Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸೆ.01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ | Pratibha puraskara
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸೆ.01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ | Pratibha puraskara
ಇಂದಿನ ಸುದ್ದಿ

ಸೆ.01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ | Pratibha puraskara

Editor Nammajana
Last updated: 30 August 2024 04:59
By Editor Nammajana 1 Min Read
Share
SHARE

Chitradurga news | nammajana.com | 30-8-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ತಾಲೂಕು ಪಂಚಾಯತ್ ಹಿಂಭಾಗದಲ್ಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ (Pratibha puraskara) ಭವನದಲ್ಲಿ ಚಿತ್ರದುರ್ಗ ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸೆಪ್ಟೆಂಬರ್ 1ರಂದು ಬೆಳಗ್ಗೆ 11ಕ್ಕೆ 2023-24ನೇ ಸಾಲಿನ ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೊಸದುರ್ಗ ಕಾಗಿನೆಲೆ ಕನಕ ಗುರುಪೀಠದ ಶ್ರೀ (Pratibha puraskara) ಈಶ್ವರಾನಂದಪುರಿ ಸ್ವಾಮಿಜಿಯವರ ಸಾನಿಧ್ಯದಲ್ಲಿ ಕರ್ನಾಟಕ ರಾಜ್ಯ ಆಹಾರ ನಿಗಮದ ಅಧ್ಯಕ್ಷ, ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸುವರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರತಿಭಾ ಪುರಸ್ಕಾರ ವಿತರಿಸುವರು. ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ (Pratibha puraskara) ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ ಅಧ್ಯಕ್ಷತೆ ವಹಿಸುವರು.
ಇದನ್ನೂ ಓದಿ: Child marriage | ಯುವಕನ ವಿರುದ್ದ ಪೋಕ್ಸೋ ಕೇಸ್ ದಾಖಲುದಾಖಲು
ಮುಖ್ಯ ಅತಿಥಿಗಳಾದ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರಜನಿ ಲೇಪಾಕ್ಷ, ಜಿಲ್ಲಾ ಅಬಕಾರಿ ಅಧಿಕಾರಿ ಮಾದೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ತೋಟಗಾರಿಕೆ ಉಪನಿರ್ದೇಶಕ ಶರಣಬಸಪ್ಪ ಬೋಗಿ, ಕೃಷಿ ಉಪ ನಿರ್ದೇಶಕ ಕೆ.ಎಸ್.ಶಿವಕುಮಾರ್, ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsDistrict Kuruba SamajHighest MarksKannada Newskannada suddiKuruba SamajNammajana.comPratibha puraskaraPUCSSLCStudentsTalent Awardಅತಿ ಹೆಚ್ಚು ಅಂಕಎಸ್ಎಸ್ಎಲ್ ಸಿಕನ್ನಡ ನ್ಯೂಸ್ಕನ್ನಡ ಸುದ್ದಿಕುರುಬ ಸಮಾಜಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಕುರುಬ ಸಮಾಜನಮ್ಮಜನ.ಕಾಂಪಿಯುಸಿಪ್ರತಿಭಾ ಪುರಸ್ಕಾರವಿದ್ಯಾರ್ಥಿಗಳು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Child marriage | ಯುವಕನ ವಿರುದ್ದ ಪೋಕ್ಸೋ ಕೇಸ್ ದಾಖಲು
Next Article ಹೆಂಡತಿ ಮೇಲೆ ಅನುಮಾನ | ಇಸ್ತ್ರಿ ಪೆಟ್ಟಿಗೆಯಿಂದ ಹೆಂಡತಿ ಕೆನ್ನೆ ಸುಟ್ಟ ಗಂಡ ! Harassment
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?