Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮಳೆಗೆ ಕೊಚ್ಚಿಹೋದ 2.5 ಕೋಟಿ ರೂ.ವೆಚ್ಚದ ಮೂರು ಚೆಕ್ ಡ್ಯಾಂಗಳು | 25 ವರ್ಷದಲ್ಲಿ ದಾಖಲೆ ಮಳೆ | Nayakanahatty Rain
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮಳೆಗೆ ಕೊಚ್ಚಿಹೋದ 2.5 ಕೋಟಿ ರೂ.ವೆಚ್ಚದ ಮೂರು ಚೆಕ್ ಡ್ಯಾಂಗಳು | 25 ವರ್ಷದಲ್ಲಿ ದಾಖಲೆ ಮಳೆ | Nayakanahatty Rain
ಇಂದಿನ ಸುದ್ದಿ

ಮಳೆಗೆ ಕೊಚ್ಚಿಹೋದ 2.5 ಕೋಟಿ ರೂ.ವೆಚ್ಚದ ಮೂರು ಚೆಕ್ ಡ್ಯಾಂಗಳು | 25 ವರ್ಷದಲ್ಲಿ ದಾಖಲೆ ಮಳೆ | Nayakanahatty Rain

Editor Nammajana
Last updated: 11 October 2024 15:44
By Editor Nammajana 2 Min Read
Share
SHARE

Chitradurga news|nammajana.com|11-10-2024

ವರದಿ: ಕೆ.ಎಂ.ಶಿವಸ್ವಾಮಿ ನಾಯಕನಹಟ್ಟಿ

ನಮ್ಮಜನ.ಕಾಂ, ಚಿತ್ರದುರ್ಗ: ಕಳೆದ ಒಂದು ವಾರದಿಂದ ಸುರಿದ ಸತತ ಮಳೆಗೆ ನಾಯಕನಹಟ್ಟಿ ಪಟ್ಟಣ ಸುತ್ತಲಿನ (Nayakanahatty Rain) ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್ ಡ್ಯಾಂಗಳು ಕೊಚ್ಚಿ ಹೋಗಿವೆ.

ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ.ತಿಪ್ಪೇಸ್ವಾಮಿ ಅವರ ತೋಟದ ಬಳಿಯಿರುವ ಚೆಕ್ ಡ್ಯಾಂ, ಮಾಳಪ್ಪನಹಟ್ಟಿ ಮತ್ತು ಎನ್.ಮಹಾದೇವಪುರ ಗ್ರಾಮ ಸಮೀಪವಿರುವ 2 ಚೆಕ್ ಡ್ಯಾಂಗಳು ಹಾಳಾಗಿವೆ.

ಈ ಎಲ್ಲ ಚೆಕ್ ಡ್ಯಾಂಗಳು ದೊಡ್ಡ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿತ್ತು. ನಾಯಕನಹಟ್ಟ ಬಳಿ ಇರುವ ಎರಡು ಚೆಕ್ ಡ್ಯಾಂಗಳು ತಲಾ ಒಂದು ಕೋಟಿ ವೆಚ್ಚದಲ್ಲಿ (Nayakanahatty Rain) ನಿರ್ಮಾಣಗೊಂಡಿವೆ. ಇದೇ ರೀತಿಯಲ್ಲಿ ಎನ್. ಮಹಾದೇವಪುರ ಚೆಕ್ ಡ್ಯಾಂ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟಾರೆ 2.5 ಕೋಟಿ ವೆಚ್ಚದ ಚೆಕ್ ಡ್ಯಾಂಗಳು ನೀರು ಸಂಗ್ರಹಿಸುವುದರಲ್ಲಿ ವಿಫಲವಾಗಿವೆ.

ವಿಶೇಷ

ಮೂರು ಚೆಕ್ ಡ್ಯಾಂಗಳನ್ನು ಒಂದೇ ಮಾದರಿಯಲ್ಲಿ ನಿರ್ಮಾಣಗೊಂಡಿವೆ. ಆದರೆ ಚೆಕ್ ಡ್ಯಾಂನ ಎರಡೂ ಬದಿಯಲ್ಲಿ ನಿರ್ಮಿಸಲಾಗಿರುವ ರಿವೀಟ್‌ಮೆಂಟ್ ಗುಣಮಟ್ಟದ್ದಾಗಿದೆ. ಹಳ್ಳಕ್ಕೆ ಅಡ್ಡಲಾಗಿ ವಾಲ್ ನಿರ್ಮಿಸಿದ ನಂತರ ಎರಡೂ ಬದಿಯಲ್ಲಿ (Nayakanahatty Rain) ದೊಡ್ಡ ಪ್ರಮಾಣದಲ್ಲಿ ಮಣ್ಣು ಹಾಕಲಾಗುವುದು. ನಂತರ ಒಳಭಾಗದಲ್ಲಿ ಕಲ್ಲಿನ ಕಟ್ಟಡ

