Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: 56 ವರ್ಷಗಳ ನಂತರ ತುಂಬಿದ ಕರೇಕಲ್ ಕೆರೆಗೆ ನೀರು | ಕೆರೆ ಏರಿಯಲ್ಲಿ ರಂಧ್ರ | Lake Eri Porha
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > 56 ವರ್ಷಗಳ ನಂತರ ತುಂಬಿದ ಕರೇಕಲ್ ಕೆರೆಗೆ ನೀರು | ಕೆರೆ ಏರಿಯಲ್ಲಿ ರಂಧ್ರ | Lake Eri Porha
ಇಂದಿನ ಸುದ್ದಿ

56 ವರ್ಷಗಳ ನಂತರ ತುಂಬಿದ ಕರೇಕಲ್ ಕೆರೆಗೆ ನೀರು | ಕೆರೆ ಏರಿಯಲ್ಲಿ ರಂಧ್ರ | Lake Eri Porha

Editor Nammajana
Last updated: 23 October 2024 2:04 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

 

Chitradurga news|nammajana.com|23-10-2024

ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ ಐತಿಹಾಸಿಕ ಕರೇಕಲ್ ಕೆರೆಯು ಕಳೆದ 56 ವರ್ಷಗಳ ನಂತರ ತುಂಬಿರುವ ಕರೇಕಲ್ ಕೆರೆ ಕೋಡಿ ಬೀಳುವ ಸಾಧ್ಯತೆಗಿಂದ ಕೆರೆ ಹೊಡೆಯುವ (Lake Eri Porha) ಬೀತಿಯನ್ನೇ ಹೆಚ್ಚು ಮಾಡಿದೆ.

ಕೆರೆ ಈಗಾಗಲೇ ಸಂಪೂರ್ಣ ಭರ್ತಿಯಾಗಿದ್ದು, ಕೆರೆಯ ಏರಿಯಲ್ಲಿ ಎರಡು ಕಡೆ ರಂಧ್ರ ಉಂಟಾಗಿ ಕೆರೆಯ ನೀರು ರಂಧ್ರದ ಮೂಲಕ ರಭಸವಾಗಿ ಹರಿಯುತ್ತಿದೆ. ಕೆರೆ ಏರಿಗೆ ದಕ್ಕೆಯಾಗಲಿದೆ ಎಂಬ ಭೀತಿಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಕೋಟ್ಯಾಂತರ ವೆಚ್ಚದಲ್ಲಿ ಕೆರೆ ಏರಿಯನ್ನು ದುರಸ್ಥಿ ಮಾಡಲಾಗಿದ್ದು, ಪ್ರಸ್ತುತ ಈ ವರ್ಷದ ಮಳೆಯಿಂದ ಕರೇಕಲ್ ಕೆರೆ ತುಂಬಿ ಕೋಡಿಬೀಳುವ ಹಂತದಲ್ಲಿದ್ದು ಕೋಡಿಯ ಸ್ಥಳವನ್ನು ಎತ್ತರಗೊಳಿಸಿದ (Lake Eri Porha) ಹಿನ್ನೆಲೆಯಲ್ಲಿ ಕೋಡಿ ನೀರು ಹರಿಯಲು ತೊಂದರೆ ಉಂಟಾಗಿ ಕೆರೆ ಏರಿಯ ಮೇಲೆ ನೀರು ಹರಿಯುವ ಸಂಭವ ಉಂಟಾಗಿ ಇದು ಅಪಾಯವನ್ನು ಉಂಟು ಮಾಡಲಿದೆ.

ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಕೋಡಿ ನೀರು ಹರಿಯುವ ಸ್ಥಳವನ್ನು ಡ್ರಿಲಿಂಗ್ ಸಹಾಯದಿಂದ ಮೂರು ಅಡಿಯಷ್ಟು ಆಳತೆಗೆದು ನೀರುನ್ನು ಹರಿಬಿಡವ ಸಾಹಸಕ್ಕೆ ಕೈಹಾಕಿದೆ.

ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ:

ಕರೇಕಲ್ ಕೆರೆ ರಂಧ್ರ ಹಾಗೂ ಕೋಡಿಯ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ (Lake Eri Porha) ಮಂಗಳವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Adike Rate: ಚನ್ನಗಿರಿ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ಇಂದಿನ ಅಡಿಕೆ ಧಾರಣೆ 

ಸಣ್ಣನೀರಾವರಿ ಇಲಾಖೆ ಅಧಿಕಾರಿ ಅಣ್ಣಪ್ಪ, ತಹಶೀಲ್ದಾರ್ ರೇಹಾನ್‌ಪಾಷ, ಪೌರಾಯುಕ್ತ ಜಗರೆಡ್ಡಿ, ನಗರಸಭೆ ಎಇಇ ಕೆ.ವಿನಯ್, ನಗರಸಭಾ ಸದಸ್ಯ ಮಲ್ಲಿಕಾರ್ಜುನ್, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮಲೆಕ್ಕಿಗ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:anxiety among peopleChitradurga NewsCollector's visitEri Porha lakeKannada Newskannada suddiKarakal lakeNammajana.comwater after five decadesಏರಿ ರಂಧ್ರ ಕೆರೆಐದು ದಶಕಗಳ ನಂತರ ನೀರುಕನ್ನಡ ನ್ಯೂಸ್ಕನ್ನಡ ಸುದ್ದಿಕರಕಲ್ ಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜನರಲ್ಲಿ ಆತಂಕಜಿಲ್ಲಾಧಿಕಾರಿ ಭೇಟಿನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike Rate: ಚನ್ನಗಿರಿ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ಇಂದಿನ ಅಡಿಕೆ ಧಾರಣೆ
Next Article ವಾಣಿ ವಿಲಾಸ ಸಾಗರ | ಒಂದೇ ದಿನ ಭರ್ಜರಿ ನೀರು, ನೀರಿನ ಮಟ್ಟ ಭಾರೀ ಏರಿಕೆ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?