Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: 2024 ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಐದು ಜನ ಸಾಧಕರ ಆಯ್ಕೆ| Maharshi Valmiki Award
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > 2024 ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಐದು ಜನ ಸಾಧಕರ ಆಯ್ಕೆ| Maharshi Valmiki Award
ವಿಶೇಷ ಸುದ್ದಿ

2024 ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಐದು ಜನ ಸಾಧಕರ ಆಯ್ಕೆ| Maharshi Valmiki Award

Editor Nammajana
Last updated: 16 October 2024 6:10 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|16-10-2024

ನಮ್ಮಜನ.ಕಾಂ, ಚಿತ್ರದುರ್ಗ:‌ ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ (Maharshi Valmiki Award) ಜಯಂತಿಯನ್ನು ಆಚರಿಸಲಾಗುತ್ತದೆ.

ಡಾ. ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಶ್ರೀ ಡಿ.ದೇವರಾಜ ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ (Maharshi Valmiki Award) ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನಗದು ಮೊತ್ತ ಹಾಗೂ ಬಂಗಾರದ ಪದಕಗಳ ಮೌಲ್ಯವನ್ನು ಐದು ಪ್ರಶಸ್ತಿ ನೀಡಲು ಆಯ್ಕೆ ಮಾಡಲಾಗಿದೆ.

2024-25ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ  ಕೆ.ಹೆಚ್.ಮಲ್ಲೇಶಪ್ಪ.. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ನಾಗರಬಾವಿ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿರುತ್ತು.

ಸರ್ಕಾರವು ಎಲ್ಲಾ ಅಂಶ ಪರಿಶೀಲಿಸಿ, 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಆಯ್ಕೆ ಮಾಡಿರುವ ಒಟ್ಟು 05 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಸಭೆಯಲ್ಲಿ ನಿರ್ಣಯಿಸಿರುವಂತೆ, 2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಕ್ಷೇತ್ರವಾರು ಈ ಕೆಳಕಂಡ 05 ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ (Maharshi Valmiki Award) ಪ್ರುಶಸ್ತಿಯನ್ನು ನೀಡಿ, ಗೌರವಿಸಲು ಮಂಜೂರಾತಿ ನೀಡಿ ಆದೇಶಿಸಿದೆ.

ಇದನ್ನೂ ಓದಿ: ಅಡಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ | Adike Rate

ಐದು ಜನರ ಸಾಧಕರ ಪಟ್ಟಿ

ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ. ಗಡ್ಡದಾರ ಹಟ್ಟಿ,  ನನ್ನಿವಾಳ ಅಂಚೆ ಚಳ್ಳಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ (ಬುಡಕಟ್ಟು ಸಂಸ್ಕೃತಿ ಕ್ಷೇತ್ರ)

ಡಾ. ರತ್ನಮ್ಮ.ಎಸ್., ಮದ್ದೂರು ಕಾಲೋನಿ, ಮದ್ದೂರು ಪೋಸ್ಟ್, ಹಂಗಳ ಹೋಬಳಿ, ಗುಂಡ್ಲುಪೇಟೆ ಚಾಮರಾಜನಗರ ಜಿಲ್ಲೆ (ಸಮಾಜ ಸೇವೆ) (Maharshi Valmiki Award)

ರಾಜಶೇಖರ ತಳವಾರ, ನಂ.63/ಎ, 3ನೇ ಕ್ರಾಸ್, ದೀಪಕ ಗಲ್ಲಿ, ಗಾಂಧಿನಗರ, ಬೆಳಗಾವಿ (ಸಾಮಾಜಿಕ ಕ್ಷೇತ್ರ)

ಕೆ.ಎಸ್. ಮೃತ್ಯುಂಜಯ, ನಂ.14/10, ಮಾಗಡಿ ಮುಖ್ಯರಸ್ತೆ, ಬೆಂಗಳೂರು. (ಸಾಮಾಜಿಕ ಕ್ಷೇತ್ರ)

ರತ್ನಮ್ಮ , ಬಿ.ಸೋಗಿ, ನಂ. 20.921/1, ಕಾಲೋನಿ, ಹರಪನಹಳ್ಳಿ, ವಿಜಯನಗರ ಜಿಲ್ಲೆ (ರಂಗ ಭೂಮಿ ಕ್ಷೇತ್ರ)

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:ChitradurgaChitradurga NewsKannada Newskannada suddiKarnatakaMaharshi Valmiki AwardNammajana.comSelection of Five AchieversShri Maharshi Valmiki Award 2024State GovernmentValmiki AwardValmiki Jayantiಐವರು ಸಾಧಕರ ಆಯ್ಕೆಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಹರ್ಷಿ ವಾಲ್ಮೀಕಿ ಪ್ರಶಸ್ತಿರಾಜ್ಯ ಸರ್ಕಾರವಾಲ್ಮೀಕಿ ಜಯಂತಿವಾಲ್ಮೀಕಿ ಪ್ರಶಸ್ತಿಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಅಡಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ | Adike Rate
Next Article ದಿನ ಭವಿಷ್ಯ | ಯಾವ್ಯಾವ ರಾಶಿಗೆ ಉದ್ಯೋಗ ಬದಲಾವಣೆ, ಹೊಸ ಅವಕಾಶ ತೆರೆದಿವೆ? | Dina Bhavishya kannada
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?