Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನಮ್ಮ ಬದುಕಿಗೆ ಶ್ರೀ ರಾಮಾಯಣ ಮಹಾಕಾವ್ಯವು ಜೀವಾಮೃತವಿದ್ದಂತೆ: ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಬಣ್ಣನೆ | Nayakanahatti
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನಮ್ಮ ಬದುಕಿಗೆ ಶ್ರೀ ರಾಮಾಯಣ ಮಹಾಕಾವ್ಯವು ಜೀವಾಮೃತವಿದ್ದಂತೆ: ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಬಣ್ಣನೆ | Nayakanahatti
ಇಂದಿನ ಸುದ್ದಿ

ನಮ್ಮ ಬದುಕಿಗೆ ಶ್ರೀ ರಾಮಾಯಣ ಮಹಾಕಾವ್ಯವು ಜೀವಾಮೃತವಿದ್ದಂತೆ: ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಬಣ್ಣನೆ | Nayakanahatti

Editor Nammajana
Last updated: 18 October 2024 4:55 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|18-10-2024

ನಮ್ಮಜನ.ಕಾಂ, ಚಿತ್ರದುರ್ಗ: ಸಾಮರಸ್ಯ ಮತ್ತು ಭಾವೈಕ್ಯದ ನೆಲೆ ನೀಡು ನಾಯಕನಹಟ್ಟಿ ಗ್ರಾಮ ವಾಲ್ಮೀಕಿ ಮಹರ್ಷಿಗಳ ಶ್ರೀ ರಾಮಾಯಣ ಮಹಾ ಕಾವ್ಯದ ರಾಮಚಂದ್ರ ಮೂರ್ತಿಯ (Nayakanahatti) ಆದರ್ಶಗಳು ಈ ಪಟ್ಟಣದಲ್ಲಿ ನೆಲೆಗೊಂಡಿದೆ ಎಂದು ನಿವೃತ್ತ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಅವರು ನಾಯಕನಹಟ್ಟಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಇಡೀ ದಕ್ಷಿಣ ಭಾರತದಲ್ಲಿ ಇಂತಹ ಸಹ ಬಾಳ್ವೆ ಬೆಸೆದಿರುವಂತಹ ಗ್ರಾಮವನ್ನು ಕಾಣಲು ಸಾಧ್ಯವಿಲ್ಲ ಇತ್ತೀಚಿನ ದಿನಗಳಲ್ಲಿ ಜಯಂತಿಗಳನ್ನು ಆಯಾ ಜನಾಂಗದವರೇ ಸೇರಿ ಆಚರಿಸುವ ಪರಿಪಾಠವಾಗಿದೆ ಅದಕ್ಕೆ ವಿಭಿನ್ನವೆಂಬಂತೆ ಇಂದು ಈ ಪಟ್ಟಣದ ಎಲ್ಲ ಜನಾಂಗದನಾಗರಿಕರು ಸೇರಿ ವಾಲ್ಮೀಕಿ ಮಹರ್ಷಿಯ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದೆ.

ವಾಲ್ಮೀಕಿ ಜಯಂತಿ ನಾಯಕನಹಟ್ಟಿ, ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಜೊತೆ ಯುವ ತಂಡ

ಜಗತ್ತಿನ ಅಂದಾಜು 800 ಕೋಟಿ ಜನಸಂಖ್ಯೆಯಲ್ಲಿ 500 ಕೋಟಿಗೊ ಮಿಕ್ಕಿದ ವಿವಿಧ ಧರ್ಮದವರು ಮಹರ್ಷಿ ವಾಲ್ಮೀಕಿ ಅವರ ಶ್ರೀ ರಾಮಾಯಣ ಮಹಾಕಾವ್ಯವನ್ನು ಪಾರಾಯಣ ಮಾಡುತ್ತಾರೆ ಬದುಕಿಗೆ ಶ್ರೀ ರಾಮಾಯಣ ಮಹಾಕಾವ್ಯವು ಜೀವಾಮೃತವಿದ್ದಂತೆ ಈ ಮಹಾಕಾವ್ಯದಲ್ಲಿ ಬರುವಂತಹ ಶ್ರೀರಾಮಚಂದ್ರ ಮೂರ್ತಿ ಸೀತಾ ಮಾತೆ ಭರತ ಶತ್ರುಘ್ನ ಮತ್ತು ಹನುಮಂತನ ಆದರ್ಶಗಳು ಇಡೀ ಮನುಕುಲಕ್ಕೆ ಜೀವೋತ್ಕರ್ಷ ನೀಡುತ್ತವೆ ಹಿಂದುಸ್ಥಾನದ ಬಹುತೇಕ ನಾಗರಿಕರುಗಳ ಮನೆ ಮತ್ತು ಮನಗಳಲ್ಲಿ ಶ್ರೀರಾಮರ ಮತ್ತು ಹನುಮಂತನ ಭಾವಚಿತ್ರಗಳಿವೆ.

