Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Molakalmuru Rain | ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ರೈತರ ಬದುಕು | ಹೊಸಕೋಟೆ ಗ್ರಾಮ ಜಲಾವೃತ್ತ |
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Molakalmuru Rain | ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ರೈತರ ಬದುಕು | ಹೊಸಕೋಟೆ ಗ್ರಾಮ ಜಲಾವೃತ್ತ |
ಇಂದಿನ ಸುದ್ದಿ

Molakalmuru Rain | ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ರೈತರ ಬದುಕು | ಹೊಸಕೋಟೆ ಗ್ರಾಮ ಜಲಾವೃತ್ತ |

Editor Nammajana
Last updated: 21 August 2024 8:02 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 21-8-2024

ವರದಿ: ಹೆಚ್.ಮಹಾಂತೇಶ್ ರಾಯಾಪುರ

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ನಮ್ಮಜನ.ಕಾಂ, ಮೊಳಕಾಲ್ಮುರು: ವರುಣನ ಅಬ್ಬರಕ್ಕೆ ಹೊಸಕೋಟೆ ಗ್ರಾಮ ಜಲಾವೃತವಾಗಿದ್ದು,ಕಷ್ಟಪಟ್ಟು ಬೆಳದ ಬೆಳೆ ಇನ್ನೆನು ಕೈಗೆ ಸಿಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ರೈತನ ಕನಸು (Molakalmuru Rain) ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ

ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹೊಸಕೋಟೆ ಗ್ರಾಮಕ್ಕೆ ನೀರು ನುಗ್ಗಿದ್ದು ಜನಜೀವನ ತತ್ತರಗೊಂಡಿದೆ. (Molakalmuru Rain) ಗ್ರಾಮದ ಬಹುತೇಕ ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ಓಣಿಗಳು ಕೆರೆಯಂತಾಗಿ ಮಾರ್ಪಟ್ಟು ಮಳೆಯ ರುದ್ರ ನರ್ತನಕ್ಕೆ ಗ್ರಾಮಸ್ಥರು ನಲುಗಿ ಹೋಗಿದ್ದಾರೆ.

ಹೊಸಕೋಟೆ ಗ್ರಾಮದ ದೊಡ್ಡಹಳ್ಳದ ನೀರು ರೈತರ ಹೊಲಗಳಿಗೆ ನುಗ್ಗಿ ಕಳೆದ ಎರಡು ತಿಂಗಳುಗಳಿಂದ ದುಡಿದ ಫಲದಿಂದ ಎದೆಯುವುದಕ್ಕೆ ಬಂದು ನಿಂತಿದ್ದ (Molakalmuru Rain) ಮೆಕ್ಕೆಜೋಳ,ಗಾಳಿ ಮಳೆಯ ರಭಸಕ್ಕೆ ನೆಲಕಚ್ಚಿದೆ, ಲಕ್ಷಾಂತರ ರೂಪಾಯಿ ವ್ಯಯಿಸಿ ಟೊಮೇಟೊ ಬೆಳೆದಿದ್ದ ರೈತನಿಗೆ ಮಳೆಯಿಂದಾಗಿ ಸಿಡಿಲು ಬಡಿದಂತಾಗಿದ್ದು, ಫಸಲಿಗೆ ಬಂದಿದ್ದ ಟೊಮೇಟೊ ಬೆಳೆ ಸಂಪೂರ್ಣವಾಗಿ ತನ್ನ ಕಣ್ಣೇದುರೆ ನೆಲಕಚ್ಚಿರುವುದನ್ನು ನೋಡಿ ಅನ್ನದಾತ ಕಣ್ಣೀರು ಹಾಕುತ್ತಿದ್ದಾನೆ, ಇನ್ನು ವರ್ಷದ ಮಳೆಯಾಶ್ರಿತ ಶೇಂಗಾ ಬೆಳೆ ಜಲಾವೃತವಾಗಿದ್ದು ರೈತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಸಿರಿಗೆರೆ ತರಳಬಾಳು ಶ್ರೀಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಪತ್ರ ಬರೆದ ಭಕ್ತರು | Taralbalu Mata Sirigere

ಕಳೆದ ಎರಡು ವರ್ಷಗಳಿಂದ ಮಳೆ ಕಾಣದೆ ಬರಗಾಲಕ್ಕೆ (Molakalmuru Rain) ತುತ್ತಾಗಿ ಕಷ್ಟದ ಬದುಕು ಸಾಗಿಸಿದ್ದ ಈ ಭಾಗದ ರೈತರು,ಈ ವರ್ಷ ಅತಿವೃಷ್ಟಿಯ ಹೊಡೆತಕ್ಕೆ ಸಿಲುಕಿದ್ದಾರೆ.

ಮುಂಗಾರು ಫಸಲು ಹಾನಿಯಾಗಿ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಅದರಲ್ಲೂಸಣ್ಣ ರೈತರ ಪಾಡಂತೂ ಹೇಳ ತೀರದಾಗಿದೆ, ಅಧಿಕಾರಿಗಳು ಹಾನಿಗೊಳಗಾದ ಹೊಲಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕು ಎಂಬುದು ರೈತರ ಆಗ್ರಹವಾಗಿದೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChitradurgaChitradurga NewsChitradurga Rain reportHosakoteKannada Newskannada rain reportkannada suddiMolakalmuruMolakalmuru RainNammajana.comrainrain damagerain forecastRain reportಕನ್ನಡ ನ್ಯೂಸ್ಕನ್ನಡ ಮಳೆ ವರದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಮಳೆಚಿತ್ರದುರ್ಗ ಮಳೆ ವರದಿಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಳೆಮಳೆ ಮುನ್ಸೂಚನೆಮಳೆ ವರದಿಮಳೆ ಹಾನಿಮೊಳಕಾಲ್ಮುರುಮೊಳಕಾಲ್ಮುರು ಮಳೆವರುಣಹೊಸಕೋಟೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಳ್ಳಕೆರೆ | ಚಳ್ಳಕೆರೆ ನಗರಲ್ಲಿ ವಿದ್ಯುತ್ ವ್ಯತ್ಯಯ | Challakere Power Cut
Next Article ಮಳೆಯ ಆರ್ಭಟಕ್ಕೆ ನಲುಗಿದ ಚಳ್ಳಕೆರೆ | ರಹೀಂ ನಗರ, ಕಾಟಪಪ್ಪನಟ್ಟಿ ಜನಜೀವನ ಅಸ್ತವ್ಯಸ್ತ | Rain
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?