Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸೈನಿಕ ಶಾಲೆಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ | Military school
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಸೈನಿಕ ಶಾಲೆಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ | Military school
Blog

ಸೈನಿಕ ಶಾಲೆಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ | Military school

Editor Nammajana
Last updated: 17 September 2024 5:23 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now
Chitradurga news |nammajana.com|17-9-2024
ನಮ್ಮಜನ‌.ಕಾಂ, ಉದ್ಯೋಗ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇನಾ ಸಿಬ್ಬಂದಿಗಳ ಮಕ್ಕಳ ಶಿಕ್ಷಣಕ್ಕಾಗಿ (Military school) ಇರುವಂತಹ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಿ ಸ್ಕೂಲ್ ಗಳಲ್ಲಿ ಖಾಲಿ ಇರುವ ಟೀಚರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ದೇಶಾದ್ಯಂತ ಒಟ್ಟು 139 ಆರ್ಮಿ ಸ್ಕೂಲ್ ಗಳಿದ್ದು, ನಮ್ಮ ಕರ್ನಾಟಕ ರಾಜ್ಯದಲ್ಲಿಯೂ ಕೂಡ ಬೆಳಗಾವಿ ಜಿಲ್ಲೆಯಲ್ಲಿ ಈ ಶಾಲೆ ಇದೆ. ಈ ಶಾಲೆಗಳಲ್ಲಿ ಒಟ್ಟು ಸದ್ಯಕ್ಕೆ 8,000ಕ್ಕೂ ಹೆಚ್ಚು (Military school) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ :

  • ಪ್ರೈಮರಿ ಟೀಚರ್ ಹುದ್ದೆಗಳು
  • ಪೋಸ್ಟ್ ಗ್ರಾಜುಯೇಟ್ ಟಿಚರ್
  •  ಟ್ರೈನಡ್ ಗ್ರಾಜುಯೇಟ್ ಟಿಚರ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?

ಪೋಸ್ಟ್ ಗ್ರಾಜುವೇಟ್ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಪದವಿ ಶಿಕ್ಷಣದ ಜೊತೆಗೆ ಬಿಎಡ್ ಪದವಿ ಮುಗಿಸಿರಬೇಕು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕೂಡ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಕೋರ್ಸ್ ನಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿ ಟಿ ಇ ಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು:

ಈ ನೇಮಕಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ (Military school) ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

ಹುದ್ದೆಗಳಿಗೆ ನೇಮಕಾತಿ ಹೇಗೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಸ್ಕ್ರೀನಿಂಗ್ ಟೆಸ್ಟ್ ನಡೆಸಿ ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನಂತರದಲ್ಲಿ ಬೋಧನಾ ಪರೀಕ್ಷೆ ನಡೆಸುತ್ತಾರೆ. ಇವುಗಳಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.

ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 25, 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ (Military school) ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಸಿಗುವಂತಹ ಅಧಿಕೃತ ಅಧಿಸೂಚನೆಯನ್ನು ಮತ್ತೊಮ್ಮೆ ನೋಡಿಕೊಂಡು ಸಂಪೂರ್ಣ ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಿ.

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಕೆಯ ಲಿಂಕ್ : https://www.awesindia.com/

Telegram Group Join Now
WhatsApp Group Join Now

You Might Also Like

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ

TAGGED:Application InvitationChitradurga NewsJobKannada Newskannada suddiKarnatakaMilitary schoolNammajana.comPost of InstructorTeacher postಅರ್ಜಿ ಆಹ್ವಾನಉದ್ಯೋಗಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬೋದಕರ ಹುದ್ದೆಶಿಕ್ಷಕ ಹುದ್ದೆಸೈನಿಕ ಶಾಲೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕನ್ನಡದಲ್ಲೇ ಔಷಧ ಚೀಟಿ ಬರೆವ ಸರ್ಕಾರಿ ಡಾಕ್ಟರ್ | Kannada
Next Article ರೈತನಿಂದ ಲಂಚ ಸ್ವೀಕಾರ ವೇಳೆ ಗ್ರಾಮ ಲೆಕ್ಕಧಿಕಾರಿ ಲೋಕಯುಕ್ತ ಬಲೆಗೆ | Lokyukta attack
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?