Chitradurga news|Nammajana.com|15-6-2025
ನಮ್ಮಜನ.ಕಾಂ, ಚಿತ್ರದುರ್ಗ: ದಿನಾಂಕ:15.06.2025 ರಂದು ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5-00 ಗಂಟೆಯವರೆವಿಗೂ ಎಫ್-12 ಜೆ.ಸಿ.ಆರ್ 11 ಕೆ.ವಿ. ಮಾರ್ಗದ ಜೆ.ಸಿ.ಆರ್, ವಿ.ಪಿ ಬಡಾವಣೆ, ಜೆ.ಜೆ. ಹಟ್ಟಿ, ಹೊರಪೇಟೆ, ಗೋಪಾಲಪುರ ರಸ್ತೆ, ಪ್ರಸನ್ನ ಟಾಕೀಸ್ ರಸ್ತೆ, ಮಾರುತಿ ನಗರ ಹಾಗೂ ಎಫ್-03 ಬ್ಯಾಂಕ್ ಕಾಲೋನಿ 11 ಕೆ.ವಿ. ಮಾರ್ಗದ ಬ್ಯಾಂಕ್ ಕಾಲೋನಿ, ಸಾಯಿ ಸಿಟಿ, ಕೆ.ಹೆಚ್.ಬಿ ಕಾಲೋನಿ, ಚಿತ್ರಾಡಾನ್ ಬಾಸ್ಕೋ ಸುತ್ತ ಮುತ್ತ, ಶ್ರೀಶೈಲ (POWER CUT) ಬಡಾವಣೆ, ಅಲೆಕ್ಸಾಂಡರ್ ಬಡಾವಣೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ವಿದ್ಯುತ್ ಸರಬರಾಜು ಇರುವುದಿಲ್ಲ.
ಇದನ್ನೂ ಓದಿ:Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

ಆದ್ದರಿಂದ, ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಎಲ್ಲಾ ಗ್ರಾಹಕರು ವಿದ್ಯುತ್ ನಿಲುಗಡೆಯ ಸಮಯದಲ್ಲಿ ಸಹಕರಿಸಬೇಕಾಗಿ ಸಹಾಯಕ (POWER CUT) ಕಾರ್ಯನಿರ್ವಾಹಕ ಇಂಜಿನಿಯರ್ ವಿನಂತಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252