹ 

ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ, ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ

ಕನ್ಯಾ

ಮಕ್ಕಳಿಂದ ಕುಟುಂಬಕ್ಕ ಅನುಕೂಲ, ಪ್ರೀತಿ ವಿಚಾರದಲ್ಲಿ ಯಶಸ್ಸು, ಮಿತ್ರರಿಂದ ಅಡೆತಡೆ, ಅಧಿಕಾರಿಗಳಿಗೆ ಅನುಕೂಲ.

ತುಲಾ

ಉದ್ಯೋಗದಲ್ಲಿ ಆಲಸ್ಯ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಸಾಧ್ಯತೆ.

ವೃಶ್ವಿಕ

ತಂದೆ ಆರೋಗ್ಯದಲ್ಲಿ ಏರುಪೇರು, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ದೇಹ ಆಲಸ್ಯ.


ಧನಸ್ಸು (Kannada‌ Dina Bhavishya)

ಹಣಕಾಸು ಉತ್ತಮ, ವಿವಿಧ ಕಡೆಗಳಲ್ಲಿ ಅವಕಾಶಗಳ ಸೂಚನೆ, ಕೆಲವೊಂದು ವಿಚಾರದಲ್ಲಿ ಸೋಲು, ನಷ್ಟ ನಿರಾಸೆ, ಕುಟುಂಬದಲ್ಲಿ ಹೆಚ್ಚಿದ ಆತಂಕ.

ಮಕರ

ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ವ್ಯಾಪಾರದಲ್ಲಿ ನಷ್ಟ.

ಕುಂಭ

ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸಗಾರರಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ (Kannada‌ Dina Bhavishya)

ಮಕ್ಕಳ ಜೀವನದಲ್ಲಿ ವ್ಯತ್ಯಸ, ಮಕ್ಕಳ ಸಮಸ್ಯೆ , ಆನಾಕಾರಕ ಆಹಾರದಿಂದ ದೇಹಕ್ಕೆ ತೊಂದರೆ, ಅಪವಾದಗಳಿಂದ ಗೌರವಕ್ಕೆ ದಕ್ಕೆ.

ಇದನ್ನೂ ಓದಿ: PDO SASPEND: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಸಸ್ಪೆಂಡ್

ಈ ದಿನದ ದಿನ‌ ಭವಿಷ್ಯ (Kannada Dina Bhavishya) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article PDO SUSPEND: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಸಸ್ಪೆಂಡ್
Next Article CHALLAKERE DYSP: ಡಿವೈಎಸ್ಪಿ ಕಚೇರಿ ಎದುರೇ ಹೊಡೆದಾಟ | FIR ದಾಖಲು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?