Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Nayakanahatti Fair | ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿಗೆ ನಮೋ ಎಂದ ಭಕ್ತರು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Nayakanahatti Fair | ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿಗೆ ನಮೋ ಎಂದ ಭಕ್ತರು
Blog

Nayakanahatti Fair | ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿಗೆ ನಮೋ ಎಂದ ಭಕ್ತರು

Editor Nammajana
Last updated: 17 March 2025 02:41
By Editor Nammajana 1 Min Read
Share
SHARE

Chitradurga news|nammajana.com|17-03-2025

ನಮ್ಮಜನ.ಕಾಂ, ಚಳ್ಳಕೆರೆ: ಮದ್ಯ ಕರ್ನಾಟಕದ ಚಿತ್ರದುರ್ಗ (Nayakanahatti Fair)  ಜಿಲ್ಲೆಯ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭಾನುವಾರ ಮಧ್ಯಾಹ್ನ 3-30 ಕ್ಕೆ ಪ್ರಾರಂಭವಾಯಿತು.

ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡು ಗುರು ತಿಪ್ಪೇರುದ್ರಸ್ವಾಮಿಗೆ ನಮನ ಸಲ್ಲಿಸಿದರು.

ಕಳೆದ ಹಲವಾರು ದಶಕಗಳಿಂದ ಮಾಡಿದಷ್ಟು ನೀಡು ಬಿಕ್ಷೆ ಎಂಬ ನುಡಿಯಂತೆ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಕೇವಲ ಪಾಲ್ಗೊಂಡು ದೇವರ ದರ್ಶನ ಪಡೆಯುವುದಲ್ಲದೆ, ತಮ್ಮ ಹರಿಕೆಗಳನ್ನು ಸಹ ಪೂರೈಸಿಕೊಂಡರು. ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದು, ಇಡೀ ನಾಯಕನಹಟ್ಟಿಯ ದೇವಸ್ಥಾನದ ಸುತ್ತಮುತ್ತಲ ಎಲ್ಲಾ (Nayakanahatti Fair)  ರಸ್ತೆಗಳಲ್ಲೂ ಭಕ್ತರ ದಂಡು ಹರಿದು ಬಂದಿತ್ತು.

ಸಂಸದ ಗೋವಿಂದಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ, ಮಾಜಿ ಸಚಿವ ಬಿ.ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ. (Nayakanahatti Fair)  ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ), ಯೋಗೇಶ್‌ಬಾಬು, ಹಾಗೂ ವಿವಿಧ ರಾಜಕೀಯ ಪಕ್ಷಗಳ ದುರೀಣರು ದೇವಸ್ಥಾನಕ್ಕೆ ತರಳಿ ದೇವರ ದರ್ಶನ ಪಡೆದು ತೇರು ಎಳೆಯುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:  Dina Bhavishya | ದಿನ ಭವಿಷ್ಯ ಯಾವ್ಯಾವ ರಾಶಿಗೆ ಹೇಗಿದೆ ದಿನ

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಮ್ಯಾಸಬೇಡರ ಬುಡಕಟ್ಟು ಸಮುದಾಯದ ಆರಾಧ್ಯ ದೈವವಾಗಿದ್ದು ಇಂದಿಗೂ ಲಕ್ಷಾಂತರ ಭಕ್ತರು ತಮ್ಮ ಹರಿಕೆ, ಬೇಡಿಕೆ ಹಾಗೂ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಲು ಜಾತ್ರೆಗೆ ಆಗಮಿಸುತ್ತಾರೆ.

ಇಡೀ ಜಾತ್ರೆಯ ತುಂಬಾ ಭಕ್ತರು ಹರ್ಷದಿಂದ (Nayakanahatti Fair)  ಪಾಲ್ಗೊಂಡಿದ್ದಲ್ಲದೆ, ತೇರು ಎಳೆಯುವ ಸಂದರ್ಭದಲ್ಲಿ ತೇರಿನ ಮೇಲೆ ಬಾಳೆ ಹಣ್ಣು, ಸೂರಬೆಲ್ಲ ಎಸೆದು ತಮ್ಮ ಹರಿಕೆ ಪೂರೈಸಿಕೊಂಡರು.

ಜಿಲ್ಲಾಧಿಕಾರಿ ವೆಂಕಟೇಶ್, ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ಡಿವೈಎಸ್ಪಿ ರಾಜಣ್ಣ, ತಹಶೀಲ್ದಾರ್ ರೇಹಾನ್‌ಪಾಷ, ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಮುಂತಾದವರು ಉಪಸ್ಥಿತರಿದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:B. Sriramulu participatedChallakere TalukChariot FestivalChitradurga NewsD. SudhakarfairJanasagarKannada Newskannada suddiNammajana.comNayakanahatti FairNayakanahatti Fair 2025T Raghumurthyಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ತಾಲೂಕುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜನಸಾಗರಜಾತ್ರೆಟಿ ರಘುಮೂರ್ತಿಡಿ. ಸುಧಾಕರ್ನಮ್ಮಜನ.ಕಾಂನಾಯಕನಹಟ್ಟಿ ಜಾತ್ರೆನಾಯಕನಹಟ್ಟಿ ಜಾತ್ರೆ 2025ಬಿ.ಶ್ರೀರಾಮುಲು ಭಾಗಿರಥೋತ್ಸವ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ ಯಾವ್ಯಾವ ರಾಶಿಗೆ ಹೇಗಿದೆ ದಿನ
Next Article Nayakanahatty | ನಾಯಕನಹಟ್ಟಿ ಮುಕ್ತಿ ಬಾವುಟ 63 ಲಕ್ಷಕ್ಕೆ ಹರಾಜು, ಪೈಪೋಟಿ ಹೇಗಿತ್ತು ನೋಡಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?