Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Powe Cut: ಎಂಟು ದಿನ ಈ ಗ್ರಾಮಗಳಿಗೆ ಕರೆಂಟ್ ಇರಲ್ಲ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Powe Cut: ಎಂಟು ದಿನ ಈ ಗ್ರಾಮಗಳಿಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ

Powe Cut: ಎಂಟು ದಿನ ಈ ಗ್ರಾಮಗಳಿಗೆ ಕರೆಂಟ್ ಇರಲ್ಲ

Editor Nammajana
Last updated: 31 July 2024 13:53
By Editor Nammajana 1 Min Read
Share
SHARE

Chitradurga news|nammajana.com|31-7-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹಿರೇಗುಂಟನೂರು ಶಾಖಾ ವ್ಯಾಪ್ತಿಯಲ್ಲಿ ಹಿರೆಗುಂಟನೂರು ಗ್ರಾಮದಿಂದ (Powe Cut) ಗುತ್ತಿನಾಡು ಗ್ರಾಮದವರೆಗೆ 11 ಕೆ.ವಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿAದ ಆಗಸ್ಟ್ 1 ರಿಂದ ಆಗಸ್ಟ್ 8 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: 66/11 ಕೆವಿ ಹಿರೆಗುಂಟನೂರು ವಿವಿ ಕೇಂದ್ರದಿಂದ ಸರಬರಾಜಾಗುವ 11 ಕೆವಿ ಮಾರ್ಗದ ಎಫ್-9 ಸೀಬಾರ ಮತ್ತು ಎಫ್-10 ಬೀರಾವರ ಎನ್‌ಜೆವೈ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ (Powe Cut) ಅಡಚಣೆಯಾಗಲಿದೆ.

ವಿದ್ಯುತ್ ಅಡಚರಣೆಯಾಗುವ ಪ್ರದೇಶಗಳು: (Powe Cut)

66/11 ಕೆವಿ ಹಿರೇಗುಂಟನೂರು ವ್ಯಾಪ್ತಿಯ ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಪುರ, ಸೀಬಾರ, ಗುತ್ತಿನಾಡು, (Powe Cut) ಈಚಲನಾಗೇನಹಳ್ಳಿ, ಹುಣಸೆಕಟ್ಟೆ, ಸಾದರಹಳ್ಳಿ, ಕೆ.ಬಳ್ಳೆಕಟ್ಟೆ ಹಾಗೂ ಬೀರಾವರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ | Job News

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ (Powe Cut) ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga ElectricityChitradurga NewsChitradurga Power cutChitradurga RuralCurrentcurrent cutEight daysGuthinaduHireguntanur branchKannada Newskannada suddiNammajana.comNo CurrentPower cutpower cut Todaywire changeWorkಎಂಟು ದಿನಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕರೆಂಟ್ ಕಟ್ಕಾಮಗಾರಿಗುತ್ತಿನಾಡುಚಿತ್ರದುರ್ಗಚಿತ್ರದುರ್ಗ ಕರೆಂಟ್ಚಿತ್ರದುರ್ಗ ಗ್ರಾಮೀಣಚಿತ್ರದುರ್ಗ ನ್ಯೂಸ್ಚಿತ್ರದುರ್ಗ ವಿದ್ಯುತ್ ವ್ಯತ್ಯಯಚಿತ್ರದುರ್ಗ ಸುದ್ದಿತಂತಿ ಬದಲಾವಣೆನಮ್ಮಜನ.ಕಾಂವಿದ್ಯುತ್ ಇರಲ್ಲ ಇಂದುವಿದ್ಯುತ್ ಕಡಿತಹಿರೇಗುಂಟನೂರು ಶಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ | Job News
Next Article Adike Rate | 31ಜುಲೈ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಎಷ್ಟಿದೆ ಇಂದಿನ ಅಡಿಕೆ ರೇಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?