Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿದ್ಯುತ್ ವ್ಯತ್ಯಯ | ಈ ಊರುಗಳಲ್ಲಿ ನಾಳೆ ಬೆಳಗ್ಗೆಯಿಂದ ಕರೆಂಟ್ ಇರಲ್ಲ | Power Cut Today
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿದ್ಯುತ್ ವ್ಯತ್ಯಯ | ಈ ಊರುಗಳಲ್ಲಿ ನಾಳೆ ಬೆಳಗ್ಗೆಯಿಂದ ಕರೆಂಟ್ ಇರಲ್ಲ | Power Cut Today
ಇಂದಿನ ಸುದ್ದಿ

ವಿದ್ಯುತ್ ವ್ಯತ್ಯಯ | ಈ ಊರುಗಳಲ್ಲಿ ನಾಳೆ ಬೆಳಗ್ಗೆಯಿಂದ ಕರೆಂಟ್ ಇರಲ್ಲ | Power Cut Today

Editor Nammajana
Last updated: 14 December 2024 13:24
By Editor Nammajana 2 Min Read
Share
SHARE

Chitradurga news|nammajana.com|14-12-2024

ನಮ್ಮಜನ.ಕಾಂ, ಚಿತ್ರದುರ್ಗ: ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ 66 ಕೆ.ವಿ ದಾವಣಗೆರೆ-ಚಿತ್ರದುರ್ಗ ಲೈನ್-1ರ ಟ್ಯಾಪ್ ಪಾಯಿಂಟ್‍ನಿಂದ 2.196 ಕಿಮೀ ಉದ್ದಕ್ಕೂ ಭರಮಸಾಗರ ವಿ.ವಿ ಕೇಂದ್ರಕ್ಕೆ 2.196 ಕಿಮೀ ದೂರದ (Power Cut Today) ನಿರ್ಮಾಣಕ್ಕೆ  ಕೊಯೋಟ್ ಕಂಡಕ್ಟರ್‍ನೊಂದಿಗೆ ಜೋಡಿ ಪ್ರಸರಣ ಮಾರ್ಗದ ಮೇಲಿರುವ ಜೋಡಿ ಮಾರ್ಗದಿಂದ ಒಂಟಿ ಪ್ರಸರಣ ಮಾರ್ಗದ ಮೇಲಿರುವ ಒಂಟಿ ಮಾರ್ಗ ಪರಿವರ್ತಿಸುವ ಮೂಲಕ ಅಸ್ತಿತ್ವದಲ್ಲಿರುವ 66/11 ಕೆವಿ ಭರಮಸಾಗರ ವಿ.ವಿ ಕೇಂದ್ರಕ್ಕೆ ಲೀಲೋ ವ್ಯವಸ್ಥೆ  ಒದಗಿಸಲು 1 ಸಂಖ್ಯೆಯ 66 ಕೆವಿ ಟಿ.ಬಿಯನ್ನು 66/11 ಕೆ.ವಿ ಭರಮಸಾಗರ ವಿ.ವಿ ಕೇಂದ್ರದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಇದೇ ಡಿ.15 ರಿಂದ 23 ರವರೆಗೆ (ಪರ್ಯಾಯ ದಿನಗಳಂದು ಡಿ.09, 11, 13, 15, 17, 19, 21 ಮತ್ತು ಡಿ.23ರಂದು) ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ  ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್ ಎನ್.ಜೆ.ವೈ, (Power Cut Today) ಹೆಗ್ಗಡೆಹಾಳ್,  ವಿಜಾಪುರ, ಶಿವನಕೆರೆ, ನಂದಿಹಳ್ಳಿ,  ಬಹದ್ದೂರ್ ಘಟ್ಟ , ಅಡವಿ ಗೊಲ್ಲರಹಳ್ಳಿ, ಭರಮಸಾಗರ , ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಮ್ ಕೈಗಾರಿಕಾ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಪಂಡರಹಳ್ಳಿ, ಅನ್ನೆಹಾಳು, ಹುಲ್ಲೂರು, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದ ನಾಗೇನಹಳ್ಳಿ, ಹೆಚ್.ಡಿ.ಪುರ, (Power Cut Today) ಟಿ.ನುಲೇನೂರು, ಬೋದಿಪುರ, ತಾಳ್ಯ, ಮತ್ತಿಘಟ್ಟ, ತೆಕಲವಟ್ಟಿ, ಚಿತ್ರಹಳ್ಳಿ, ಬಿ.ಜಿ.ಹಳ್ಳಿ, ಮದ್ದೇರು, ಕೇಶವಪುರ, ಕೊಂಡಾಪುರ, ಹೊಳಲ್ಕೆರೆ, ಚನ್ನಪಟ್ಟಣ, ಹರೇನಹಳ್ಳಿ, ಪುಣಜೂರು, ಎನ್.ಜಿ.ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: Crime | ತೋಟದಲ್ಲಿದ್ದ ಮಹಿಳೆ ಮೇಲೆ ಹಲ್ಲೆ | 48 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿ

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural Areaಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಅಡಕೆ ರೇಟ್ | 14 ಡಿಸೆಂಬರ್ 2024 | ಚನ್ನಗಿರಿ, ಭೀಮಸಮುದ್ರ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ | Today Adike Rate
Next Article ವಾಣಿ ವಿಲಾಸ ಸಾಗರ ಇಂದಿ‌ನ ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?