Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: National Highway Project: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > National Highway Project: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ
ಇಂದಿನ ಸುದ್ದಿ

National Highway Project: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ

Nammajana Sub Editor
Last updated: 7 August 2025 12:14 PM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com 07-08-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ(National Highway Project) ಲೋಕಸಭಾ ಕ್ಷೇತ್ರದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನು ಷ್ಠಾನಕ್ಕೆ ಸಲ್ಲಿಸಲಾಗಿರುವ ಪ್ರಸ್ಥಾವನೆಗಳಿಗೆ ತ್ವರಿತ ಅನುಮೋದನೆನೀಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಸತಿ ಶಾಲೆಗಳಿಗೆ AC ಮಹಬೂಬ್ ಜಿಲಾನಿ ಖುರೇಶಿ ಭೇಟಿ, ಪರಿಶೀಲನೆ

ಲೋಕಸಭೆ ನಡೆಯುತ್ತಿರುವುದರ ಅಧಿವೇಶನ ನಡುವೆಯೇ ಬುಧವಾರ ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ಗೋವಿಂದ ಕಾರಜೋಳ ಪ್ರಸ್ತಾವನೆಗಳಿಗೆ ತುರ್ತು ಅನುಮೋದನೆಯ ಅಗತ್ಯತೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೇವರ್ಗಿ-ಚಾಮರಾಜನಗರರಾಷ್ಟ್ರೀಯ ಹೆದ್ದಾರಿ- 150ಎ ಚಳ್ಳಕೆರೆ ನಗರದ ಒಳಭಾಗದಲ್ಲಿ ಹಾದುಹೋಗುತ್ತಿದೆ. ಚಳ್ಳಕೆರೆಪಟ್ಟಣದವ್ಯಾಪ್ತಿಯಲ್ಲಿಸುಮಾರು 9 ಕಿಮೀ ಹೆದ್ದಾರಿಯನ್ನು ಒನ್ ಟೈಮ್ ಹೆದ್ದಾರಿ-48 ಹೆದ್ದಾರಿಗಳು ಇಮೂಪ್‌ವ್‌ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸಬೇಕು.

ರಾಷ್ಟ್ರೀಯ ಹಾಗೂ 150-2 ಹಿರಿಯೂರು(National Highway Project) ನಗರದ ಹೊರಭಾಗದಲ್ಲಿ ಛೇಧಿಸುತ್ತಿದ್ದು, ಇಲ್ಲಿ ಕ್ಲೋವರ್‌ಲೀಫ್ ಜಂಕ್ಷನ್ ನಿರ್ಮಾಣ ಮಾಡುವಂತೆ ವಿನಂತಿಸಿದರು.

ಇದನ್ನೂ ಓದಿ: CHITRADURGA ಜಿಲ್ಲೆಯಲ್ಲಿ 31 ಮಿ.ಮೀ ಮಳೆ | 18 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ಮೊಳಕಾಲ್ಲೂರು ಪಟ್ಟಣದ ಹೊರಭಾಗದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣ ಮಾಡುವುದು, ಭಾರತ್ ಮಾಲಾ ಪರಿಯೋಜನೆಯಡಿ ನಿರ್ಮಾಣ ವಾಗುತ್ತಿರುವ ಚಳ್ಳಕೆರೆ- ಹಿರಿಯೂರು ಮಧ್ಯದ ಹೆದ್ದಾರಿಯಲ್ಲಿ ಉದ್ಭವಿಸಿರುವ ಹಲವಾರು ಗ್ರಾಮಗಳಸಮಸ್ಯೆ ಪರಿಹರಿಸ ಬೇಕು. ರಾಷ್ಟ್ರೀಯ ಹೆದ್ದಾರಿ-58ರಲ್ಲಿ ಶಿರಾ ತಾಲೂಕು ಚಿಕ್ಕನಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗಿರುವ ಕೆಳ ಸೇತುವೆಯ ಅವೈಜ್ಞಾನಿಕತೆ ಸರಿಪಡಿಸಬೇಕು,

