Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: National Highway: ಚಿತ್ರದುರ್ಗದಿಂದ-ಪುಟ್ಟಪರ್ತಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಣೆ ಮಾಡಲು ಮನವಿ: ಸಂಸದ ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > National Highway: ಚಿತ್ರದುರ್ಗದಿಂದ-ಪುಟ್ಟಪರ್ತಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಣೆ ಮಾಡಲು ಮನವಿ: ಸಂಸದ ಗೋವಿಂದ ಕಾರಜೋಳ
ಇಂದಿನ ಸುದ್ದಿ

National Highway: ಚಿತ್ರದುರ್ಗದಿಂದ-ಪುಟ್ಟಪರ್ತಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಣೆ ಮಾಡಲು ಮನವಿ: ಸಂಸದ ಗೋವಿಂದ ಕಾರಜೋಳ

Editor Nammajana
Last updated: 25 July 2024 12:45 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|25-7-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದಿಂದ (ರಾಷ್ಟ್ರೀಯ ಹೆದ್ದಾರಿ-48 ರಿಂದ) ಚಳ್ಳಕೆರೆ-ಪಾವಗಡ-ಪೆನುಕೊಂಡ (National Highway) ಪುಟ್ಟಪರ್ತಿ ಮಾರ್ಗವಾಗಿ ಆಂಧ್ರಪ್ರದೇಶದ ಬುಕ್ಕಪಟ್ಟಣಂ (ರಾಷ್ಟ್ರೀಯ ಹೆದ್ದಾರಿ-342)ವರೆಗಿನ ಅಂದಾಜು 178.71 ಕಿ.ಮೀ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದಜೇಗೇರಿಸಿ ಘೋಷಣೆ ಮಾಡುವಂತೆ ಇಂದು ದೆಹಲಿಯಲ್ಲಿ ಸಂಸದ ಗೋವಿಂದ ಕಾರಜೋಳರವರು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಸಂಸದರ ಮನವಿ ಪತ್ರದಲ್ಲಿ ಏನಿದೆ? (National Highway)

ಐತಿಹಾಸಿಕ ಸ್ಥಳ ಕೋಟೆನಾಡು ಚಿತ್ರದುರ್ಗದಿಂದ (National Highway) ಪ್ರಾರಂಭವಾಗುವ ಈ ರಾಜ್ಯ ಹೆದ್ದಾರಿಯು ಕರ್ನಾಟಕದಲ್ಲಿ 119 ಕಿ.ಮೀ ಹಾಗೂ ಆಂಧ್ರಪ್ರದೇಶದಲ್ಲಿ 58.90 ಕಿ.ಮೀ. ಸಾಗುತ್ತದೆ.

ಚಳ್ಳಕೆರೆಯಲ್ಲಿ ರಕ್ಷಣ ಇಲಾಖೆ ಕೇಂದ್ರ (National Highway)

ಈ ಮಾರ್ಗದಲ್ಲಿ ಬರುವ ಚಳ್ಳಕೆರೆ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ಇಲ್ಲಿ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್, ಇಸ್ರೋ, ಡಿ.ಆರ್.ಡಿ.ಓ. ಬಾಬಾ ಆಟೋಮಿಕ್ ರೀಸರ್ಚ್ (National Highway) ಸೆಂಟರ್ ಸೇರಿದಂತೆ ಹಲವು ರಕ್ಷಣ ಇಲಾಖೆಗೆ ಸಂಬಂಧಿಸಿದ ಕೇಂದ್ರಗಳು ಸುಮಾರು 8,073 ಎಕರೆ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದಲ್ಲದೇ ಚಳ್ಳಕೆರೆ ಅಡುಗೆ ಎಣ್ಣೆ ಉತ್ಪಾದನೆಯಲ್ಲಿ ಸಾಕಷ್ಟು ಪ್ರಖ್ಯಾತಿಯನ್ನು ಗಳಿಸಿದೆಯಲ್ಲದೇ ಇತರೆ ಕೃಷಿ ಉತ್ಪನ್ನಗಳ ಪ್ರಮುಖ ಮಾರುಕಟ್ಟೆಯಾಗಿ ಹೆಸರುಗಳಿಸಿದೆ.

