Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಜಾತ್ಯತೀತ ನಾಯಕ ರಾಜವೀರ ಮದಕರಿನಾಯಕ: ವಾಲ್ಮೀಕಿ ಶ್ರೀ ಬಣ್ಣನೆ | Madakari Nayaka
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಜಾತ್ಯತೀತ ನಾಯಕ ರಾಜವೀರ ಮದಕರಿನಾಯಕ: ವಾಲ್ಮೀಕಿ ಶ್ರೀ ಬಣ್ಣನೆ | Madakari Nayaka
Blog

ಜಾತ್ಯತೀತ ನಾಯಕ ರಾಜವೀರ ಮದಕರಿನಾಯಕ: ವಾಲ್ಮೀಕಿ ಶ್ರೀ ಬಣ್ಣನೆ | Madakari Nayaka

Editor Nammajana
Last updated: 13 October 2024 3:56 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|13-10-2024

ನಮ್ಮಜನ.ಕಾಂ, ಚಿತ್ರದುರ್ಗ: ರಾಜವೀರ ಮದಕರಿ ನಾಯಕ ಯಾವೊಂದು ಜಾತಿಗೆ ಸೀಮಿತವಾಗದೆ, ಜಾತ್ಯಾತೀತ (Madakari Nayaka) ನಾಯಕನಾಗಿದ್ದ ಎಂದು ವಾಲ್ಮೀಕಿ ಗುರಪೀಠದ ಶ್ರೀ ವಾಲ್ಮಿಕಿ ಪ್ರಸನ್ನಾನಂದ ಶ್ರೀಗಳು ತಿಳಿಸಿದರು.

ಚಿತ್ರದುರ್ಗ ನಗರದ ಮೆಜೆಸ್ಟಿಕ್ ವೃತ್ತದಲ್ಲಿನ ರಾಜ ವೀರ ಮದಕರಿನಾಯಕಮ ಪ್ರತಿಮೆ ಬಳಿ ಭಾನುವಾರ ನಡೆದ ರಾಜ ವೀರ ಮದಕರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ (Madakari Nayaka) ಮಾತನಾಡಿದರು.

ಮದಕರಿ ಪ್ರತಿಮೆ ಪುಷ್ಪಾರ್ಚಣೆ ಸಲ್ಲಿಸಿ ಶ್ರೀಗಳು, ನಾಡಿನಾದ್ಯಂತ ಇಂದು ಚಿತ್ರದುರ್ಗವನ್ನು ಆಳಿದ ನಾಡದೂರೆ ರಾಜ ವೀರ ಮದಕರಿನಾಯಕಯ ಜಂಯತೋತ್ಸವವನ್ನು ಅತಂತ್ಯ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

ಬಹುತೇಕ ದಕ್ಷಿಣ ಭಾರತದಲ್ಲಿ ಮೊಗಲರ ದಾಳಿಯನ್ನು ಸಮರ್ಥವಾಗಿ ಎದುರಿಸಿದ ತನ್ನ ಸುತ್ತ-ಮುತ್ತಲ್ಲಿನ ವೈರಿಗಳನ್ನು ಹಿಮೆಟ್ಟಿಸಿ ಚಿತ್ರದುರ್ಗವನ್ನು ಮದಕರಿ ನಾಯಕ ೨೫ ವರ್ಷಗಳ ಆಳ್ವಿಕೆಯನ್ನು ನಡೆಸಿ ಒಬ್ಬ ಹಿರೋ ಎಂದರು.

ಜಾತ್ಯಾತೀತ ನಾಯಕ ಮದಕರಿ ನಾಯಕ ಈ ಸಮಯದಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡದೆ ಎಲ್ಲಾ (Madakari Nayaka) ಜಾತಿಯವರನ್ನು ಸಮಾನಾಗಿ ಕಾಣುವುದರ ಮೂಲಕ ರಾಜ್ಯದ ಆಳ್ವಿಕೆ ನಡೆಸಿದ್ದಾರೆ.

