Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಡಿಕೆ ಖರೀದಿ | ರೈತರಿಗೆ 22.54 ಲಕ್ಷ ವಂಚನೆ, ಅಡಿಕೆ ವ್ಯಾಪರಿ ಎಸ್ಕೇಪ್ | Nut trader
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಅಡಿಕೆ ಖರೀದಿ | ರೈತರಿಗೆ 22.54 ಲಕ್ಷ ವಂಚನೆ, ಅಡಿಕೆ ವ್ಯಾಪರಿ ಎಸ್ಕೇಪ್ | Nut trader
Blog

ಅಡಿಕೆ ಖರೀದಿ | ರೈತರಿಗೆ 22.54 ಲಕ್ಷ ವಂಚನೆ, ಅಡಿಕೆ ವ್ಯಾಪರಿ ಎಸ್ಕೇಪ್ | Nut trader

Editor Nammajana
Last updated: 16 September 2024 10:39
By Editor Nammajana 1 Min Read
Share
SHARE

Chitradurga news|nammajana.com|16-9-2024

ನಮ್ಮಜನ.ಕಾಂ, ಚಿಕ್ಕಜಾಜೂರು: ಅಡಿಕೆ ವ್ಯಾಪಾರಿಯೊಬ್ಬ ಇಲ್ಲಿನ ಇಬ್ಬರು ರೈತರಿಂದ ರೂ 22.54 ಲಕ್ಷ ಮೌಲ್ಯದ (Nut trader) ಅಡಿಕೆಯನ್ನು ಖರೀದಿಸಿ, ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೊಳಲ್ಕೆರೆ ತಾಲೂಕಿ‌ನ ಚಿಕ್ಕಜಾಜೂರು ಬಳಿಯ ಹೊಸಹಳ್ಳಿ ಗ್ರಾಮದ ನಿಂಗರಾಜ್ ಹಾಗೂ ಶ್ರೀಕಾಂತ್ ಎಂಬ ರೈತರ ಜೊತೆ (Nut trader) ಅಡಿಕೆ ಖರೀದಿಸಿ ವಂಚನೆ ಮಾಡಿರದ್ದಾನೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೊಪ್ಪೆನಾಳ್ ಗ್ರಾಮದ ರುದ್ರೇಶ್ ಎಂಬವರಿಗೆ ಏಪ್ರಿಲ್ ತಿಂಗಳಿನಲ್ಲಿ ಇವರು ರೂ13,24 ಲಕ್ಷ ಹಾಗೂ ರೂ9.30 ಲಕ್ಷ ಮೌಲ್ಯದ ಅಡಿಕೆ ಬೆಳೆ ಮಾರಾಟ ಮಾಡಿದ್ದರು.

ಅಡಿಕೆ ತೆಗೆದುಕೊಂಡು ತೆರಳಿ ಒಂದು ವಾರದೊಳಗೆ ಹಣ ಕೊಡುವುದಾಗಿ ತಿಳಿಸಿದ್ದ ರುದ್ರೇಶ್, ಅಡಿಕೆ ಖರೀದಿಸಿದ್ದರು. ಆದರೆ, ತಿಂಗಳಾದರೂ ಹಣವನ್ನು ಕೊಡದಿದ್ದಾಗ ಚನ್ನಗಿರಿಯ (Nut trader) ಸಿಪಿಐ ಅವರಿಗೆ ದೂರು ನೀಡಿದ್ದರು.

ರುದ್ರೇಶ್‌ ಹಾಗೂ ಅವರ ತಾಯಿ ಸಿಪಿಐ ಸಮ್ಮುಖದಲ್ಲಿ ಮೂರು ತಿಂಗಳ ವಾಯಿದೆ ಪಡೆದಿದ್ದರು. ನಂತರ ರುದ್ರೇಶ್ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.

ಮನೆಯ ಹತ್ತಿರ ಹೋದರೆ ನಮ್ಮ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಅವರ ತಾಯಿ ಬೆದರಿಕೆ ಹಾಕುತ್ತಿದ್ದಾರೆ. ನಾವು ಸಾಲ ಮಾಡಿ, ಅಡಿಕೆ ಬೆಳೆದು ಮಾರಾಟ ಮಾಡಿದರೆ, (Nut trader) ಖರೀದಿದಾರ ತಲೆಮರೆಸಿಕೊಂಡಿದ್ದಾನೆ ಎಂದು ನಿಂಗರಾಜ್ ಹಾಗೂ ಶ್ರೀಕಾಂತ್‌  ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಾವಿಗೆ ಬಿದ್ದು ತಾಯಿ ಮಗು ಸಾವು | suicide

ಈ ಪ್ರಕರಣ ಚಿಕ್ಕಜಾಜೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:ChannagiriChikkajajurChitradurga NewsFraudGoppenalKannada Newskannada suddiNammajana.comNut traderPolice case registeredRudreshಅಡಿಕೆ ವ್ಯಾಪಾರಿಕನ್ನಡ ನ್ಯೂಸ್ಕನ್ನಡ ಸುದ್ದಿಗೊಪ್ಪೇನಾಳ್ಚನ್ನಗಿರಿಚಿಕ್ಕಜಾಜೂರ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪೊಲೀಸ್ ಕೇಸ್ ದಾಖಲುರುದ್ರೇಶ್ವಂಚನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಬಾವಿಗೆ ಬಿದ್ದು ತಾಯಿ ಮಗು ಸಾವು | suicide
Next Article ಬಿಜೆಪಿ ವಿಪ್ ಉಲ್ಲಂಘನೆ | ನಗರಸಭೆ ಉಪಾಧ್ಯಕ್ಷೆ ಸೇರಿ ನಾಲ್ವರು ನಗರಸಭೆ ಸದಸ್ಯರ ಉಚ್ಚಾಟನೆ: ಎ.ಮುರುಳಿ | BJP
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?