ಮನುಷ್ಯನಿಂದ ದೈವತ್ವದ ಕಡೆಗೆ ಏರುವ ಶ್ರೀ ರಾಮನ ವ್ಯಕ್ತಿತ್ವ ಅನನ್ಯವಾದದ್ದು ಹಾಗಾಗಿ ಮಹಾಭಾರತದ ಕಾವ್ಯ ಕಿಂತ ಶ್ರೀ ರಾಮಾಯಣ ಮಹಾಕಾವ್ಯವು ಅದ್ಭುತವಾದದ್ದು ಮುಂದಿನ ಸಾವಿರಾರು ತಲೆಮಾರಿಗೂ ಶ್ರೀ ರಾಮಾಯಣ ಮಹಾ ಕಾವ್ಯದ ಮೌಲ್ಯಗಳು ಹಾಗೆ ಉಳಿದು ವೃದ್ಧಿಯಾಗುತ್ತ ಹೋಗುತ್ತವೆ ಅಹಿಂಸೆ ಮತ್ತು ಮಾನವೀಯ ಮೌಲ್ಯಗಳಿಗೆ (Nayakanahatti) ಪ್ರತಿರೂಪವಾಗಿರುವ ಈ ಮಹಾ ಕಾವ್ಯ ಇಂದಿನ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು

ಇನ್ನೊಬ್ಬ ಮುಖ್ಯ ಅತಿಥಿಗಳಾಗಿದ್ದ ಬಂಡೆಕೊಪ್ಪಲು ಓಬಣ್ಣ ಮಾತನಾಡಿ ಎಲ್ಲರ ಸಹಕಾರದಿಂದ ಒಂದು ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನಕ್ಕೆ ಹಿಂದಿನ ಮಂತ್ರಿಗಳಾದ ಶ್ರೀರಾಮುಲು ಆದಿಯಾಗಿ ಈಗಿನ ಶಾಸಕರಾದ ಎನ್ ವೈ ಗೋಪಾಲಕೃಷ್ಣರವರು ಅನುದಾನ ಒದಗಿಸಿದ್ದಾರೆ ಹಾಗಾಗಿ ಅವರಿಗೆ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸೋಣ ಎಂದರು.

ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷರಾದ ಪಟೇಲ್ ತಿಪ್ಪೇಸ್ವಾಮಿ ಮಾತನಾಡಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿ ತಿಮ್ಮಪ್ಪ ನಾಯಕ ಸಂಘ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನು ನೀಡಿದೆ ಎಲ್ಲ ನಾಗರಿಕರು ತನು ಮನ ಮತ್ತು ಧನವನ್ನು ಅರ್ಪಿಸಿದ್ದಾರೆ ಯಾವುದೇ ಅವಘಡ ಗಳಿಗೆ (Nayakanahatti) ಎಡೆ ಮಾಡಿಕೊಡದೆ ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲ ನಾಗರಿಕರಿಗೂ ಮತ್ತು ಅಧಿಕಾರಿಗಳಿಗೂ ಅಭಿನಂದನೆಯನ್ನು ಸಲ್ಲಿಸಿದರು.

ಇದನ್ನೂ ಓದಿ: ವಿಲಾಸ ಸಾಗರ ನೀರಿನ ಮಟ್ಟ ಭಾರೀ ಹೆಚ್ಚಳ | ಒಂದೇ ದಿನ ಹರಿದು ಬಂದ ನೀರು ಎಷ್ಟು ಕ್ಯೂಸೆಕ್ಸ್ | Vani Vilasa Sagara Dam

ಪಟ್ಟಣ ಪಂಚಾಯಿತಿಯ ಸದಸ್ಯ ಅನ್ವರ್ ಮಾತನಾಡಿದರು
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದಂತ ಶ್ರೀಮತಿ ಶ್ರೀಕಾಂತ್ ಮತ್ತು ಎಲ್ಲಾ ಪಟ್ಟಣ ಪಂಚಾಯತಿ ಸದಸ್ಯರು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಎಲ್ಲ ಸದಸ್ಯರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಆರಕ್ಷಕರು ನಿರೀಕ್ಷಕ ಶಿವಕುಮಾರ್ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಮುದಿಯಪ್ಪ ಮುಂತಾದವರು ಉಪಸ್ಥಿತರಿದ್ದರು ವಿವಿಧ ವೃತ್ತಿಗಳಲ್ಲಿ ಸಾಧನೆಗೈದ ನಾಗರಿಕರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿತ್ತು

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:Chitradurga NewsKannada Newskannada suddiN. RaghumurthyNammajana.comNayakanahattiValmiki Jayanthiಎನ್.ರಘುಮೂರ್ತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಾಯಕನಹಟ್ಟಿಮಹರ್ಷಿ ವಾಲ್ಮೀಕಿ ಜಯಂತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ನೀರಿನ ಮಟ್ಟ ಭಾರೀ ಹೆಚ್ಚಳ | ಒಂದೇ ದಿನ ಹರಿದು ಬಂದ ನೀರು ಎಷ್ಟು ಕ್ಯೂಸೆಕ್ಸ್ | Vani Vilasa Sagara Dam
Next Article Shantiva reservoir: ಭರ್ಜರಿ ಮಳೆಗೆ ಶಾಂತಿವನ ಜಲಾಶಯ, ಲಕ್ಷ್ಮಿಸಾಗರ ಕೆರೆ, ಸಾದರಹಳ್ಳಿ ಕೆರೆ ಭರ್ತಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?