Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಪಘಾತಗಳನ್ನು ತಡೆಗಟ್ಟುವಂತೆ “ಪಪ್ಪಿ ಸ್ಟೂಡೆಂಟ್ ವಿಂಗ್” ಅಧಿಕಾರಿಗಳಿಗೆ ಮನವಿ | Pappi Student Wing
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಪಘಾತಗಳನ್ನು ತಡೆಗಟ್ಟುವಂತೆ “ಪಪ್ಪಿ ಸ್ಟೂಡೆಂಟ್ ವಿಂಗ್” ಅಧಿಕಾರಿಗಳಿಗೆ ಮನವಿ | Pappi Student Wing
ಇಂದಿನ ಸುದ್ದಿ

ಅಪಘಾತಗಳನ್ನು ತಡೆಗಟ್ಟುವಂತೆ “ಪಪ್ಪಿ ಸ್ಟೂಡೆಂಟ್ ವಿಂಗ್” ಅಧಿಕಾರಿಗಳಿಗೆ ಮನವಿ | Pappi Student Wing

Editor Nammajana
Last updated: 23 October 2024 13:26
By Editor Nammajana 1 Min Read
Share
SHARE

Chitradurga news|nammajana.com|23-10-2024 

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಎಸ್.ಆರ್.ಎಸ್ ಕಾಲೇಜಿನ ಪ್ರಥಮ ವರ್ಷದ ಕಾಮರ್ಸ್ (Pappi Student Wing) ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚೇತನ್ ಅಪಘಾತ ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

ಈ ಘಟನೆದ ಅನ್ವಯವಾಗಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಡಿವೈಎಸ್ಪಿ ಕಚೇರಿ, ಬಡಾವಣೆ ಪೊಲೀಸ್ ಠಾಣೆಗೆ ಪಪ್ಪಿಸ್ ಸ್ಟೂಡೆಂಟ್ ವಿಂಗ್ ನ ವಿದ್ಯಾರ್ಥಿಗಳು ಭೇಟಿ ನೀಡಿ ಹೆದ್ದಾರಿಗಳಲ್ಲಿ ದಟ್ಟಣೆಯ (Pappi Student Wing) ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಟ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನೇರಲಗುಂಟೆ PDO ಸಸ್ಪೆಂಡ್ | Suspended

ನಗರ ಪ್ರದೇಶ ಹಾಗೂ ಹೊರವಲಯದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸ್ ಇಲಾಖೆಯು ಶಾಲಾ-ಕಾಲೇಜು ಮಟ್ಟಗಳಲ್ಲಿ ಕಾರ್ಯಗಾರವನ್ನು ಮಾಡಿ (Pappi Student Wing) ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್ ನ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:accidentChitradurga NewsKannada Newskannada suddiKC Virendra PappiMLANammajana.comofficerPappi Student WingpetitionPreventionಅಧಿಕಾರಿಅಪಘಾತಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಡೆಗಟ್ಟುವಿಕೆನಮ್ಮಜನ.ಕಾಂಪಪ್ಪಿ ಸ್ಟೂಡೆಂಟ್ ವಿಂಗ್ಮನವಿಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry1
Dead0
Wink0
Previous Article ದಿನ ಭವಿಷ್ಯ 23-10-2014 | Kannada Dina Bhavishya
Next Article Adike Rate: ಚನ್ನಗಿರಿ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ಇಂದಿನ ಅಡಿಕೆ ಧಾರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?