ನಿರ್ಮಿಸುವುದು ಚೆಕ್ ಡ್ಯಾಂನಲ್ಲಿರುವ ಸಾಮಾನ್ಯ ರಚನೆಯಾಗಿದೆ. ಆದರೆ ಇಲ್ಲಿನ ಮೂರು ಚೆಕ್ ಡ್ಯಾಂಗಳಲ್ಲಿ ಕೇವಲ ಮಣ್ಣು ಹಾಕಲಾಗಿದೆ. ಕಲ್ಲಿನ ರಿವೀಟ್ಮೆಂಟ್ ಇಲ್ಲದಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಮಣ್ಣು ಕೊಚ್ಚಿ ಹೋಗಿದೆ. ಹೀಗಾಗಿ ಚೆಕ್ ಡ್ಯಾಂನಲ್ಲಿ ನೀರು ಸಂಗ್ರಹವಾಗಿಲ್ಲ,

25 ವರ್ಷದ ದಾಖಲೆ ಮಳೆ.

ನಾಯಕನಹಟ್ಟಿ ಪ್ರದೇಶವು ಇಡೀ ರಾಜ್ಯದಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶ ಎಂದು ಕುಖ್ಯಾತಿ ಪಡೆದಿದೆ. ಆದರೆ ಈ ಬಾರಿ 25 ವರ್ಷದ ಇತಿಹಾಸದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಲ್ಲಿನ ಸರಾಸರಿ 415.9 ລ້ ಆಗಿದೆ. ಆದರೆ ಇಲ್ಲಿಯವರೆಗೆ 984.4 2 2. ಇದು 25 ವರ್ಷದ ಅತ್ಯಧಿಕ ಮಳೆಯಾಗಿದೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam

ಅ.5ರಂದು 129.6 ಮಿಮೀ ಮಳೆಯಾಗಿದ್ದು ಇದು ಒಂದೇ ದಿನ ಸುರಿದ ಸರ್ವಕಾಲಿನ ದಾಖಲೆ ಮಳೆಯಾಗಿದೆ. ಹೀಗಾಗಿ ನಿರೀಕ್ಷೆ ಹಾಗೂ ಸರಾಸರಿಗಿಂತ ಹೆಚ್ಚು ಮಳೆ ಸುರಿದಿರುವುದು ಚೆಕ್‌ ಡ್ಯಾಂಗಳು ಕೊಚ್ಚಿರುವುದಕ್ಕೆ ಪ್ರಮುಖ ಕಾರಣವಾಗಿದೆ. ಸಣ್ಣನೀರಾವರಿ ಇಲಾಖೆ ಇವುಗಳನ್ನು ತಕ್ಷಣ (Nayakanahatty Rain) ದೊರಸ್ತಿಗೊಳಿಸಿದರೆ ಅಂತರ್ಜಲದ ಮಟ್ಟ  ಹೆಚ್ಚಲಿದೆ ಎನ್ನುವುದು ರೈತರ ಒತ್ತಾಯವಾಗಿದೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:2.50 crore chuck dam2.50 ಕೋಟಿ ಚಕ್ ಡ್ಯಾಂ25 year record rainfall25 ವರ್ಷದ ದಾಖಲೆ ಮಳೆChallakere TalukChitradurga Newsheavy rainsKannada Newskannada suddiNammajana.comNayakanahattiNayakanahatti rainsrainsthree chuck damswashed away chuck damಕನ್ನಡ ನ್ಯೂಸ್ಕನ್ನಡ ಸುದ್ದಿಕೊಚ್ಚಿಹೋದ ಚಕ್ ಡ್ಯಾಂಚಳ್ಳಕೆರೆ ತಾಲೂಕುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಾಯಕನಹಟ್ಟಿನಾಯಕನಹಟ್ಟಿ ಮಳೆಮಳೆಮೂರು ಚಕ್ ಡ್ಯಾಂಹೆಚ್ಚಿನ ಮಳೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam
Next Article Dina Bhavishya: ಇಂದಿನ ರಾಶಿ ಭವಿಷ್ಯ, ಯಾರಿಗೆಲ್ಲಾ ವಿಜಯ ದಶಮಿ ದಿನ ಸಂಪತ್ತು, ಆರೋಗ್ಯ ತರಲಿದೆ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?