Chitradurga news |nammajana.com|18-12-2024
ನಮ್ಮಜನ.ಕಾಂ, ಹೊಸದುರ್ಗ: ಹೊಸದುರ್ಗ ಖಜಾನೆ (Lokayukta) ಕಚೇರಿಯಲ್ಲಿ ಲೋಕಾಯುಕ್ತ ರೇಡ್ ಆಗಿದ್ದು ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾ ಬಲೆಗೆ ಬಿದ್ದಿದ್ದಾರೆ.
ಶಿಕ್ಷಕಿ ಪೆನ್ಷನ್ ಹಣ ಕ್ಲಿಯರ್ ಮಾಡಲುಎರಡರ ಲಂಚಕ್ಕೆ ಬೇಡಿಕೆ ಇಟ್ಟಿದ್ದ FDA ವರಲಕ್ಷ್ಮಿ, ಮುಖ್ಯ ಲೆಕ್ಕಿಗ (Lokayukta) ಗೋವಿಂದರಾಜು ಲೋಕಾ ಬಲೆಗೆ ಸಿಲುಕಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಭರ್ತಿಗೆ ಒಂದು ಅಡಿ ಮಾತ್ರ ಬಾಕಿ | ,ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
ನಿವೃತ್ತ ಶಿಕ್ಷಕಿ ಶಾರದಮ್ಮ ಬಳಿ 2 ಸಾವಿರ ಲಂಚ ಸ್ವೀಕರಿಸುವಾಗ ರೇಡ್ ಮಾಡಲಾಗಿದ್ದು ಲೋಕಾ ಎಸ್ಪಿ ವಾಸುದೇವರಾಂ (Lokayukta) ನೇತೃತ್ವದಲ್ಲಿ ಪಿಐ ಗುರುಬಸವರಾಜ್ ಮಂಜುನಾಥ್ ದಾಳಿ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252