Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕನ್ನಡ ರಾಜ್ಯೋತ್ಸವ | 28 ಜನರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ | Kannada Rajyotsava Award
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕನ್ನಡ ರಾಜ್ಯೋತ್ಸವ | 28 ಜನರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ | Kannada Rajyotsava Award
ಇಂದಿನ ಸುದ್ದಿ

ಕನ್ನಡ ರಾಜ್ಯೋತ್ಸವ | 28 ಜನರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ | Kannada Rajyotsava Award

Editor Nammajana
Last updated: 31 October 2024 4:59 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news |nammajana.com|31-10-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ (Award) ಕಲೆ, ಸಾಹಿತ್ಯ, ಸಂಸ್ಕøತಿ, ಜಾನಪದ, (Kannada Rajyotsava Award) ಸಮಾಜ ಸೇವೆ, ಪತ್ರಿಕೋದ್ಯಮ, ಕ್ರೀಡೆ, ಸಂಗೀತ ಸೇರಿದಂತೆ ಹಲವು ಕ್ಷೇತ್ರಗಳಿಂದ 28 ಜನರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಿಂದ ಅಧಿಕೃತ ಪಟ್ಟಿ ಬಿಡುಗಡೆಯಾಗಿದ್ದು, ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ ಪ್ರಶಸ್ತಿಗೆ ಆಯ್ಕೆಯಾದವರನ್ನು ಸನ್ಮಾನಿಸಲಾಗುತ್ತದೆ.

ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ:

ಜಾನಪದ ಕ್ಷೇತ್ರ: ಹಿರಿಯೂರು ತಾಲೂಕು ಕೆ.ಎನ್.ಕೊಟ್ಟಿಗೆ ಗುರುಮೂರ್ತಿ ಹಾಗೂ ಚಿತ್ರದುರ್ಗ ತಾಲೂಕು ಹುಲ್ಲೇಹಾಳ್ ಗ್ರಾಮದ ಡಿ.ನಾಗರಾಜ್. (Kannada Rajyotsava Award)
ರಂಗಭೂಮಿ ಕ್ಷೇತ್ರದಲ್ಲಿ ಮುದ್ದಾಪುರದ ಎನ್.ವೆಂಕಟೇಶ್, ಚಳ್ಳಕೆರೆ ತಾಲೂಕು ನನ್ನಿವಾಳದ ಹನುಮಂತಪ್ಪ.

ಜಿಲ್ಲಾಧಿಕಾರಿ ಕಚೇರಿಯಿಂದ ಅಧಿಕೃತ ಪಟ್ಟಿ ಬಿಡುಗಡೆಯಾಗಿದ್ದು, ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವದಲ್ಲಿ ಪ್ರಶಸ್ತಿಗೆ ಆಯ್ಕೆಯಾದವರನ್ನು ಸನ್ಮಾನಿಸಲಾಗುತ್ತದೆ.

ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ:

ಜಾನಪದ ಕ್ಷೇತ್ರ: ಹಿರಿಯೂರು ತಾಲೂಕು ಕೆ.ಎನ್.ಕೊಟ್ಟಿಗೆ ಗುರುಮೂರ್ತಿ ಹಾಗೂ ಚಿತ್ರದುರ್ಗ ತಾಲೂಕು ಹುಲ್ಲೇಹಾಳ್ ಗ್ರಾಮದ ಡಿ.ನಾಗರಾಜ್. (Kannada Rajyotsava Award)

ರಂಗಭೂಮಿ ಕ್ಷೇತ್ರದಲ್ಲಿ ಮುದ್ದಾಪುರದ ಎನ್.ವೆಂಕಟೇಶ್, ಚಳ್ಳಕೆರೆ ತಾಲೂಕು ನನ್ನಿವಾಳದ ಹನುಮಂತಪ್ಪ.

ಸಂಗೀತ ಕಲಾವಿದರ ಕ್ಷೇತ್ರ: ಹೊಸದುರ್ಗ ಪಟ್ಟಣದ ಓ.ಮೂರ್ತಿ, ಕೆಳಗೋಟೆಯ ಇಂದ್ರಮ್ಮ.

ಶಿಕ್ಷಣ ಕ್ಷೇತ್ರ: ವೆಂಕಟೇಶ್ವರ ಬಿ.ಇಡಿ ಕಾಲೇಜು ಪ್ರಾಚಾರ್ಯ ಡಾ.ಬಿ.ಸಿ.ಅನಂತರಾಮು, ಹಿರಿಯೂರಿನ ಪ್ರೊ.ಎಂ.ಜಿ.ರಂಗಸ್ವಾಮಿ.

