Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕುರಿಹಟ್ಟಿಯ ಮೇಲೆ ಚಿರತೆ ದಾಳಿ, 5 ಕುರಿಗಳು ಸಾವು | Leopard attack
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಕುರಿಹಟ್ಟಿಯ ಮೇಲೆ ಚಿರತೆ ದಾಳಿ, 5 ಕುರಿಗಳು ಸಾವು | Leopard attack
ಕ್ರೈಂ ಸುದ್ದಿ

ಕುರಿಹಟ್ಟಿಯ ಮೇಲೆ ಚಿರತೆ ದಾಳಿ, 5 ಕುರಿಗಳು ಸಾವು | Leopard attack

Editor Nammajana
Last updated: 16 August 2024 11:38 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|17-8-2024

ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕಾಡುಪ್ರಾಣಿಗಳು ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ (Leopard attack)ಮೇಲೆ ಅಕ್ರಮಣ ನಡೆಸುತ್ತಿರುವುದರಿಂದ ಜನರು ಭಯಭೀತರಾಗಿದ್ಧಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಆದರೆ, ಈ ಘಟನೆ ಮಾಸುವ ಮುನ್ನವೆ ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಹಾಲಿಗೊಂಡನಹಳ್ಳಿ ಗ್ರಾಮದ ತಿಪ್ಪೇಸ್ವಾಮಿ ಎಂಬುವವರು ಮನೆಯ ಪಕ್ಕದಲ್ಲೇ ಕುರಿಗಳನ್ನು ಸಾಕಲು ಕುರಿಹಟ್ಟಿಯನ್ನು ಕಟ್ಟಿಕೊಂಡು ಹತ್ತು ಕುರಿಗಳನ್ನು (Leopard attack) ಜೋಪಾನ ಮಾಡುತ್ತಿದ್ದ ಜೀವನೋಪಾಯಕ್ಕಾಗಿ ಸುಮಾರು ೫೦ ಸಾವಿರ ವೆಚ್ಚದಲ್ಲಿ ೧೦ ಕುರಿಗಳನ್ನು ತಂದು ಜೀವನ ನಿರ್ವಹಿಸುತ್ತಿದ್ದ.

ಗುರುವಾರ ತಡರಾತ್ರಿ ಚಿರತೆಯೊಂದು ಕುರಿಹಟ್ಟಿಗೆ ದಾಳಿ ನಡೆಸಿ ಐದು ಕುರಿಗಳನ್ನು ಕೊಂದಿದ್ದಲ್ಲದೆ, ಐದು ಕುರಿಗಳನ್ನು ಗಾಯಗೊಳಿಸಿ ಪರಾರಿಯಾಗಿದೆ.

ಕುರಿಹಟ್ಟಿಯ ಮೇಲೆ ದಿಢೀರನೆ ದಾಳಿ ನಡೆಸಿ ಕುರಿಗಳ ಮಾರಣಹೋಮ ನಡೆಸಿದ ಚಿರತೆಯನ್ನು ಕೂಡಲೇ (Leopard attack) ಅರಣ್ಯಾಧಿಕಾರಿಗಳು ಸೆರೆಹಿಡಿಯಬೇಕೆಂದು ತಿಪ್ಪೇಸ್ವಾಮಿ ಆಗ್ರಹಿಸಿದ್ಧಾರೆ.

ಜೊತೆಯಲ್ಲೇ ಗ್ರಾಮೀಣ ಭಾಗಗಳಲ್ಲಿ ಈ ದಾಳಿಯಿಂದ ಭಯದ ವಾತಾವರಣ ಉಂಟಾಗಿದ್ದು, ಸಂಜೆ ವೇಳೆ ಜನಜಾನುವಾರುಗಳು ಓಡಾಟ ನಡೆಸುವುದು ಕಷ್ಟವಾಗಿದೆ. (Leopard attack) ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆಗೆ ಕ್ರಮವಹಿಸುವಂತೆ ಮನವಿ ಮಾಡಿದ್ಧಾರೆ.

ಇದನ್ನೂ ಓದಿ: ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಹಾಗೂ ವಸತಿ ಗೃಹಗಳ ನಿರ್ಮಾಣ: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ | KC Virendra Pappi 

ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೇವಣ್ಣ ಮಾತನಾಡಿ, ಹಾಲಿಗೊಂಡನಹಳ್ಳಿ ಚಿರತೆದಾಳಿ ಕುರಿತಂತೆ ಮಾಹಿತಿ ಬಂದಿದ್ದು, ಪಶುವೈದ್ಯ ಡಾ.ಶಿವಪ್ರಕಾಶ್ ಘಟನೆ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಐದು ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ಧಾರೆ. ಗಾಯಗೊಂಡ ಕುರಿಗಳಿಗೆ ಚಿಕಿತ್ಸೆ ನೀಡಿದ್ಧಾರೆ. ಮೃತಪಟ್ಟ ಐದು ಕುರಿಗಳಿಗೆ ತಲಾ ೫ ಸಾವಿರದಂತೆ ೨೫ ಸಾವಿರ ಹಣ ಇಲಾಖೆಯಿಂದ ನೀಡಲಾಗುವುದು ಎಂದರು.

Telegram Group Join Now
WhatsApp Group Join Now

You Might Also Like

Astrology | ದಿನ ಭವಿಷ್ಯ, ಯಾರಿಗೆಲ್ಲ ಆರ್ಥಿಕ ಅನುಕೂಲ

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

TAGGED:ChallakereChitradurga DistrictChitradurga Newsfive sheep killedHaligondanahalliKannada Newskannada suddiLeopard attackNammajana.comಐದು ಕುರಿಗಳ ಸಾವುಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚಿರತೆ ದಾಳಿನಮ್ಮಜನ.ಕಾಂಹಾಲಿಗೊಂಡನಹಳ್ಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಹಾಗೂ ವಸತಿ ಗೃಹಗಳ ನಿರ್ಮಾಣ: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ | KC Virendra Pappi
Next Article ದಿನ ಭವಿಷ್ಯ 17-8-2024 | Kannada‌ Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?