Chitradurga news|Nammajana.com|16-8-2025
ನಮ್ಮಜನ.ಕಾಂ, ಚಿತ್ರದುರ್ಗ: ಹದಿನೈದು ದಿನದಲ್ಲಿ ಸರ್ಕಾರ (KPS School) ವತಿಯಿಂದ 500 ಕೆಪಿಎಸ್ ಶಾಲೆ ಘೋಷಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು (KPS School)ರಾಜ್ಯದಲ್ಲಿ ಪ್ರಸ್ತುತ 307 ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷವೇ ರಾಜ್ಯ ಸರ್ಕಾರ ವತಿಯಿಂದ 500 ಕೆಪಿಎಸ್ ಶಾಲೆಗಳನ್ನು 15 (KPS School) ದಿನದೊಳಗಾಗಿ ಘೋಷಣೆ ಮಾಡಲಾಗುವುದು. ಇದರ ಜೊತೆಗೆ ಹೈದರಬಾದ್ ಕರ್ನಾಟಕದಲ್ಲಿ ಅಕ್ಷರ ಅವಿಷ್ಕಾರ ವತಿಯಿಂದ 100 ಕೆಪಿಎಸ್ ಶಾಲೆಗಳು ಸೇರಿದಂತೆ ಒಟ್ಟು 600 ಕೆಪಿಎಸ್ ಶಾಲೆಗಳು ಕಾರ್ಯಾರಂಭ ಮಾಡಲಿದೆ.

ಇದನ್ನೂ ಓದಿ: appoint teachers: ಹದಿನೇಳು ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ಅನುಮೋದನೆ: ಸಚಿವ ಮಧು ಬಂಗಾರಪ್ಪ
ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳು ಉತ್ತಮ (KPS School) ವಾತಾವರಣದಲ್ಲಿ ವ್ಯಾಸಂಗ ಮಾಡಬಹುದಾಗಿದ್ದು, ಖಾಸಗಿ ಶಾಲೆಗಳಿಗಿಂತ ಉತ್ತಮವಾದ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಲಿದೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252