Chitradurga news|nammajana.com|15-12-2024
ನಮ್ಮಜನ.ಕಾಂ, ಸಿರಿಗೆರೆ: ಸಮೀಪದ ಆಲಘಟ್ಟ, (Leopard attack) ವಡ್ಡರಸಿದ್ದವ್ವನಹಳ್ಳಿ ಗ್ರಾಮದ ನಡುವಿನ ಗುಡ್ಡದ ಸಮೀಪ ಚಿರತೆಯೊಂದು ಕುರಿ ಮೇಲೆ ಶುಕ್ರವಾರ ತಡರಾತ್ರಿ ದಾಳಿ ಮಾಡಿದೆ. ಗ್ರಾಮದ
ಹೊರವಲಯದಲ್ಲಿರುವ ಗುಡ್ಡದ ಬಳಿ ದನಗಳು ಮತ್ತು (Leopard attack) ಕುರಿಗಳನ್ನು ಮೇಯಿಸಿಕೊಂಡು ಬರಲು ರಂಗಪ್ಪ ಎಂಬುವರು ತೆರಳಿದ್ದರು. ಈ ನಡುವೆ ಚಿರತೆಯೊಂದು ಕುರಿ ಮೇಲೆ ದಾಳಿ ನಡೆಸಿದೆ. ಎಚ್ಚೆತ್ತುಕೊಂಡ ದನ ಕಾಯುವವರು ಜೋರಾಗಿ ಕೂಗಿ ಚಿರತೆಯನ್ನು ಓಡಿಸಿದ್ದಾರೆ.

ಇದನ್ನೂ ಓದಿ: horoscope | ದಿನ ಭವಿಷ್ಯ ,ಯಾವ್ಯಾವ ರಾಶಿಗೆ ಶುಭ ಭಾನುವಾರ?
ಚಿರತೆಯು ಅಕ್ಕಪಕ್ಕದ ಗುಡ್ಡಗಳಲ್ಲಿ ಇದ್ದು, ಇದನ್ನ ಅರಣ್ಯ (Leopard attack) ಇಲಾಖೆ ಅಧಿಕಾರಿಗಳು ಚಿರತೆ ಹಿಡಿಯಲು ಅರಣ್ಯ ಇಲಾಖೆಗೆ ರೈತರ ಮನವಿ ಹಿಡಿದು, ರೈತರು ನಿರ್ಭಯವಾಗಿ ಧನಕರಗಳನ್ನು ಮೇಯಿಸಲು ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252