ಪ್ರಪಂಚದ ಅತಿ ದೊಡ್ಡ ಸೋಲಾರ್ ಪಾರ್ಕ್

ಇದೇ ಮಾರ್ಗದಲ್ಲಿ ಬರುವ ಪಾವಗಡದಲ್ಲಿ ಪ್ರಪಂಚದ (National Highway) ಮೂರನೇ ಅತಿ ದೊಡ್ಡ ಸೋಲಾರ್ ಪಾರ್ಕ್ ತಲೆ ಎತ್ತಿದೆ. ಸುಮಾರು 13,000 ಎಕರೆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೋಲಾ‌ರ್ ಪಾರ್ಕ್ 2,050 Mw ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಅಂದಾಜು 14,800 ಕೋಟಿಯಷ್ಟು ಅನುದಾನವನ್ನು ಇದಕ್ಕಾಗಿ ವಿನಿಯೋಗಿಸಲಾಗಿದೆ.

ಚಳ್ಳಕೆರೆ ಮಾರ್ಗವಾಗಿ ಬುಕ್ಕಪಟ್ಟಣಂ ರಾಷ್ಟ್ರೀಯ ಹೆದ್ದಾರಿಯಾಗಿಸಲು 2016 ರಲ್ಲಿಯೇ ಸಚಿವಾಲಯ ತಾತ್ವಿಕ ಅನುಮೋದನೆ

ಚಿತ್ರದುರ್ಗದಿಂದ ಚಳ್ಳಕೆರೆ ಮಾರ್ಗವಾಗಿ ಬುಕ್ಕಪಟ್ಟಣಂ ವರೆಗಿನ ರಾಜ್ಯ ಹೆದ್ದಾರಿಯನ್ನು 2016 ರಲ್ಲಿಯೇ ರಾಷ್ಟ್ರೀಯ (National Highway) ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಸಚಿವಾಲಯ ತಾತ್ವಿಕ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ಯೋಜನಾ ವರದಿ ಹಾಗೂ ಅಂದಾಜು ಪಟ್ಟಿಯನ್ನು 2018 ರಲ್ಲಿಯೇ ಹೆದ್ದಾರಿ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಅಲ್ಲದೇ ರಾಜ್ಯ ಸರ್ಕಾರ 2022 ರಲ್ಲಿಯೇ ನಿರಾಕ್ಷೇಪಣಾ ಪತ್ರ ಹಾಗೂ ಕಾರ್ಯಸಾಧ್ಯತಾ ವರದಿಯನ್ನು ನೀಡಿದೆ.

ಇದನ್ನೂ ಓದಿ: Arrest of interstate thieves: ಅಂತರರಾಜ್ಯ ಕಳ್ಳನ ಬಂಧನ 70 ಲಕ್ಷ ಮೌಲ್ಯದ ಆಭರಣ ವಶ 68 ಸಾವಿರ ನಗದು ಸೇರಿ ಎರಡು ಬೈಕ್ ಜಪ್ತಿ

178.71 ಕಿಲೋ ಮೀಟರ್ ಉದ್ದದ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿಸಿ

ಪ್ರಯುಕ್ತ, ಚಿತ್ರದುರ್ಗದಿಂದ ಚಳ್ಳಕೆರೆ-ಪಾವಗಡ-ಪೆನುಕೊಂಡ-ಪುಟ್ಟಪರ್ತಿ ಮಾರ್ಗವಾಗಿ ಆಂಧ್ರ ಪ್ರದೇಶದ (National Highway) ಬುಕ್ಕಪಟ್ಟಣಂವರೆಗಿನ 178.71 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಣೆ ಮಾಡಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಲಾಗಿದೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChallakereChitradurga NewsGovinda KarajolaIndian Institute of ScienceKannada Newskannada suddiMargMPNammajana.comNational HighwayNitin GadkariPavagadaPenukondaPuttaparthiUpper Dajegerisiಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ಕನ್ನಡ ನ್ಯೂಸ್ಕನ್ನಡ ಸುದ್ದಿಗೋವಿಂದ ಕಾರಜೋಳಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಿತಿನ್ ಗಡ್ಕರಿಪಾವಗಡಪುಟ್ಟಪರ್ತಿಪೆನುಕೊಂಡಮಾರ್ಗಮೇಲ್ದಜೇಗೇರಿಸಿರಾಷ್ಟ್ರೀಯ ಹೆದ್ದಾರಿಸಂಸದ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Arrest of interstate thieves: ಅಂತರರಾಜ್ಯ ಕಳ್ಳನ ಬಂಧನ 70 ಲಕ್ಷ ಮೌಲ್ಯದ ಆಭರಣ ವಶ 68 ಸಾವಿರ ನಗದು ಸೇರಿ ಎರಡು ಬೈಕ್ ಜಪ್ತಿ
Next Article Navodaya school Uduvalli: ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?