ಈ ವ್ಯಕ್ತಿಯ ಜಯಂತಿಯನ್ನು ಪ್ರತಿ ವರ್ಷ ಚಿತ್ರದುರ್ಗದಲ್ಲಿ ಅದ್ದೂರಿಯಿಂದ ಆಚರಣೆ ಮಾಡಲಾಗುತ್ತಿದೆ. ಈ ವರ್ಷ ಸಾಂಕೇತಿಕವಾಗಿ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷ ಮದಕರಿ ನಾಯಕ ಜಯಂತಿಯನ್ನು ಅದ್ದೂರಿಯಾಗಿ (Madakari Nayaka) ಆಚರಿಸಲಾಗುವುದು ಈಗ ದಸರಾ ಶರಣ ಸಂಸ್ಕೃತಿ ಉತ್ಸವ ನಡೆದಿದೆ. ನಿನ್ನೆ ಅದರ ಮೆರವಣಿಗೆ ಆಗಿದೆ.

ಮದಕರಿ ಜಯಂತಿಯ ಅದ್ದೂರಿ ಅಚರಣೆಯ ಬಗ್ಗೆ ತೀರ್ಮಾನ ತೆಗೆದುಕೊಂಡು ಎಲ್ಲರನ್ನು ಜೊತೆಗೂಡಿಸಿ ಆಚರಣೆ ಮಾಡಲಾಗುವುದು ಎಂದರು.

ಇದನ್ನೂ ಓದಿ: ಚಳ್ಳಕೆರೆ | ನೀರಿನಲ್ಲಿ‌ ಮುಳುಗಿದ ಲಕ್ಷಾಂತರ ರೂಪಾಯಿ ಟಮೋಟ, 50 ಮನೆ | ಬೆಳೆ, ಮನೆಗಳಿಗೆ ಭಾರೀ ಹಾನಿ | Challakere Rain

ಕಾರ್ಯಕ್ರಮದಲ್ಲಿ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷರಾದ ಹೆಚ್.ಜೆ.ಕೃಷ್ಣಮೂರ್ತಿ, ಮದಕರಿ ನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್, ಮುಖಂಡರಾದ ಗೋಪಾಲಸ್ವಾಮಿ ನಾಯಕ್, ರತ್ನಮ್ಮ, ಸೋಮು, ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಕಾಟೇಹಳ್ಳಿ ಕರಿಯಣ್ಣ, ಜಿ.ಟಿ,ರಾಜೇಶ್,  ತಿಪ್ಪೇಸ್ವಾಮಿ, ಅಹೋಬಲ ಟಿವಿಎಸ್ ಮಾಲೀಕ ಪಿ.ವಿ.ಅರುಣ್, ಅಜೇಯ ಮದಕರಿ, ದರ್ಶನ್ ಇಂಗಳದಾಳ್, ತಿಪ್ಪೇಸ್ವಾಮಿ, ರಾಜ ಮದಕರಿ ನಾಯಕ, ಕಿರಣ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

TAGGED:ChitradurgaChitradurga NewsKannada Newskannada suddiMadakari festivalMadakari heroMadakari JayantiMadakari NayakaNammajana.comPrasannananda SwamijiValmiki Sriಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರಸನ್ನಾನಂದ ಸ್ವಾಮೀಜಿಮದಕರಿ ಉತ್ಸವಮದಕರಿ ಜಯಂತಿಮದಕರಿ ನಾಯಕವಾಲ್ಮೀಕಿ ಶ್ರೀ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಇಂದಿನ ರಾಶಿ ಭವಿಷ್ಯ, ಯಾವ ರಾಶಿಗೆ ಶುಭ, ಅಶುಭ? | Dina Bhavishya kannada
Next Article ಶಾಲೆ, ದೇವಸ್ಥಾನದ ಬಳಿಯ ಬಾರ್ : ಗ್ರಾಮಸ್ಥರಿಂದ ಬಾರ್‌ಮುಚ್ಚುವಂತೆ ಪ್ರತಿಭಟನೆ | Protest
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?