Chitradurga news|nammajana.com |27-12-2024
ನಮ್ಮಜನ.ಕಾಂ, ಚಿತ್ರದುರ್ಗ: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯದ ಸಂಬಂದ ಡಿ.27 ರಂದು (Power Cut) ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಮುಕ್ತತೆಯನ್ನು ನೀಡಲಾಗಿದೆ..
ಇದನ್ನೂ ಓದಿ: ಇಂದು ಸರ್ಕಾರಿ ರಜೆ ಘೋಷಣೆ | Manmohan Singh

ಬೆಳಿಗ್ಗೆ 9.00 ರಿಂದ ಸಂಜೆ 5:00 ಗಂಟೆಯವರೆಗೆ ಕಾಮಗಾರಿ ಜರುಗಲಿದ್ದು, ಈ ಅವಧಿಯಲ್ಲಿ ಭರಮಸಾಗರ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೆಗ್ಗೆರೆ , ಎಮ್ಮೆಹಟ್ಟಿ , ನಲ್ಲಿಕಟ್ಟೆ , ಕೋಳಾಳ್ ಎನ್.ಜೆ.ವೈ , ಹೆಗ್ಗಡೆಹಾಳ್, ವಿಜಾಪುರ , ಶಿವನಕೆರೆ , ನಂದಿಹಳ್ಳಿ , ಬಹದುರ್ ಘಟ್ಟ , ಅಡವಿ ಗೋಲ್ಲರಹಳ್ಳಿ , ಭರಮಸಾಗರ , ಪಮೇರಹಳ್ಳಿ , ಕೋಗುಂಡೆ , ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ , ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (Power Cut) ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252