Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Organization of NSUI: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಯುವಕನ ಸಹಾಯಕ್ಕೆ ನಿಂತ ವಿದ್ಯಾರ್ಥಿ ಒಕ್ಕೂಟ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Organization of NSUI: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಯುವಕನ ಸಹಾಯಕ್ಕೆ ನಿಂತ ವಿದ್ಯಾರ್ಥಿ ಒಕ್ಕೂಟ
ಇಂದಿನ ಸುದ್ದಿ

Organization of NSUI: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಯುವಕನ ಸಹಾಯಕ್ಕೆ ನಿಂತ ವಿದ್ಯಾರ್ಥಿ ಒಕ್ಕೂಟ

Editor Nammajana
Last updated: 16 July 2024 2:07 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now
Chitradurga news|nammajana.com|16-7-2024
ನಮ್ಮಜನ.ಕಾಂ, ಹೊಸದುರ್ಗ: ಪಟ್ಟಣದ ಮಾರುತಿ ನಗರ (Organization of NSUI) ಬಡಾವಣೆಯ ನಿವಾಸಿಗಳಾದ ಮುಮ್ತಾಜ್ ಮತ್ತು ನುರುಲ್ಲಾ ಎಂಬ ದಂಪತಿಗಳ 2 ನೇಯ ಮಗ ಸಲೀಂ ಎಂಬ ಯುವಕ ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ದಾಖಲೆ ಮಾಡಲಾಗಿತ್ತು.
ಕಾಯಿಲೆ ದೊಡ್ಡ ಮಟ್ಟದಲ್ಲಿ ಆಗಿರುವುದರಿಂದ ಯುವಕ (Organization of NSUI) ಗುಣಮುಖನಾಗಬೇಕಾದರೆ, 25.ಲಕ್ಷ ರೂಪಾಯಿ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಇದನ್ನರಿತ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹೊಸದುರ್ಗ ತಾಲ್ಲೂಕು ಘಟಕದ ಸಂಘಟನೆಯು ಪಟ್ಟಣದ ಕಾಲೇಜುಗಳಿಗೆ ಭೇಟಿ, ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ ಮಾಡಿ, ಮಂಗಳವಾರ ರೋಗಿಯ ಚಿಕಿತ್ಸೆಗೆಂದು 40.ಸಾವಿರ ರೂಪಾಯಿ ಹಣ ನೀಡಿ, ಮಾನವೀಯತೆ ಮೆರೆದಿದ್ದಾರೆ.
 ಈ ಬಗ್ಗೆ ಎನ್ಎಸ್ ಯುಐ (Organization of NSUI) ಸಂಘಟನೆಯ ಉಪಾಧ್ಯಕ್ಷ ಲೋಹಿತ್ ಮಾತನಾಡಿ ಕಳೆದ 2 ತಿಂಗಳಿನಿಂದ ಸಲೀಂ ಎಂಬ ಯುವಕ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾನೆ. ಈತನಿಗೆ ಒಬ್ಬಳು ತಂಗಿ ಇದ್ದು, ಅತ್ಯಂತ ಬಡ ಕುಟುಂಬವಾಗಿದೆ.
ಕುಟುಂಬದ ನಿರ್ವಹಣೆಗೆ ಈತನೇ ಆಧಾರ ಸ್ತಂಭವಾಗಿದ್ದನು. ಈತನು ಇದೀಗ, ರೋಗದಿಂದ ಬಳಲುತ್ತಿದ್ದು, (Organization of NSUI) ಕುಟುಂಬದ ಸ್ಥಿತಿ ಅತಂತ್ರವಾಗಿದೆ. ಈ ವಿಷಯ ನಮಗೆ ತಡವಾಗಿ ಗೊತ್ತಾಯಿತು. ನಮ್ಮ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಕೈಲಾದಷ್ಟು ಸಹಾಯ ಮಾಡಿದ್ದೇವೆ.
ಇದನ್ನೂ ಓದಿ: English medium school: ಮಾಡನಾಯಕನಹಳ್ಳಿ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭ
ದಾನಿಗಳು ಮಾನವೀಯತೆಯಿಂದ ಈ ಯುವಕನ ಜೀವ (Organization of NSUI) ಉಳಿಸಲು ಸಹಕರಿಸಿ. ಸಹಾಯ ಮಾಡ ಬಯಸುವವರು ಮೊಬೈಲ್ ಸಂಖ್ಯೆ: 7625036523 ನಂಬರ್ ಗೆ ಕರೆ ಮಾಡಿ. ರೋಗಿಯ ಬೆನ್ನಿಗೆ ನಿಂತು ಆರೋಗ್ಯವಂತನಾಗಿ ಹಿಂದಿರುಗಿ ಬರಲೆಂದು ಹಾರೈಸಿ ಎಂದು ಮನವಿ ಮಾಡಿದರು.
ಈ ವೇಳೆ ಸಂಘಟನೆಯ ಮಂಜುನಾಥ್, ಪ್ರದೀಪ್, ಸಂತೋಷ್, ಮಧು, ಅಜ್ಮ ಮತ್ತು ಗೀತಾಂಜಲಿ ಸೇರಿದಂತೆ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:CancerChitradurga Newshelping handHosdurgaKannada Newskannada suddiNammajana.comns uiorganizationyouthಎನ್ಎಸ್ ಯುಐಕನ್ನಡ ನ್ಯೂಸ್ಕನ್ನಡ ಸುದ್ದಿಕ್ಯಾನ್ಸರ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಯುವಕಸಂಘಟನೆಸಹಾಯಹಸ್ತಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article English medium school: ಮಾಡನಾಯಕನಹಳ್ಳಿ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭ
Next Article sheep farming: ಕುರಿ ಸಾಕಾಣಿಕೆಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?