Chitradurga News | Nammajana.com | 21-08-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: 66/11 ಕೆ.ವಿ ಚಿತ್ರದುರ್ಗ(Power cut) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭೂಗತ ಕೇಬಲ್ಗಳ ಮರುಜೋಡಣೆ ಕಾಮಗಾರಿ ಇರುವುದರಿಂದ 66/11 ಕೆವಿ ಚಿತ್ರದುರ್ಗ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಆಗಸ್ಟ್ 21ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಟ್ಟದರಂಗವ್ವನಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣಿ, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ಲ್ ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ, ತ.ರಾ.ಸು ರಂಗಮಂದಿರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಕಳ್ಳರ ಕೈಚಳಕ : ಬೈಕ್ ನಲ್ಲಿದ್ದ 5 ಲಕ್ಷ ಕಳವು : ಸಿಸಿಟಿವಿಯಲ್ಲಿ ಸೆರೆ
ಗ್ರಾಹಕರು ಸಹಕರಿಸಬೇಕು ಎಂದು(Power cut) ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252