Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕನ್ನಡದಲ್ಲೇ ಔಷಧ ಚೀಟಿ ಬರೆವ ಸರ್ಕಾರಿ ಡಾಕ್ಟರ್ | Kannada
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಕನ್ನಡದಲ್ಲೇ ಔಷಧ ಚೀಟಿ ಬರೆವ ಸರ್ಕಾರಿ ಡಾಕ್ಟರ್ | Kannada
Blog

ಕನ್ನಡದಲ್ಲೇ ಔಷಧ ಚೀಟಿ ಬರೆವ ಸರ್ಕಾರಿ ಡಾಕ್ಟರ್ | Kannada

Editor Nammajana
Last updated: 17 September 2024 04:21
By Editor Nammajana 2 Min Read
Share
SHARE

Chitradurga news |nammajana.com|17-9-2024

ನಮ್ಮಜನ.ಕಾಂ, ಹೊಸದುರ್ಗ: ಹೊಸದುರ್ಗದ ಸರಕಾರಿ ವೈದ್ಯರೊಬ್ಬರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವ (Kannada) ಮೂಲಕ ಕನ್ನಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕನ್ನಡ ಅಭಿವೃದ್ದಿ ಪ್ರಾಧಿ ಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ವೈದ್ಯರು ಔಷಧಿ ಚೀಟಿಯನ್ನು ಕನ್ನಡದಲ್ಲಿ ಬರೆಯುವಂತೆ ಸೂಚನೆ ನೀಡಲು ಸರಕಾರಕ್ಕೆ ಪತ್ರ ಬರೆದಿದ್ದರು.

ಈ ಸಂಬಂಧ ಸರಕಾರ ಕ್ರಮ ತೆಗೆದುಕೊಳ್ಳುವ ಮೊದಲೇ ಹೊಸದುರ್ಗದ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆ ಕಾರದ ಅಧ್ಯಕ್ಷರು ಇತ್ತೀಚೆಗೆ ಆರೋಗ್ಯ ಮಂತ್ರಿ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಯು.ಎಸ್. ಸಂಜಯ್ (Kannada) ಪರೀಕ್ಷಿಸಿದ ರೋಗಿಗಳಿಗೆ ಕನ್ನಡದಲ್ಲಿಯೇ ಔಷಧಿ ಚೀಟಿ, ರೋಗ ಲಕ್ಷಣಗಳು ಹಾಗೂ ಪರಿಹಾರೋಪಾಯಗಳನ್ನು ಕನ್ನಡದಲ್ಲಿ ಬರೆಯುವ ಜತೆಗೆ ರೋಗಿಯ ದಾಖಲೆಗಳನ್ನು ಕೂಡ ಕನ್ನಡ ದಲ್ಲಿಯೇ ದಾಖಲಿಸುವ ಮೂಲಕ ಕನ್ನಡ ಮೆರೆದಿದ್ದಾರೆ.

ತನ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಇತೀಚಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಕನ್ನಡದಲ್ಲಿ ಔಷಧಿ ಚೀಟಿ ಬರೆಯುವುದನ್ನು ಉತ್ತೇಜಿಸಬೇಕು.

ಇದನ್ನೂ ಓದಿ: Dina Bhavishya kannada: ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಉದ್ಯೋಗ ಭಾಗ್ಯ?

ಕನ್ನಡದಲ್ಲಿ ಔಷಧಿ ಚೀಟಿ ಬರೆಯುವ ವೈದ್ಯರನ್ನ ಗುರುತಿಸಿ ಅಭಿನಂದಿಸುವ ಕೆಲಸವನ್ನು ಸರಕಾರ ಮಾಡಬೇಕು ಒತ್ತಾಯಿಸಿದ್ದಾರೆ. ಗುರುವಾರ ಎಂದು ಡಾ. ಸಂಜಯ್ ಕನ್ನಡದಲ್ಲಿ ಬರೆದ ಔಷಧಿ ಚೀಟಿಗಳನ್ನು ಸಾಮಾಜಿಕ (Kannada) ಜಾಲತಾಣದಲ್ಲಿ ವೈರಲ್ ಆಗಿತ್ತು. ವೈದ್ಯರ ಕನ್ನಡ ಅಭಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಭಿನಂದನಾ ಮಹಾಪೂರವೇ ವ್ಯಕ್ತವಾಗಿದೆ.

