Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Muruga Shri Released | ಮುರುಘಾ ಶ್ರೀ ಜೈಲಿನಿಂದ ರಿಲೀಸ್ | ಶರಣರು ಹೇಳಿದ್ದೇನು, ತೆರಳಿದ್ದು ಯಾವ ಮಠಕ್ಕೆ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Muruga Shri Released | ಮುರುಘಾ ಶ್ರೀ ಜೈಲಿನಿಂದ ರಿಲೀಸ್ | ಶರಣರು ಹೇಳಿದ್ದೇನು, ತೆರಳಿದ್ದು ಯಾವ ಮಠಕ್ಕೆ?
ಇಂದಿನ ಸುದ್ದಿ

Muruga Shri Released | ಮುರುಘಾ ಶ್ರೀ ಜೈಲಿನಿಂದ ರಿಲೀಸ್ | ಶರಣರು ಹೇಳಿದ್ದೇನು, ತೆರಳಿದ್ದು ಯಾವ ಮಠಕ್ಕೆ?

Editor Nammajana
Last updated: 7 October 2024 11:57 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|7-10-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ಪೋಕ್ಸೋ ಪ್ರಕರಣ ರಾಜ್ಯದಲ್ಲಿ ತೀವ್ರ ಹಲವರಿಗೆ ಆಘಾತ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಸಹ ಸೇರಿದ್ದರು. ಇದೀಗ, ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಜಾಮೀನು ಮಂಜೂರು ಮಾಡಿ ಬಿಡುಗಡೆಗೆ ಕೋರ್ಟ್​ ಆದೇಶ ನೀಡಿದೆ.

ಜೈಲಿನ ಮುಂಭಾಗ ಬಸಪ್ರಭು ಸ್ವಾಮೀಜಿ ಮತ್ತು ಮುರುಘಾ ಮಠದ ಭಕ್ತ ಹೂವಿನ ಹಾರ ಹಾಕಿ  ಸ್ವಾಗತ ಮಾಡಿಕೊಂಡರು. ಶರಣರು ನಗು ನಗುತ್ತಲೇ ಕಾರಗೃಹದಿಂದ ಹೊರ ಬಂದರು.

ಬಿಡುಗಡೆಯಾದ ಶರಣರು ಮಾಧ್ಯಮದ ಜೊತೆ ಮಾತನಾಡಿ ಈ ಸಮಯ ಮೌನ ವಹಿಸುವ ಸಮಯವಾಗಿದೆ. ಭಕ್ತರು ಏನು ತಿಳಿಸಬೇಕೋ ಈಗಾಗಲೇ ತಿಳಿಸಲಾಗಿದೆ. ಸತ್ಯಕ್ಕೆ ಜಯ ಸಿಗುವ ವಿಶ್ವಾಸವಿದೆ. ಕಾನೂನು ಹೋರಟ ಮುಂದುವರೆಸಲಾಗುತ್ತದೆ ಎಂದು ನಗುತ್ತಲೇ ಮಾಧ್ಯಮದವರಿಗೆ ಉತ್ತರಿಸಿದರು.

ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದ್ದು, ಜೈಲಿನಿಂದ ಬಿಡುಗಡೆ ಬಳಿಕ ದಾವಣಗೆರೆಯಲ್ಲಿನ ಮುರುಘಾ ಮಠದ ಶಾಖ ಮಠವಾದ ಶಿವಯೋಗಿಯಾಶ್ರಮಕ್ಕೆ ತೆರಳಿದ್ದಾರೆ.

ಇಂದು ಮುಖ್ಯ ಸಾಕ್ಷಿ ವಿಚಾರಣೆ,, ಸಂತ್ರಸ್ಥೆಯ ಕ್ರಾಸ್ ಎಕ್ಸಾಮಿನ್ ಹಿನ್ನಲೆಯಲ್ಲಿ ಚಿತ್ರದುರ್ಗ ಕೋರ್ಟ್ ಗೆ ಮುರುಘಾ ಸ್ವಾಮಿ (Muruga Shri Released) ಹಾಜರಾಗಿದ್ದರು.ವಿಚಾರಣೆ ಬಳಿಕ ಜೈಲಿಂದ ಬಿಡುಗಡೆಗೆ ನ್ಯಾಯಾದೀಶರ ಆದೇಶ ನೀಡಿದರು.

ಮುರುಘಾ ಶ್ರೀ ಗೆ ಜಾಮೀನು ರದ್ದು ಮಾಡಿ ನಾಲ್ಕು ತಿಂಗಳಲ್ಲಿ ವಿಚಾರಣೆ ಮುಗಿಸಲು ಸುಪ್ರೀಂ ಆದೇಶ ಹಿನ್ನಲೆಯಲ್ಲಿ ಮರುಘಾ ಶರಣರು ಜೈಲು ಸೇರಿದ್ದರು. ಆದರೇ ಮುರುಘಾ ಶ್ರೀಗಳಿಗೆ (Muruga Shri Released) ಇಂದು ಮತ್ತೆ ಜೈಲಿಂದ ಬಿಡುಗಡೆಗೆ ಆದೇಶ ಮಾಡಲಾಗಿದೆ.

ಚಿತ್ರದುರ್ಗ 2 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಧಿಶ  ನ್ಯಾಯಾದೀಶರಾದ ಗಂಗಾಧರ GC ಅವರಿಂದ ಬಿಡುಗಡೆಗೆ ಆದೇಶ ಮಾಡಿದರು.

ಇದನ್ನೂ ಓದಿ: ಮುರುಘಾ ಶರಣರಿಗೆ ಬಿಡುಗಡೆ ಭಾಗ್ಯ | ಜಾಮೀನು ಮಂಜೂರು | Bail for Shivamurthy Sharan

ಚಿತ್ರದುರ್ಗ ಜಿಲ್ಲೆ ಪ್ರವೇಶ ನಿರ್ಬಂಧ ಹಾಕಿ ಜಾಮೀನು ನೀಡಿದ್ದ ಹೈಕೋರ್ಟ್,  ಸುಪ್ರಿಂ ಕೋರ್ಟ್ ನ ನಿರ್ದೆಶನದಂತೆ 12 (Muruga Shri Released) ಸಾಕ್ಷಿಗಳ ವಿಚಾರಣೆ ಬಳಿಕ ಬಿಡುಗಡೆಗೆ ಆದೇಶ ನೀಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Bail GrantedChitradurgaChitradurga NewsDr. Shivamurthy SurrenderedKannada Newskannada suddiMuruga Shri ReleasedMuruga SurrenderedNammajana.comShivamurthy Muruga Sharanaruಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಾಮೀನು ಮಂಜೂರುನಮ್ಮಜನ.ಕಾಂಮುರುಗ ಶರಣಾದಮುರುಗ ಶ್ರೀ ಬಿಡುಗಡೆಶಿವಮೂರ್ತಿ ಮುರುಘಾ ಶರಣರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮುರುಘಾ ಶರಣರಿಗೆ ಬಿಡುಗಡೆ ಭಾಗ್ಯ | ಜಾಮೀನು ಮಂಜೂರು | Bail for Shivamurthy Sharan
Next Article ಅಡಕೆ ಧಾರಣೆ | 7 OCTOBER 2024 | ಭೀಮಸಮುದ್ರ, ಶಿವಮೊಗ್ಗ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಬೆಲೆ | Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?