Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Power cut: ಇಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Power cut: ಇಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
ಇಂದಿನ ಸುದ್ದಿ

Power cut: ಇಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

Nammajana Sub Editor
Last updated: 19 September 2025 7:29 AM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 19-09-2025

ನಮ್ಮಜನ ನ್ಯೂಸ್ ಕಾಂ, ಹಿರಿಯೂರು: ಹಿರಿಯೂರು(Power cut) ಉಪವಿಭಾಗ ವ್ಯಾಪ್ತಿಯ ರಂಗೇನಹಳ್ಳಿ, ರಂಗನಾಥಪುರ, ಕೆ.ಆರ್.ಹಳ್ಳಿ, ಜವನಗೊಂಡನಹಳ್ಳಿ, ಹಿಂಡಸಘಟ್ಟ, ಐಮಂಗಲ ಮತ್ತು ಮಲ್ಲಪ್ಪನಹಳ್ಳಿ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಈ ಕೇಂದ್ರಗಳ ವಿದ್ಯುತ್ ಸರಬರಾಜು ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: Chitradurga Gold Rate | ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ರಂಗೇನಹಳ್ಳಿ, ಬ್ಯಾಡರಹಳ್ಳಿ, ಪಿ.ಡಿ.ಕೋಟೆ, ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕರೆ, ಬಿ.ಕೆ.ಹಟ್ಟಿ, ಶಿಡ್ಲಯ್ಯನಕೋಟೆ, ಸಂಗೇನಹಳ್ಳಿ, ಕಂಬತ್ತನಹಳ್ಳಿ, ಬಿದರಕೆರೆ, ಶಿವಗಂಗ, ಅಂದಲಗೆರೆ, ಐಯ್ಯನಹಳ್ಳಿ, ಜವನಗೊಂಡನಹಳ್ಳಿ, ಅನೆಸಿದ್ರಿ, ಕಾಟನಾಯಕಹಳ್ಳಿ, ಓಬಳಾಪುರ, ಪಿಲಾಲಿ, ಸೂರಪ್ಪನಹಟ್ಟಿ, ಬಗ್ಗನಾಡು, ಕರಿಯಾಲ, ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಇಕ್ಕನೂರು, ಉಪ್ಪಳಗೆರೆ, ಕೂಡ್ಲಹಳ್ಳಿ, ಪಿಟ್ಲಾಲಿ, ಹೊಸಯಾಳನಾಡು, ಆಲುರು, ಮ್ಯಾದನಹೊಳೆ, ಕೋಡಿಹಳ್ಳಿ, ಕೆ.ಆರ್.ಹಳ್ಳಿ, ಬೋರನಕುಂಟೆ, ಯರೆಚಿಕ್ಕೇನಹಳ್ಳಿ ಗೋಕುಲನಗರ, ಅರಿಶಿಣಗುಂಡಿ, ಹಾಲ್‍ಮಾದೆನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ಮಾಧೆನಹಳ್ಳಿ ಮುಸ್ಲಿಂ ಕಾಲೋನಿ, ದಿಂಡಾವರ, ಲಾಯರ್‍ದಾಸರಹಳ್ಳಿ, ಮಾವಿನಮಡು ಐಮಂಗಲ,, ಭರಂಪುರ, ತಾಳವಟ್ಟಿ, ಬುರುಜಿನರೊಪ್ಪ, ಪಾಲವ್ವನಹಳ್ಳಿ, ಕಲ್ಲಹಟ್ಟಿ, ಕೆ.ಸಿ.ರೋಪ್ಪ, ಮರಡಿಹಳ್ಳಿ, ಕೋವೇರಹಟ್ಟಿ, ಸಿ.ಎಸ್.ಹಳ್ಳಿ, ವದ್ದಿಕೆರೆ, ಎಂ.ಡಿ.ಕೋಟೆ, ಸೊಂಡಕರೆ, ಬಸಪ್ಪನಮಾಳಿಗೆ, ಮೇಟಿಕುರ್ಕೆ, ಹುಲಿತೊಟ್ಟಿಲು, ಸೂರಗೊಂಡನಹಳ್ಳಿ, ತಾವಂಡಿ, ಗುಯಿಲಾಳು, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯಕನಹಳ್ಳಿ, ಯರಬಳ್ಳಿ ಗೊಲ್ಲಹಳ್ಳಿ, ಕಂದಿಕೆರೆ, ಮೇಟಿಕುರ್ಕೆ ಕೈಗಾರಿಕಾ ಪ್ರದೇಶ ಹಾಗೂ ಸುತ್ತ ಮುತ್ತಲಿನ ಗ್ರಾಮದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ.

ಗ್ರಾಹಕರು ರೈತರು, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChitradurgaChitradurga ElectricityChitradurga NewsChitradurga Power cutChitradurga RuralCurrentcurrent cutHiriyurKannada Newskannada suddiNammajana.comNo CurrentPower cutpower cut TodayPower outageಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕರೆಂಟ್ ಕಟ್ಚಿತ್ರದುರ್ಗಚಿತ್ರದುರ್ಗ ಕರೆಂಟ್ಚಿತ್ರದುರ್ಗ ಗ್ರಾಮೀಣಚಿತ್ರದುರ್ಗ ನ್ಯೂಸ್ಚಿತ್ರದುರ್ಗ ವಿದ್ಯುತ್ ವ್ಯತ್ಯಯಚಿತ್ರದುರ್ಗ ಸುದ್ದಿನಮ್ಮಜನ.ಕಾಂವಿದ್ಯುತ್ ಇರಲ್ಲ ಇಂದುವಿದ್ಯುತ್ ಕಡಿತವಿದ್ಯುತ್ ವ್ಯತ್ಯಯಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Dina Bhavishya | ದಿನ ಭವಿಷ್ಯ | 19 ಸೆಪ್ಟೆಂಬರ್ 2025 | ಇಂದು ಯಾವ್ಯಾವ ರಾಶಿಗೆ ಹೇಗಿದೆ ದಿನ?
Next Article Chitradurga today Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?