ಬಾಕ್ಸ್

ವೈದ್ಯರು ಕನ್ನಡದಲ್ಲಿ ಮಾತ್ರೆ ಚೀಟಿಯನ್ನು ಬರೆಯುವ ವಿಚಾರಕ್ಕೆ ಸರಕಾರದ ಹಂತದಲ್ಲಿ ಚರ್ಚೆಯಾಗುವುದನ್ನು ಗಮನಿಸಿ, ನಾನು ಕನ್ನಡದಲ್ಲಿ ರೋಗಿಗಳಿಗೆ ಅರ್ಥವಾಗುವಂತೆ ಔಷಧಿ ಹಾಗೂ ಚಿಕಿತ್ಸೆಯ ಮಾಹಿತಿಯನ್ನು ದಾಖಲಿಸಲು ನಿರ್ಧರಿಸಿದೆ. ಕಳೆದ ವಾರದಿಂದ ಕನ್ನಡದಲ್ಲಿ ಮಾತ್ರೆ, ಔಷಧಿ ಹೆಸರು ಹಾಗೂ ಬಳಸುವ ವಿಧಾನ, ರೋಗಿಗೆ ನೀಡುವ ಸಲಹೆಗಳನ್ನು  ಕನ್ನಡದಲ್ಲಿಯೇ ದಾಖಲಿಸಲು ಆರಂಭಿಸಿದ್ದೇನೆ. ಕನ್ನಡದ (Kannada) ನೆಲದಲ್ಲಿ ಹುಟ್ಟಿರುವ ನನಗೆ ಕನ್ನಡದಲ್ಲಿ ಬರೆಯಲು ಯಾವುದೇ ತೊಂದರೆಯಾಗುವುದಿಲ್ಲ. ಚಿಕಿತ್ಸೆ ನೀಡುವಾಗ ರೋಗಿಗಳೊಂದಿಗೆ ಕನ್ನಡದಲ್ಲಿಯೇ ಸಂಭಾಷಿಸುತ್ತೇವೆ. ಈಗ ಮಾಹಿತಿಯನ್ನೂ ಕನ್ನಡದಲ್ಲಿ ದಾಖಲಿಸಲಾಗುತ್ತಿದೆ.

– ಡಾ. ಯು.ಎಸ್. ಸಂಜಯ್ ಕೀಲು ಮೂಳೆ ತಜ್ಞ,

ಹೊಸದುರ್ಗ

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Chitradurga NewsDr. U.S. SanjayGovernment DoctorHosdurgaKannada NewsKannada Premakannada suddiNammajana.comOrthopedic SpecialistPrescription in KannadaTaluk Hospitalಕನ್ನಡ ನ್ಯೂಸ್ಕನ್ನಡ ಪ್ರೇಮಕನ್ನಡ ಸುದ್ದಿಕನ್ನಡದಲ್ಲಿ ಔಷಧಿ ಚೀಟಿಕೀಲು ಮೂಳೆ ತಜ್ಞಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಾ. ಯು.ಎಸ್. ಸಂಜಯ್ತಾಲೂಕು ಆಸ್ಪತ್ರೆನಮ್ಮಜನ.ಕಾಂಸರ್ಕಾರಿ ವೈದ್ಯಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article Dina Bhavishya kannada: ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಉದ್ಯೋಗ ಭಾಗ್ಯ?
Next Article ಸೈನಿಕ ಶಾಲೆಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ | Military school
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?