Chitradurga news | nammajana.com | 15-5-2024
ನಮ್ಮಜನ.ಕಾಂ, ಚಿತ್ರದುರ್ಗ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಕಾತ್ರಾಳು ಕೆರೆಯಲ್ಲಿ ಬುಧವಾರ ಸಂಜೆ 4 ಗಂಟೆಯ ಸುಮಾರಿನಲ್ಲಿ ಆಂಧ್ರಮೂಲದ ಈಸ್ಟ್ ಗೋಧವರಿ ಜಿಲ್ಲೆಯ ಕೆಂಚಲ್ ಬುಜ್ಜಾರೆಡ್ಡಿ ಎಂಬ ಯುವಕ ಈಜಲು ತೆರಳಿದಾಗ ಈಜು ಬರದೇ ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಆಂಧ್ರ ರಾಜ್ಯದ ಭದ್ರಾಚಲಂ ಮೂಲದ ನಿವಾಸಿ ಆಗಿದ್ದು ಇವನು ಬೊರವೆಲ್ ಏಜೆನ್ಸಿ ಕೆಲಸಗಾರ ಎಂಬ ಮಾಹಿತಿ ಲಭ್ಯವಾಗಿದ್ದು ಇವನಿಗೆ ಈಜು ಬರದಿದ್ದ ಕಾರಣ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ನಾಡು ರಕ್ಷಿಸಿದ ಮದಕರಿ ನಾಯಕ ಎಲ್ಲಾರ ಹೃದಯದಲ್ಲಿ ಅಮರ:ಟಿ.ರಘುಮೂರ್ತಿ
ಇವನ ಜೊತೆ ನಾಲ್ಕೈದು ಸ್ನೇಹಿತರು ಸಹ ತೆರಳಿದ್ದರು, ಆದರೆ ಇವನಿಗೆ ಮಾತ್ರ ಈಜು ಬರದ ಕಾರಣ ಈ ಘಟನೆ ನಡೆದಿದಿದ್ದು ಘಟನಾ ಸ್ಥಳಕ್ಕೆ ಭರಮಸಾಗರ ಠಾಣಾ ಪೊಲೀಸರು ಭೇಟಿ ನೀಡಿದ್ದು ಶವವನ್ನ ಮೇಲಕ್ಕೆತ್ತಿದ್ದಾರೆ, ಹೆಚ್ಚಿನ ಮಾಹಿತಿ ಪಡೆದು ಪೋಲಿಸರು ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252