Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಅಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಅಹ್ವಾನ
ಇಂದಿನ ಸುದ್ದಿ

ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಅಹ್ವಾನ

Nammajana Sub Editor
Last updated: 1 September 2025 5:26 PM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 01-09-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಸಮಾಜ(Nagpur) ಕಲ್ಯಾಣ ಇಲಾಖೆಯಿಂದ 7,700 ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು 2025-26ನೇ ಸಾಲಿನ ಅಕ್ಟೋಬರ್ 02ರ (ವಿಜಯದಶಮಿ)ಯಂದು ಮಹಾರಾಷ್ಟ್ರ ನಾಗಪುರ ದೀಕ್ಷಾಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ರೈಲಿನ ಮೂಲಕ ಕಳುಹಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 09 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಆಧಾರ್ ಸೀಡಿಂಗ್ ಅಭಿಯಾನ : Aadhaar

ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 04 ರವರೆಗೆ ಪ್ರತಿ ವರ್ಷದಂತೆ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಕಳುಹಿಸಿಕೊಡಲಾಗುವುದು. ಯಾತ್ರಾರ್ಥಿಗಳು ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಅಂಬೇಡ್ಕರ್ ಅನುಯಾಯಿಗಳು ಅಹ ಯಾತ್ರೆ ಕೈಗೊಳ್ಳಬಹುದು.

ಯಾತ್ರಾರ್ಥಿಗೆ ಕನಿಷ್ಠ 18 ವರ್ಷ ಮೇಲ್ಪಟವರಾಗಿರಬೇಕು. ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಸರ್ಕಾರಿ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.

ಇದನ್ನೂ ಓದಿ: Today Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ(Nagpur) ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.

ಆಸಕ್ತ ಯಾತ್ರಾರ್ಥಿಗಳು https://swd.karnataka.gov.in/ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Telegram Group Join Now
WhatsApp Group Join Now

You Might Also Like

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

TAGGED:ChitradurgaChitradurga NewsDeeksha BhoomiKannada NewsMaharashtraNagpurNammajana.comSocial Welfare DepartmentYatraಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದೀಕ್ಷಾ ಭೂಮಿನಮ್ಮಜನ.ಕಾಂನಾಗಪುರಮಹಾರಾಷ್ಟ್ರಯಾತ್ರೆಸಮಾಜ‌ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಆಧಾರ್ ಸೀಡಿಂಗ್ ಅಭಿಯಾನ : Aadhaar
Next Article CHITRADURGA ಗಾಂಧಿ ವೃತ್ತದ ಬಳಿ ಬಹುಹಂತದ ಪಾರ್ಕಿಂಗ್ ಕಟ್ಟಡಕ್ಕೆ ಡಿಪಿಆರ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | 07-10-2025
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?