Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್ ಕೊಟ್ಟ ಮೋದಿ ಸರ್ಕಾರ | Kendriya Vidyalaya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್ ಕೊಟ್ಟ ಮೋದಿ ಸರ್ಕಾರ | Kendriya Vidyalaya
ಇಂದಿನ ಸುದ್ದಿ

ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್ ಕೊಟ್ಟ ಮೋದಿ ಸರ್ಕಾರ | Kendriya Vidyalaya

Editor Nammajana
Last updated: 7 December 2024 1:56 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|7-12-2024

ನಮ್ಮಜನ.ಕಾಂ, ಚಿತ್ರದುರ್ಗ: ಐತಿಹಾಸಿಕ ಕೋಟೆನಾಡಿನ (Kendriya Vidyalaya) ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ಕೊಟ್ಟಿದ್ದಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರದ ಸಂಪುಟದ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮೋದಿ (Kendriya Vidyalaya) ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದ್ದು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುಕೂಲವಾಗಲಿದೆ.

ಚಿತ್ರದುರ್ಗ ಜಿಲ್ಲೆಯ ಜೊತೆಗೆ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಹೊಸ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಲು ಅವಕಾಶ ದೊರೆತಿದೆ. ಶಿವಮೊಗ್ಗದಲ್ಲಿರುವ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೂ ಅವಕಾಶ ದೊರೆತಿದೆ. ಇದರೊಟ್ಟಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೇಂದ್ರದ ಸಚಿವ ಸಂಪುಟ ಅನುಮತಿ‌ ನೀಡಿದೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಈ‌ (Kendriya Vidyalaya) ಸಭೆಯಲ್ಲಿ ದೇಶಾದ್ಯಂತ 85 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಪುಟ ಒಪ್ಪಿಗೆ‌ ನೀಡಿದೆ.

ಚಿತ್ರದುರ್ಗದಲ್ಲಿ ಕಳೆದ ವರ್ಷವೇ ಪ್ರಾರಂಭವಾಗುವ ಸಾಧ್ಯತೆಯಿಂದ ಎಲ್ಲಾ‌ ಸಿದ್ದತೆ ಮಾಡಿಕೊಂಡಿತ್ತು. ತಾತ್ಕಾಲಿಕವಾಗಿ ಸರ್ಕಾರಿ ವಿಜ್ಞಾನ‌ ಕಾಲೇಜಿನಲ್ಲಿ ತರಗತಿ ನಡೆಸಲು ಅವಕಾಶ ಮತ್ತು ಮೂಲಭೂತ ಸೌಕರ್ಯಗಳನ್ನು ಸಹ ಒದಗಿಸಲಾಗಿದೆ.

ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ಇಂಗಳದಾಳ್ ರಸ್ತೆಯ ವಿಆರ್ ಎಲ್‌ ಪಕ್ಕದಲ್ಲಿ ಜಾಗ ಗುರುತಿಸಿ (Kendriya Vidyalaya) ಅಂತಿಮಗೊಳಿಸಲಾಗಿದೆ.

ಇದನ್ನೂ ಓದಿ: ದಿನ‌ ಭವಿಷ್ಯ | 7 ಡಿಸೆಂಬರ್ 2024 | Today Dina Bhavishya

ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ಕೇಂದ್ರ ಸರ್ಕಸರ ತಿಳಿಸಿದೆ.

Telegram Group Join Now
WhatsApp Group Join Now

You Might Also Like

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti

Valmiki Award | 3 ನೇ ಬಾರಿಗೆ ಚಳ್ಳಕೆರೆಗೆ ವಾಲ್ಮೀಕಿ ಪ್ರಶಸ್ತಿ | ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿಯವರಿಗೆ ಪ್ರಶಸ್ತಿ ಘೋಷಣೆ

Valmiki Jayanti | ಚಳ್ಳಕೆರೆ ಪಿ.ತಿಪ್ಪೇಸ್ವಾಮಿ ಸೇರಿ ರಾಜ್ಯದ ಐವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy2
Sleepy0
Angry0
Dead0
Wink0
Previous Article ದಿನ‌ ಭವಿಷ್ಯ | 7 ಡಿಸೆಂಬರ್ 2024 | Today Dina Bhavishya
Next Article ವಾಣಿ ವಿಲಾಸ ಸಾಗರಕ್ಕೆ 462 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ | 07-10-2025
ದಿನ ಭವಿಷ್ಯ
Farmers | ಲಕ್ಷ ಲಕ್ಷ ಸಾಲ ಮಾಡಿ ಬಿತ್ತಿದ ಬೆಳೆ ನಷ್ಟ | ತಲೆ ಮೇಲೆ ಕೈಹೊತ್ತು ರೈತ, ಪರಿಹಾರಕ್ಕೆ ಮೊರೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?