Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Karnataka Open University
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Karnataka Open University
ಇಂದಿನ ಸುದ್ದಿ

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Karnataka Open University

Editor Nammajana
Last updated: 21 February 2025 08:57
By Editor Nammajana 2 Min Read
Share
SHARE

Chitradurga news |nammajana.com|21-2-2025

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಅವೃತ್ತಿ) ಪ್ರಥಮ ವರ್ಷದB.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W., ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate ಕೋರ್ಸ್‍ಗಳ ಪ್ರವೇಶಾತಿಗಾಗಿ ಅನ್‍ಲೈನ್ ಮೂಲಕ ಅರ್ಜಿ (Karnataka Open University) ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2025ರ ಫೆ. 10 ರಿಂದ ಪ್ರಾರಂಭವಾಗಿದೆ.

ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx] ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 (Karnataka Open University) ನಿಂದಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Kayaka bandhu | ನಿರುದ್ಯೋಗಿಗಳಿಗೆ ಆತ್ಮ ವಿಶ್ವಾಸ ತುಂಬುವ ಕಾರ್ಯ ಯಶಸ್ವಿ: ಟಿ.ರಘುಮೂರ್ತಿ

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ
ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 8722669855, 7204352581, 9008905457, 8310111244, 8277205613 (Karnataka Open University) ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga NewsDistance EducationKannada Newskannada suddiKarnataka Open UniversityNammajana.comಅರ್ಜಿ ಅಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೂರ ಶಿಕ್ಷಣನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Kayaka bandhu | ನಿರುದ್ಯೋಗಿಗಳಿಗೆ ಆತ್ಮ ವಿಶ್ವಾಸ ತುಂಬುವ ಕಾರ್ಯ ಯಶಸ್ವಿ: ಟಿ.ರಘುಮೂರ್ತಿ
Next Article Sadhguru Ayurveda | ನಾಗತೀಹಳ್ಳಿ ಸರ್ಕಾರಿ ಶಾಲೆ ದತ್ತು ಪಡೆದ ಸದ್ಗುರು ಆಯುರ್ವೇದ ಸಂಸ್ಥೆ ಡಿ.ಎಸ್.ಪ್ರದೀಪ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?