ಹಿರಿಯೂರು ತಾಲೂಕು ಪಟ್ರೆ ಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು. ಶಿರಾ ಪಟ್ಟಣದಲ್ಲಿ ಬಾಕಿ ಉಳಿದಿರುವ3.90 ಕಿಮೀ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸುವುದು, ರಾಷ್ಟ್ರೀಯ ಹೆದ್ದಾರಿ-173 ನ್ನು ಹೊಳಲ್ಕೆರೆ ಪಟ್ಟಣದಿಂದ ದಾವಣಗೆರೆ ತಾಲೂಕು ಆನಗೋಡು ಬಳಿ ರಾಷ್ಟ್ರೀಯಹೆದ್ದಾರಿ-48 ರವರೆಗೆ ವಿಸ್ತರಿಸುವಂತೆ ಕೇಂದ್ರ ಸಚಿವರಿಗೆ ಸಲ್ಲಿಸಲಾದ ಕೋರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅನುಮೋದನೆ ಕೋರಿರುವ ಹೆದ್ದಾರಿಗಳ ವಿವರ ಮತ್ತು ಮನವಿ:

  • ಜೇವರ್ಗಿ-ಚಾಮರಾಜನಗರರಾಷ್ಟ್ರೀಯ(National Highway Project) ಹೆದ್ದಾರಿ- 150ಎ.
  • ರಾಷ್ಟ್ರೀಯ ಹಾಗೂ 150-2 ಹಿರಿಯೂರು ನಗರದಹೊರಭಾಗ. ಮೊಳಕಾಲ್ಲೂರು ಪಟ್ಟಣದ ಹೊರಭಾಗದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣ.
  • ಚಳ್ಳಕೆರೆ- ಹಿರಿಯೂರು ಮಧ್ಯದ ಹೆದ್ದಾರಿಯಲ್ಲಿ ಉದ್ಭವಿಸಿರುವ ಹಲವಾರು ಗ್ರಾಮಗಳ ಸಮಸ್ಯೆ ನಿವಾರಣೆಗೆ ಕ್ರಮ.
  • ಹಿರಿಯೂರು ತಾಲೂಕು ಪಟ್ರೆ ಹಳ್ಳಿ ಬಳಿ ಕೆಳಸೇತುವೆ
  • ರಾಷ್ಟ್ರೀಯ ಹೆದ್ದಾರಿ-173 ನ್ನು ಹೊಳಲ್ಕೆರೆ ಪಟ್ಟಣದಿಂದ ದಾವಣಗೆರೆ ತಾಲೂಕು ಆನಗೋಡು ಬಳಿ ರಾಷ್ಟ್ರೀಯ ಹೆದ್ದಾರಿ-48 ರವರೆಗೆ ವಿಸ್ತರಣೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

KMERC Fund | ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ

Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass

V V Sagara Dam | ಇಂದಿನ ನೀರಿನ ಮಟ್ಟದಲ್ಲಿ 1150 ಕ್ಯೂಸೆಕ್ಸ್ ಏರಿಕೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ: Quiz competition

TAGGED:ChitradurgaChitradurga NewsDelhiKannada NewsLok SabhaMinister Nitin GadkariMP Govind KarjolNammajana.comNational HighwaysSessionಅಧಿವೇಶನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದೆಹಲಿನಮ್ಮಜನ.ಕಾಂರಾಷ್ಟ್ರೀಯ ಹೆದ್ದಾರಿಲೋಕಸಭೆಸಚಿವ ನಿತಿನ್ ಗಡ್ಕರಿಸಂಸದ ಗೋವಿಂದ ಕಾರಜೋಳ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass
Next Article Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಖೋ-ಖೋ, ವಾಲಿಬಾಲ್ ಕ್ರೀಡೆಗೆ ನವೋದಯ ಶಾಲೆಯ ಐವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ | Sports
ಕ್ರೀಡೆ
Dina Bhavishya | ದಿನ ಭವಿಷ್ಯ | 7-8-2025
ದಿನ ಭವಿಷ್ಯ
ವಸತಿ ಶಾಲೆಗಳಿಗೆ AC ಮಹಬೂಬ್ ಜಿಲಾನಿ ಖುರೇಶಿ ಭೇಟಿ, ಪರಿಶೀಲನೆ
ಇಂದಿನ ಸುದ್ದಿ
CHITRADURGA ಜಿಲ್ಲೆಯಲ್ಲಿ 31 ಮಿ.ಮೀ ಮಳೆ | 18 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?