Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪಿಯುಸಿ ವಿದ್ಯಾರ್ಥಿ ಅಪಹರಣಕ್ಕೆ ಯತ್ನ, ಇಬ್ಬರ ಬಂಧನ | Kidnapping
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಪಿಯುಸಿ ವಿದ್ಯಾರ್ಥಿ ಅಪಹರಣಕ್ಕೆ ಯತ್ನ, ಇಬ್ಬರ ಬಂಧನ | Kidnapping
ಕ್ರೈಂ ಸುದ್ದಿ

ಪಿಯುಸಿ ವಿದ್ಯಾರ್ಥಿ ಅಪಹರಣಕ್ಕೆ ಯತ್ನ, ಇಬ್ಬರ ಬಂಧನ | Kidnapping

Editor Nammajana
Last updated: 14 September 2024 09:48
By Editor Nammajana 1 Min Read
Share
SHARE

Chitradurga news |nammajana.com|14-9-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಜ್ಞಾನ ವಿಕಾಸ ಶಾಲೆ ಬಳಿ ಹಾಡು ಹಗಲೇ ಪಿಯುಸಿ (Kidnapping) ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ ನಡೆಸಿದ್ದಾರೆ. 6 ಜನರ ತಂಡದಿಂದ ಅಪ್ರಾಪ್ತ ಮುಸ್ಲಿಂ ಬಾಲಕಿ ಅಪಹರಣಕ್ಕೆ ಯತ್ನ ನಡೆಸಿದ್ದು  ವಿಫಲವಾಗಿದೆ.

ಅಗಸನಕಲ್ಲು ನಿವಾಸಿ 17 ವರ್ಷದ ಬಾಲಕಿ ಅಪಹರಣಕ್ಕೆ ಯತ್ನ ನಡೆಸಿದ್ದು ಅಪಹರಣ ವೇಳೆ ಬಾಲಕಿ ಕಿರುಚಿದ್ದರಿಂದ ಬಿಟ್ಟು ಪರಾರಿಯಾಗಿದ್ದಾರೆ.

ಕಾರು, ಬೈಕ್ ನಲ್ಲಿ ಬಂದಿದ್ದ 6 ಜನ‌ ಕಿರಾತಕರಿಂದ ಕಿಡ್ನ್ಯಾಪ್ ಯತ್ನ ಮಾಡಿದ್ದು ಸ್ಥಳೀಯರು ಇಬ್ಬರನ್ನು ಹಿಡಿದು  ಥಳಿಸಿ (Kidnapping) ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಾರ್ಥ, ಆನಂದ ಬಂಧಿತ ಬಂದಿತರು ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರ ಶೋಧ ನಡೆಸುತ್ತಿದ್ದಾರೆ. (Kidnapping) ಅಪಹರಣಕ್ಕೆ ತಂದಿದ್ದ ಕಾರು ವಶಕ್ಕೆ ಪಡೆದ ಕೋಟೆ ಪೋಲಿಸ್ ನವರು ವಶಕ್ಕೆ ಪಡೆದಿದ್ದಾರೆ.

ನೊಂದ ಬಾಲಕಿಯಿಂದ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ, ಪರಿಶೀಲನೆ ನಡೆಸಿದ್ದು ಆರೋಪಿಗಳನ್ನ ಸ್ಥಳಕ್ಕೆ ಕರೆದೊಯ್ದು ಸ್ಪಾಟ್ ಮಹಜರ್ ಮಾಡಲಾಗಿದೆ.

ಇದನ್ನೂ ಓದಿ: ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪತ್ತು ರಕ್ಷಣೆಗಾಗಿ ಕಡಪದಿಂದ ಗೋವಾಕ್ಕೆ ಸೈಕಲ್ ಜಾಥ | Cycle procession

ಮಹಿಳಾ‌ ಠಾಣೆಗೆ ಬಂದಿತ ಆರೋಪಿಗಳನ್ನ ಮಹಿಳಾ ಠಾಣೆಗೆ ಕರೆತಂದ ಪೊಲೀಸರು ಮಹಿಳಾ ಠಾಣೆಗೆಆಗಮಿಸಿದ ಎಸ್ಪಿ ರಂಜೀತ ಕುಮಾರ್ ಬಂಡಾರು ಅವರು ಸಮ್ಮುಖದಲ್ಲಿ‌ ಆರೋಪಿಳ ತೀವ್ರ ವಿಚಾರಣೆ ನಡೆಸುತ್ತಿದ್ದು ಘಟನೆ ಸಂಬಂಧ  ಎಸ್ಪಿ ರಂಜೀತ್ ಕುಮಾರ್ ಬಂಡಾರು ಎಳೆ ಎಳೆಯಾಗಿ ಮಾಹಿತಿ‌ ಕಲೆ ಹಾಕುತ್ತಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:AbductionChitradurgaFailInvestigationಅಪಹರಣKannada Newskannada suddiNammajana.comPUCRanjit Kumar BandaruSPStudentಎಸ್ಪಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತನಿಖೆನಮ್ಮಜನ.ಕಾಂಪಿಯುಸಿರಂಜಿತ್ ಕುಮಾರ್ ಬಂಡಾರುವಿದ್ಯಾರ್ಥಿವಿಫಲ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಪರಿಸರ ಜಾಗೃತಿ ಹಾಗೂ ನೈಸರ್ಗಿಕ ಸಂಪತ್ತು ರಕ್ಷಣೆಗಾಗಿ ಕಡಪದಿಂದ ಗೋವಾಕ್ಕೆ ಸೈಕಲ್ ಜಾಥ | Cycle procession
Next Article ಸ್ವಚ್ಚತೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಸುಮಿತಾ ರಾಘವೇಂದ್ರ | Swachhta Hee Seva Pakshika
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?