Chitradurga news|nammajana.com|05-03-2025
ನಮ್ಮಜನ.ಕಾಂ, ಚಳ್ಳಕೆರೆ: ಪುಣ್ಯಕ್ಷೇತ್ರ ನಾಯಕನಹಟ್ಟಿಯ ಶ್ರೀತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ ೧೬ರ ಭಾನುವಾರ ನಡೆಯಲಿದ್ದು, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿಗಳ (Nayakanahatty) ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ ಜಾತ್ರೆಯ ಸಿದ್ದತೆಗಳ ಬಗ್ಗೆ ಜಿಲ್ಲಾಡಳಿತ ಕಾಯೋನ್ಮುಖವಾಗಿದೆ.
ಪ್ರತಿವರ್ಷದಂತೆ ಈ ವರ್ಷವೂ ಜಾತ್ರೆ ಹಿನ್ನೆಲೆಯಲ್ಲಿ ಶ್ರೀಸ್ವಾಮಿಯ ಹುಂಡಿ ಹಣವನ್ನು ಎಣಿಕೆ ಮಾಡುವುದು ಪದ್ದತಿಯಾಗಿದ್ದು, ಅದರಂತೆ ಮಂಗಳವಾರ ಶ್ರೀಸ್ವಾಮಿಯ ಒಳ, ಹೊರಮಠ ಹಾಗೂ ದಾಸೋಹ ಭವನದಲ್ಲಿ ಸಂಗ್ರಹವಾದ (Nayakanahatty) ಹುಂಡಿ ಹಣ ಏಣಿಕೆ ಕಾರ್ಯ ಯಶಸ್ವಿಯಾಗಿ ನಡೆಯಿತು.

ಹುಂಡಿ ಎಣಿಕೆ ವಿವರ (Nayakanahatty)
ದಾಸೋಹ ಭವನದಲ್ಲಿ 8,93,990ಬರೂ
ಒಳಮಠದಲ್ಲಿ 26,71,990 ರೂ
ಹೊರಮಠದಲ್ಲಿ 8,33,510 ರೂ
ಒಟ್ಟು 43,99,400 ರೂ
ಹಣ ಸಂಗ್ರವಾಗಿದೆ ಎಂದು ದೇವಸ್ಥಾನದ ಆಡಳಿತಮಂಡಳಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252