Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ | Nagarasabhe election
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಚಳ್ಳಕೆರೆ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ | Nagarasabhe election
ರಾಜಕೀಯ

ಚಳ್ಳಕೆರೆ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ | Nagarasabhe election

Editor Nammajana
Last updated: 14 August 2024 10:57 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|15-8-2024

ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಗೊಳಿಸಿದ ಬೆನ್ನಲ್ಲೆ (Nagarasabhe election) ಚುನಾವಣೆ ದಿನಾಂಕ ಪ್ರಕಟಗೊಂಡಿದ್ದು, ಚುನಾವಣಾಧಿಕಾರಿ ಉಪವಿಭಾಗಾಧಿಕಾರಿ ಕಾರ್ಯನಿರ್ವಹಿಸುವರು.

nammajana

ಕಳೆದ ೨೦೨೩ರ ಮೇ ತಿಂಗಳಲ್ಲಿ ನಗರಸಭೆಯ ಅಂದಿನ ಅಧ್ಯಕ್ಷರು, ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು, ಸುಮಾರು ಒಂದು ವರ್ಷದ ನಂತರ ಮತ್ತೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಿದ್ದು, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ (Nagarasabhe election) ಮೀಸಲಿದೆ. ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಚುನಾವಣಾಧಿಕಾರಿಯಾಗಿ ನಿಯುಕ್ತಗೊಂಡಿದ್ದು ಆ.೨೯ರ ಗುರುವಾರ ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Rain: ಚಿತ್ರದುರ್ಗ ಜಿಲ್ಲೆಯಲ್ಲಿ ಭಾರೀ ಮಳೆ | ಮಳೆ ಪ್ರಮಾಣದ ವಿವರ

ಆ.29 ರ ಗುರುವಾರ ಬೆಳಗ್ಗೆ 10 ರಿಂದ 11ವರೆಗೆ ನಾಮಪತ್ರ ಸ್ವೀಕಾರ, ಮಧ್ಯಾಹ್ನ ಒಂದರಿಂದ 1.05 ವರೆಗೆ ನಾಮಪತ್ರ ಪರಿಶೀಲನೆ, 1.05 ರಿಂದ 1.15 ನಾಮಪತ್ರ ವಾಪಸ್ (Nagarasabhe election) ಪಡೆಯಲು ಅವಕಾಶ, ಮದ್ಯಾಹ್ನ 1.20 ಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕಟಣೆಯಾಗಲಿದೆ ಎಂದು ನಗರಸಭೆಯ ಮೂಲಗಳು ತಿಳಿಸಿವೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:August 29BJPChairmanChallakereChallakere Municipal CouncilChitradurga NewsCity CouncilCongressElectionನಗರಸಭೆJDSKannada Newskannada suddiMunicipal Council ElectionNammajana.comParasabhaTown PanchayatVice Chairmanಅಧ್ಯಕ್ಷಆಗಸ್ಟ್ 29ಉಪಾಧ್ಯಕ್ಷಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಚಳ್ಳಕೆರೆಚಳ್ಳಕೆರೆ ನಗರಸಭೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚುನಾವಣೆಜೆಡಿಎಸ್ನಗರಸಭೆ ಚುನಾವಣೆನಮ್ಮಜನ.ಕಾಂಪಟ್ಟಣ ಪಂಚಾಯಿತಿಪರಸಭೆಬಿಜೆಪಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Rain: ಚಿತ್ರದುರ್ಗ ಜಿಲ್ಲೆಯಲ್ಲಿ ಭಾರೀ ಮಳೆ | ಮಳೆ ಪ್ರಮಾಣದ ವಿವರ
Next Article Dina Bhavishya kannada: ಇಂದಿನ ದಿನ ಭವಿಷ್ಯ, ಯಾವ ರಾಶಿಗೆ ಶುಭ, ಅಶುಭ? | 15 ಆಗಸ್ಟ್ 2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?