ವೈದ್ಯಕೀಯ ಕ್ಷೇತ್ರ: ಡಾ.ನವೀನ್ ಬಸವರಾಜ್ ಸಜ್ಜನ್,

ಸಾಹಿತ್ಯ ಕ್ಷೇತ್ರ: ಹಿರಿಯೂರಿನ ನಿವೃತ್ತ ಪ್ರಾಚಾರ್ಯ ಡಿ.ಸಿ.ಪಾಣಿ, ಚಿತ್ರದುರ್ಗದ ಸಂತಫಿಲೋಮಿನಾ ವಿದ್ಯಾಸಂಸ್ಥೆಯ ಎಸ್.ಫ್ಲೋಮಿನ್ ದಾಸ್, ಹೊಳಲ್ಕೆರೆ ಪಟ್ಟಣದ ಸಿದ್ದವ್ವನಹಳ್ಳಿ ವೀರೇಶ್.

ಕ್ರೀಡಾ ಕ್ಷೇತ್ರ: ಎಂ.ಜೆ.ವೇದಾಂತ್, ಗೋಪಾಲಪುರ ರಸ್ತೆಯ ಫೈಲ್ವಾನ್ ಅಫೀಜ್.

ಚಿತ್ರಕಲೆ ಕ್ಷೇತ್ರ: ಚಳ್ಳಕೆರೆಯ ಆರ್.ವೆಂಕಟೇಶ್ ರೆಡ್ಡಿ, ಚಿತ್ರದುರ್ಗದ ಡಿ.ನಾಗರಾಜ್(ನಾಗು ಆಟ್ರ್ಸ್).

ಸಮಾಜ ಸೇವೆ: ಚಿತ್ರದುರ್ಗದ ವೈ.ವಿ.ಮಹೇಂದ್ರನಾಥ್, ಜೋಗಿಮಟ್ಟಿ ರಸ್ತೆಯ ಈ.ಅಶೋಕ್ ಕುಮಾರ್.

ಮುದ್ರಣ ಕ್ಷೇತ್ರ: ಹೊಳಲ್ಕೆರೆ ತಾಲೂಕು ತೇಕಲವಟ್ಟಿಯ ಎಂ.ಕೃಷ್ಣಮೂರ್ತಿ.

ಸಂಕೀರ್ಣ ಕ್ಷೇತ್ರ: ರೈತ ಮುಖಂಡ ಇ.ಎನ್.ಲಕ್ಷ್ಮೀಕಾಂತ್, ಕೊಟೆ ಪ್ರವಾಸಿ ಮಾರ್ಗದರ್ಶಿ ಬಿ.ಮೋಹಿದ್ದೀನ್ ಖಾನ್ ಹಾಗೂ ನೀರಾವರಿ ಹೋರಾಟ ಸಮಿತಿಯ ಕೆ.ಆರ್.ದಯಾನಂದ್. (Kannada Rajyotsava Award)
ಕೃಷಿ ಕ್ಷೇತ್ರ: ಚಳ್ಳಕೆರೆ ತಾಲೂಕು ಗುಡಿಹಳ್ಳಿಯ ಬಡಗಿ ರಂಗಪ್ಪ.

ಇದನ್ನೂ ಓದಿ:ವಾಣಿ ವಿಲಾಸ ಸಾಗರ | 31 ಅಕ್ಟೋಬರ್ 2024 | ನೀರಿನ ಮಟ್ಟ | Vani Vilasa Sagara Dam

ಪತ್ರಿಕೋದ್ಯಮ ಕ್ಷೇತ್ರ: ಚಂದ್ರವಳ್ಳಿ ಪತ್ರಿಕೆ ಸಂಪಾದಕ ಹರಿಯಬ್ಬೆ ಹೆಂಜಾರಪ್ಪ, ಉದಯವಾಣಿ ಜಿಲ್ಲಾ ವರದಿಗಾರ ತಿಪ್ಪೇಸ್ವಾಮಿ ನಾಕೀಕೆರೆ, ಸುವರ್ಣ ನ್ಯೂಸ್ ವರದಿಗಾರ ಕಿರಣ್ ತೊಡರನಾಳು, ಬಿ.ಟಿ.ವಿ ವರದಿಗಾರ ಸಿ.ರಾಜಶೇಖರ್ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Today Dina Bhavishya | ದಿನ ಭವಿಷ್ಯ | ಆಗಸ್ಟ್ 04

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

TAGGED:ChitradurgaChitradurga NewsindividualsKannada NewsKannada Rajyotsava Awardkannada suddiNammajana.comSelectionvarious field achievementsಆಯ್ಕೆಕನ್ನಡ ನ್ಯೂಸ್ಕನ್ನಡ ರಾಜ್ಯೋತ್ಸವ ಪ್ರಶಸ್ತಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂವಿವಿಧ ಕ್ಷೇತ್ರ ಸಾಧನೆವ್ಯಕ್ತಿಗಳು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ | 31 ಅಕ್ಟೋಬರ್ 2024 | ನೀರಿನ ಮಟ್ಟ | Vani Vilasa Sagara Dam
Next Article ದಿನ ಭವಿಷ್ಯ 1-11-2024 | Dina Bhavishya | ದೀಪಾವಳಿ ಶುಭ ಘಳಿಗೆ ಸಮಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?