Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಂಬೇಡ್ಕರ್ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಲು ಅವಧಿ ವಿಸ್ತರಣೆ: ತಿಮ್ಮರಾಯಪ್ಪ |Loan facility
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಅಂಬೇಡ್ಕರ್ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಲು ಅವಧಿ ವಿಸ್ತರಣೆ: ತಿಮ್ಮರಾಯಪ್ಪ |Loan facility
Blog

ಅಂಬೇಡ್ಕರ್ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಲು ಅವಧಿ ವಿಸ್ತರಣೆ: ತಿಮ್ಮರಾಯಪ್ಪ |Loan facility

Editor Nammajana
Last updated: 18 December 2024 02:06
By Editor Nammajana 1 Min Read
Share
SHARE

Chitradurga news|nammajana.com|18-12-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ-ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಗಳಡಿ ನಿಗಮದ ವ್ಯಾಪಿಗೆ ಒಳಪಡುವ ಫಲಾಪೇಕ್ಷಿಗಳಿಂದ ಅರ್ಜಿ (Loan facility) ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ರೂ.50 ಸಾವಿರ ಹಾಗೂ ಸಾಲ ರೂ.50 ಸಾವಿರ ಸೇರಿ ಒಟ್ಟು ಘಟಕ ವೆಚ್ಚ 1 ಲಕ್ಷ ಮಂಜೂರು ಮಾಡಲಾಗುವುದು.

ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಯಡಿ ಪುಡ್ ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕುಗಳ ಸಹಯೋಗದೊಂದಿಗೆ ಯೋಜನೆ (Loan facility) ಅನುಷ್ಠಾನಗೊಳಿಸಿ, ಸಾಲ ಮೊತ್ತಕ್ಕೆ ಶೇ.75ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ಇದನ್ನೂ ಓದಿ: ದಿನ ಭವಿಷ್ಯ | ಇವತ್ತು‌ ಯಾವ ರಾಶಿಗೆ ಹೇಗಿದೆ ದಿನ? | Kannada Dina Bhavishya

2022-23 ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ (Loan facility) ಸಲ್ಲಿಸಿರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Ambedkar Development CorporationApplicationChitradurgaChitradurga NewsExtension of TermKannada Newskannada suddiLoan FacilityNammajana.comಅಂಬೇಡ್ಕರ್ ಅಭಿವೃದ್ದಿ ನಿಗಮಅರ್ಜಿಅವಧಿ ವಿಸ್ತರಣೆಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಸಾಲ ಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy2
Sleepy0
Angry0
Dead0
Wink0
Previous Article ದಿನ ಭವಿಷ್ಯ | ಇವತ್ತು‌ ಯಾವ ರಾಶಿಗೆ ಹೇಗಿದೆ ದಿನ? | Kannada Dina Bhavishya
Next Article ವಾಣಿ ವಿಲಾಸ ಸಾಗರ ಭರ್ತಿಗೆ ಒಂದು ಅಡಿ ಮಾತ್ರ ಬಾಕಿ | ,ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?