Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಲವ್ ಶಾನೇ ಡೇಂಜರ್ | ಪ್ರೇಮ ವಿವಾಹವಾದ ಯುವಕನ ಭೀಕರ ಕೊಲೆ | Murder
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಲವ್ ಶಾನೇ ಡೇಂಜರ್ | ಪ್ರೇಮ ವಿವಾಹವಾದ ಯುವಕನ ಭೀಕರ ಕೊಲೆ | Murder
ಕ್ರೈಂ ಸುದ್ದಿ

ಲವ್ ಶಾನೇ ಡೇಂಜರ್ | ಪ್ರೇಮ ವಿವಾಹವಾದ ಯುವಕನ ಭೀಕರ ಕೊಲೆ | Murder

Editor Nammajana
Last updated: 28 November 2024 4:36 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|28-11-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೋಣನೂರು ಗ್ರಾಮದಲ್ಲಿ ಪ್ರೇಮ ವಿವಾಹ ಹಿನ್ನೆಲೆಯಲ್ಲಿ (Murder) ಯುವಕನ ಭೀಕರ ಕಗ್ಗೊಲೆಯಾಗಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಕೋಣನೂರು ಗ್ರಾಮದ (42) ವರ್ಷದ ವ್ಯಕ್ತಿ ಮಂಜುನಾಥ್‌  ಕೊಲೆಯಾದ ವ್ಯಕ್ತಿ. ಯುವತಿ ಪೋಷಕರು ಹಾಗೂ ಸಂಬಂಧಿಕರಿಂದ ವ್ಯಕ್ತಿಯ ಹತ್ಯೆಯಾಗಿದೆ ಎಂದು ವರದಿಯಾಗಿದೆ.

ಒಂದು ತಿಂಗಳ ಹಿಂದೆಯಷ್ಟೇ ಮಂಜುನಾಥ್ ಹಾಗೂ ಗ್ರಾಮದ ಯುವತಿ ರಕ್ಷಿತಾ (19)  ನಡುವೆ ಮದುವೆ ನಡೆದಿತ್ತು. ಪ್ರೇಮ ವಿವಾಹದ ಬಳಿಕ ರಾಜಿ ಪಂಚಾಯಿತಿ ಕೂಡ ನಡೆದಿತ್ತು.

ಕೆಲ ದಿನಗಳ ಬಳಿಕ ಮದುವೆ ಮಾಡಿಕೊಡುವುದಾಗಿ ಹೇಳಿದ್ದರು. ಯುವತಿಯ ಪೋಷಕರು ಭರವಸೆ ನೀಡಿದ್ದ ಕಾರಣದಿಂದ ಮಗಳನ್ನು ಊರಿಗೆ ಕರೆದುಕೊಂಡು (Murder) ಹೋಗಲಾಗಿತ್ತು. ಈ ವೇಳೆ ಮಂಜುನಾಥ್‌ ಚಿತ್ರದುರ್ಗದ ಸಂಬಂಧಿ ಮನೆಯಲ್ಲಿ ವಾಸವಾಗಿದ್ದ.

20 ದಿನಗಳ ಬಳಿಕ ನಿನ್ನೆ ಕೋಣನೂರು ಗ್ರಾಮಕ್ಕೆ ತೆರಳಿದಾಗ ಏಕಾಏಕಿ ಈತನ ಮೇಲೆ ಹಲ್ಲೆ ಮಾಡಲಾಗಿದೆ. ಮಂಜುನಾಥ್ ಮನೆಯ ಮುಂಭಾಗದಲ್ಲಿಯೇ ಭೀಕರವಾಗಿ ಹಲ್ಲೆ ನಡೆಸಿ ದಾರುಣವಾಗಿ ಹತ್ಯೆ ಮಾಡಲಾಗಿದೆ.

ಮಂಜುನಾಥ್ ಮೇಲೆ ಕೋಲು,ಬಡಿಗೆ, ರಾಡಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಮಂಜುನಾಥ್ ತಂದೆ ಚಂದ್ರಪ್ಪ, ತಾಯಿ ಅನಸೂಯ ಮೇಲೂ ಹಲ್ಲೆಯಾಗಿದೆ. ಮಂಜುನಾಥ್‌ ಪೋಷಕರ ಕಾಲುಗಳ ಮೇಲೆ ಕಲ್ಲು ಎತ್ತಿ ಹಾಕಲಾಗಿದೆ.ಯುವತಿ ತಂದೆ ಜಗದೀಶ್, ದೊಡ್ಡಪ್ಪ ಈಶ್ವರಪ್ಪ, ಚಿಕ್ಕಪ್ಪ ನಿಂಗಪ್ಪ ದೊಡ್ಡಪ್ಪ ಬಸವರಾಜಪ್ಪ, ಪ್ರಸನ್ನ ಸೇರಿದಂತೆ ಕುಟುಂಬಸ್ಥರಿಂದ ಹಲ್ಲೆ ಕೃತ್ಯ ನಡೆದಿದೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 577 ಕ್ಯೂಸೆಕ್ಸ್ ನೀರು | 28 ನವೆಂಬರ್ 2024 | Vani Vilasa Sagara Dam

ಗಾಯಾಳು ಮಂಜುನಾಥ್ ಪೋಷಕರಾದ ಚಂದ್ರಪ್ಪ, ಪತ್ನಿ ಅನಸೂಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಎಸ್ಪಿ ರಂಜಿತ್ ಬಂಡಾರು ಭೇಟಿ, ಪರಿಶೀಲನೆ ಮಾಡಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿ (Murder) ಪೋಲೀಸರ ಹುಡುಕಾಟ ನಡೆಸಲಾಗುತ್ತಿದ್ದು, ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ | ಬೆಳಗ್ಗೆ 10 ರಿಂದ ಸಂಜೆ 5 ವರಗೆ ಯಾವ್ಯಾವ ಏರಿಯಾದಲ್ಲಿ ಕರೆಂಟ್ ಇರಲ್ಲ | Power cut

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

TAGGED:barbaric murderChitradurga DistrictChitradurga NewsKannada Newskannada suddiKonanurlove marriageMurderNammajana.comson-in-law murderTalukಅಳಿಯನ ಕೊಲೆಕನ್ನಡ ನ್ಯೂಸ್ಕನ್ನಡ ಸುದ್ದಿಕೊಲೆಕೋಣನೂರುಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಾಲೂಕುನಮ್ಮಜನ.ಕಾಂಪ್ರೇಮ ವಿವಾಹಬರ್ಬರ ಕೊಲೆಹತ್ಯೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರಕ್ಕೆ 577 ಕ್ಯೂಸೆಕ್ಸ್ ನೀರು | 28 ನವೆಂಬರ್ 2024 | Vani Vilasa Sagara Dam
Next Article Bhadre Reservoir: ವಿ ವಿ ಸಾಗರಕ್ಕೆ ಜನವರಿವರೆಗೆ ಭದ್ರೆ ನೀರು, ಡಿಸಿಎಂ ಬಾಗಿನ ಅರ್ಪಿಸಲು ಸಿದ್ದತೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?